Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬೆಂಗಳೂರು: ವಿದ್ಯಾರ್ಥಿನಿಗಳ ಕೌಶಲ್ಯ...

ಬೆಂಗಳೂರು: ವಿದ್ಯಾರ್ಥಿನಿಗಳ ಕೌಶಲ್ಯ ಅಭಿವೃದ್ಧಿಗಾಗಿ ʼಮ್ಯಾಚ್ ಡೇʼ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ3 March 2024 11:24 PM IST
share
ಬೆಂಗಳೂರು: ವಿದ್ಯಾರ್ಥಿನಿಗಳ ಕೌಶಲ್ಯ ಅಭಿವೃದ್ಧಿಗಾಗಿ ʼಮ್ಯಾಚ್ ಡೇʼ ಕಾರ್ಯಕ್ರಮ

ಬೆಂಗಳೂರು: ಲಾಭರಹಿತ ಟ್ರಸ್ಟ್ ಆಗಿರುವ ʼಗೋಯಿಂಗ್ ಟು ಸ್ಕೂಲ್ʼ, ಕರ್ನಾಟಕ ಸರ್ಕಾರ ಮತ್ತು ಬಿಟಿ ಗ್ರೂಪ್ ಸಹಭಾಗಿತ್ವದಲ್ಲಿ ನಮ್ಮ ಕಾಲದ ಅತಿದೊಡ್ಡ ಸವಾಲಾದ ಹವಾಮಾನ ಬದಲಾವಣೆ ಸಮಸ್ಯೆಯನ್ನು ಪರಿಹರಿಸುವ ಮತ್ತು ಜೀವನದಲ್ಲಿ ಯಶಸ್ಸು ಸಾಧಿಸಲು ನೆರವಾಗುವ ಉದ್ದೇಶದಿಂದ ಹೆಣ್ಣು ಮಕ್ಕಳಿಗೆ ಡಿಜಿಟಲ್, ಜೀವನ ಕೌಶಲ್ಯ ಮತ್ತು ಆಟದ ಕೌಶಲ್ಯ ಒದಗಿಸುವ ಕಾರ್ಯಕ್ರಮ ಆರಂಭಿಸಿದೆ. ಆ ನಿಟ್ಟಿನಲ್ಲಿ ಕ್ರೀಡಾ ಶಕ್ತಿಯನ್ನು ಸಂಭ್ರಮಿಸಲು 'ಮ್ಯಾಚ್ ಡೇ 2024' ಅನ್ನು ಆಯೋಜಿಸಿದೆ.

ʼಗೋಯಿಂಗ್ ಟು ಸ್ಕೂಲ್ʼ ಬಾಲಕಿಯರ ಹೊರಾಂಗಣ ಶಾಲೆ, ಸರ್ಕಾರಿ ಶಾಲೆಗಳಲ್ಲಿ ಬಾಲಕಿಯರಿಗಾಗಿ ಕ್ರೀಡಾ ಶೈಕ್ಷಣಿಕ ಕೌಶಲ್ಯ ಕಾರ್ಯಕ್ರಮವನ್ನು ನಡೆಸಲು ಕರ್ನಾಟಕ ಸರ್ಕಾರದೊಂದಿಗೆ ತಿಳುವಳಿಕೆ ಪತ್ರಕ್ಕೆ (ಎಂಓಯು) ಸಹಿ ಹಾಕಿದೆ.

ಟಿವಿ ಜಾಹೀರಾತಿನಲ್ಲಿ ಕಾಣಿಸಿಕೊಳ್ಳಲಿರುವ 11 ಮಂದಿ ಹೆಣ್ಣು ಮಕ್ಕಳ ಜೊತೆಗಿನ ಸಂವಾದ ನಡೆಯಿತು. ಆಟದ ಶಕ್ತಿಯಿಂದ ಹಿಡಿದು ಕೌಶಲ್ಯಗಳ ಕಲಿಯುವಿಕೆ ಮತ್ತು ಭಾರತದಲ್ಲಿ ಫುಟ್ ಬಾಲ್ ಆಡಲು ಹುಡುಗಿಯರನ್ನು ಹೇಗೆ ಸಿದ್ಧಗೊಳಿಸುವುದು, ಹವಾಮಾನ ಬದಲಾವಣೆಗೆ ಪರಿಹಾರ ಕಂಡುಕೊಳ್ಳುವ ಡಿಜಿಟಲ್ ಕೌಶಲ್ಯಗಳನ್ನು ಹೇಗೆ ಕಲಿಯುವುದು ಎಂಬುದರ ಕುರಿತ ಚರ್ಚೆ ನಡೆಯಿತು.

ಕಾರ್ಯಕ್ರಮದಲ್ಲಿ ಗೋಯಿಂಗ್ ಟು ಸ್ಕೂಲ್, ಬಿಟಿ ಗ್ರೂಪ್ ಪ್ರತಿನಿಧಿಗಳು, ಸರ್ಕಾರಿ ಶಾಲೆಗಳ ಪ್ರಾಂಶುಪಾಲರು ಮತ್ತು ನಗರದ 500ಕ್ಕೂ ಹೆಚ್ಚು ಬಾಲಕಿಯರು ಉಪಸ್ಥಿತರಿದ್ದರು. ಹೆಚ್ಚುವರಿಯಾಗಿ, ಬೆಂಗಳೂರು ಎಫ್‌ಸಿ ಮುಖ್ಯ ಕೋಚ್ ಜೆರಾರ್ಡ್ ಜರಗೋಜಾ, ಸಹಾಯಕ ಕೋಚ್ ಮತ್ತು ಮಾಜಿ ಇಂಡಿಯಾ ಇಂಟರ್‌ನ್ಯಾಶನಲ್ ಶ್ರೀ ರೆನೆಡಿ ಸಿಂಗ್, ತಂಡದ ಆಟಗಾರರಾದ ಅಲೆಕ್ಸಾಂಡರ್ ಜೊವಾನೊವಿಕ್, ನಮ್ಗ್ಯಾಲ್ ಭುಟಿಯಾ, ಆಶಿಶ್ ಝಾ, ಫುಟ್‌ಬಾಲ್ ನಿರ್ದೇಶಕ ಶ್ರೀ ಡಾರೆನ್ ಕ್ಲೇಡೈರಾ ಮತ್ತು ಬೆಂಗಳೂರು ಎಫ್‌ಸಿಯ ಅಂಡರ್ 15 ಮಹಿಳಾ ತಂಡದ ಹುಡುಗಿಯರು ಭಾಗವಹಿಸಿದ್ದರು.











Tags

Match Dayfemale students
share
ವಾರ್ತಾಭಾರತಿ
ವಾರ್ತಾಭಾರತಿ
Next Story
X