Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸರಕಾರದಿಂದ ಒಂದೂ ನಿವೇಶನ ಪಡೆದಿಲ್ಲ :...

ಸರಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ವಾರ್ತಾಭಾರತಿವಾರ್ತಾಭಾರತಿ2 Sept 2024 7:18 PM IST
share
ಸರಕಾರದಿಂದ ಒಂದೂ ನಿವೇಶನ ಪಡೆದಿಲ್ಲ : ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟನೆ

ಬೆಂಗಳೂರು : ನಾನಾಗಲಿ, ನಮ್ಮ ಕುಟುಂಬದ ಇತರರಾಗಲಿ ಜಿ-ಕ್ಯಾಟಗರಿ, ರಾಜ್ಯ ಗೃಹ ಮಂಡಳಿ(ಕೆಎಚ್‍ಬಿ) ಅಥವಾ ರಾಜ್ಯ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯ ನಿವೇಶನಗಳನ್ನು ಸರಕಾರದಿಂದ ಪಡೆದುಕೊಂಡಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸ್ಪಷ್ಟಪಡಿಸಿದರು.

ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಮ್ಮ ವಿರುದ್ಧ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಸೋಮವಾರ ನಗರದಲ್ಲಿ ಪ್ರತಿಕ್ರಿಯಿಸಿದ ಅವರು,ನಮ್ಮ ಕುಟುಂಬಕ್ಕೂ ಬಾಗ್ಮನೆ ಕುಟುಂಬಕ್ಕೂ 25-30 ವರ್ಷಗಳಿಂದಲೂ ಪರಸ್ಪರ ಒಡನಾಟವಿದೆ ಎಂದು ಹೇಳಿದರು.

ಬೆಂಗಳೂರಿನ ಅಭಿವೃದ್ಧಿಗೆ ಪ್ರೆಸ್ಟೀಜ್, ಬ್ರಿಗೇಡ್, ಎಂಬೆಸಿ, ಮಂತ್ರಿ, ಬಾಗ್ಮನೆ ಸಮೂಹ ಸೇರಿದಂತೆ ಹಲವು ಉದ್ಯಮ ಸಮೂಹಗಳು ಕೊಡುಗೆ ನೀಡಿವೆ. ಎಲ್ಲ ಪಕ್ಷಗಳ ಸರಕಾರಗಳ ಆಡಳಿತಾವಧಿಯಲ್ಲೂ ಈ ಸಂಸ್ಥೆಗಳು ಈ ರೀತಿ ನಿವೇಶನ ಪಡೆದು, ಬೆಂಗಳೂರಿನ ಅಭಿವೃದ್ಧಿಗೆ ಕೊಡುಗೆ ನೀಡಿರುವುದನ್ನು ನಾರಾಯಣಸ್ವಾಮಿ ಅರ್ಥ ಮಾಡಿಕೊಳ್ಳಬೇಕು ಎಂದು ಅವರು ತಿರುಗೇಟು ನೀಡಿದರು.

ಬಾಗ್ಮನೆಯೊಂದಿಗೆ ನಮ್ಮ ಕುಟುಂಬ ಮಟ್ಟದ ವ್ಯವಹಾರಕ್ಕೂ ಸರಕಾರದ ಮಟ್ಟದಲ್ಲಿ ಆಗುವ ನಿರ್ಧಾರಗಳಿಗೂ ಸಂಬಂಧವಿಲ್ಲ. ಬಾಗ್ಮನೆ ಸಂಸ್ಥೆಯವರು ಬೆಂಗಳೂರಿನ ಏರೋಸ್ಪೇಸ್ ಪಾರ್ಕಿನಲ್ಲಿ ಕೈಗಾರಿಕಾ ನಿವೇಶನ ಕೋರಿ ಅರ್ಜಿ ಹಾಕಿದ್ದರು. ಇಂತಹ ಸಂದರ್ಭದಲ್ಲಿ ನಾವು ಸಂಸ್ಥೆಯ ಅರ್ಹತೆ, ಸಾಧನೆಗಳನ್ನು ಮಾತ್ರ ಪರಿಗಣಿಸುತ್ತೇವೆ ಅಷ್ಟೆ. ನಾರಾಯಣಸ್ವಾಮಿಗೆ ಇಂತಹ ಸರಳ ಸತ್ಯ ಗೊತ್ತಾಗದೆ ಇರುವುದು ಆಶ್ಚರ್ಯಕರ ಸಂಗತಿ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

ವೈಯಕ್ತಿಕ ಮತ್ತು ಸರಕಾರದ ಕೆಲಸಗಳನ್ನು ಪರಸ್ಪರ ತಳುಕು ಹಾಕಬಾರದು. ನಾರಾಯಣಸ್ವಾಮಿ ಇಂತಹ ಪ್ರಬುದ್ಧತೆಯನ್ನು ಪ್ರದರ್ಶಿಸಬೇಕು. ಇವರ ಮಾತುಗಳ ಹಿಂದೆ ಯಾರ ಕುಮ್ಮಕ್ಕು ಇದೆ ಎನ್ನುವುದು ಯಾರಿಗಾದರೂ ಅರ್ಥವಾಗುತ್ತದೆ ಎಂದು ಎಂ.ಬಿ.ಪಾಟೀಲ್ ಹೇಳಿದರು.

Tags

MB Patil
share
ವಾರ್ತಾಭಾರತಿ
ವಾರ್ತಾಭಾರತಿ
Next Story
X