Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಿಜೆಪಿ-ಜೆಡಿಎಸ್‍ನದ್ದು ಹಾದಿ ತಪ್ಪಿದ...

ಬಿಜೆಪಿ-ಜೆಡಿಎಸ್‍ನದ್ದು ಹಾದಿ ತಪ್ಪಿದ ಯಾತ್ರೆ : ಮಂಜುನಾಥ ಭಂಡಾರಿ

ವಾರ್ತಾಭಾರತಿವಾರ್ತಾಭಾರತಿ30 July 2024 8:57 PM IST
share
ಬಿಜೆಪಿ-ಜೆಡಿಎಸ್‍ನದ್ದು ಹಾದಿ ತಪ್ಪಿದ ಯಾತ್ರೆ : ಮಂಜುನಾಥ ಭಂಡಾರಿ

ಬೆಂಗಳೂರು : ಬಿಜೆಪಿ-ಜೆಡಿಎಸ್‍ನವರ ಯಾತ್ರೆ ಹಾದಿ ತಪ್ಪಿದೆ. ಅವರು, ರಾಜ್ಯದ ಜನರಿಗೆ ಸೌಲಭ್ಯ ಕಲ್ಪಿಸಲು ದಿಲ್ಲಿಗೆ ಯಾತ್ರೆ ಮಾಡಬೇಕಿತ್ತು. ಅದು ಬಿಟ್ಟು ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಾಂಗ್ರೆಸ್ ವಿರುದ್ಧ ಪಾದಯಾತ್ರೆ ಮಾಡಲು ಹೊರಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಮಂಜುನಾಥ ಭಂಡಾರಿ ತಿರುಗೇಟು ನೀಡಿದ್ದಾರೆ.

ಮಂಗಳವಾರ ಈ ಸಂಬಂಧ ಪ್ರಕಟಣೆ ನೀಡಿರುವ ಅವರು, ಬಿಜೆಪಿ-ಜೆಡಿಎಸ್ 21 ಹಗರಣಗಳು ಬಯಲಾಗುವ ಭಯದಲ್ಲಿ ಮೈತ್ರಿ ಪಕ್ಷದವರು ಪಾದಯಾತ್ರೆಯ ನಾಟಕ ಆರಂಭಿಸಿ, ಜನರ ದಾರಿ ತಪ್ಪಿಸುತ್ತಿದ್ದಾರೆ. ಕೇಂದ್ರ ಬಜೆಟ್‍ನಲ್ಲಿ ರಾಜ್ಯಕ್ಕೆ ಯಾವುದೇ ಅನುದಾನ ಕೊಟ್ಟಿಲ್ಲ. ಬಜೆಟ್ ಮೇಲೆ ಭಾಷಣ ನಡೆಯುತ್ತಿದ್ದರೂ ರಾಜ್ಯದ ಮೈತ್ರಿ ನಾಯಕರು ಅಲ್ಲಿ ಈ ಬಗ್ಗೆ ಧ್ವನಿ ಎತ್ತಿಲ್ಲ ಎಂದು ಟೀಕಿಸಿದ್ದಾರೆ.

‘ಜಿಎಸ್‍ಟಿ ಪಾಲನ್ನು ಕೇಂದ್ರ ರಾಜ್ಯಕ್ಕೆ ಸಮರ್ಪಕವಾಗಿ ನೀಡಿಲ್ಲ. ರಾಜ್ಯಕ್ಕೆ ಆಗಿರುವ ಅನ್ಯಾಯದ ಬಗ್ಗೆ ಪ್ರತಿಭಟನೆ ಮಾಡಬೇಕಿದ್ದವರು, ಅದಕ್ಕಾಗಿ ಕೊಡಿಸಲು ದಿಲ್ಲಿ ಚಲೋ ಮಾಡಬೇಕಿದ್ದವರು, ಪ್ರಚಾರಕ್ಕಾಗಿ ಪಾದಯಾತ್ರೆ ನಡೆಸುತ್ತಿದ್ದಾರೆ. ರಾಜಕೀಕರಣಕ್ಕೋಸ್ಕರ ಮೈಸೂರು ಚಲೋ ಬದಲು, ಅದನ್ನು ರದ್ದು ಮಾಡಿ ರಾಜ್ಯದ ಜನರಿಗೋಸ್ಕರ, ಪ್ರಧಾನಮಂತ್ರಿ ಮೋದಿ ಹಾಗೂ ನಿರ್ಮಲಾ ಸೀತಾರಾಮನ್ ಅವರನ್ನು ಭೇಟಿಯಾಗಲು ದಿಲ್ಲಿ ಚಲೋ ಮಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಕೊನೆಯ ಯಾತ್ರೆ: ಈ ಹಿಂದೆ ಬಿಜೆಪಿಯವರು ಭ್ರಷ್ಟಾಚಾರ ಮಾಡಿ, ಜನರಿಗೆ ಅನ್ಯಾಯ ಮಾಡಿದ್ದಕ್ಕೆ, ಮತದಾರರಿಗೆ ಮೋಸ ಮಾಡಿದ್ದಕ್ಕೆ, ಸುಳ್ಳು ಹೇಳಿ ರಾಜ್ಯದ ಮಾನ ಹರಾಜು ಹಾಕಿದ್ದಕ್ಕೆ, ರಾಜ್ಯದ ಹೆಸರಿಗೆ ಮಸಿ ಬಳಿಯಲು ಯತ್ನಿಸಿದ್ದಕ್ಕೆ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದರು. 136 ಸೀಟುಗಳನ್ನು ಕಾಂಗ್ರೆಸ್‍ಗೆ ನೀಡಿದರು. ಲೋಕಸಭಾ ಚುನಾವಣೆಯಲ್ಲಿ ಚಾರ್ ಸೌ ಪಾರ್ ಎನ್ನುತ್ತಿದ್ದವರಿಗೆ 240ಕ್ಕೆ ಸೀಮಿತಗೊಳಿಸಿದರು. ಇದು ಇವರ ಕೊನೆಯ ಯಾತ್ರೆಯಾಗಲಿದೆ ಎಂದು ಮಂಜುನಾಥ ಭಂಡಾರಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X