Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕಬ್ಬಿನ ದರ ನಿಗದಿ ಕೇಂದ್ರದ ಜವಾಬ್ದಾರಿ :...

ಕಬ್ಬಿನ ದರ ನಿಗದಿ ಕೇಂದ್ರದ ಜವಾಬ್ದಾರಿ : ಸಚಿವ ಎಂ.ಬಿ.ಪಾಟೀಲ್

ವಾರ್ತಾಭಾರತಿವಾರ್ತಾಭಾರತಿ8 Nov 2025 7:26 PM IST
share
ಕಬ್ಬಿನ ದರ ನಿಗದಿ ಕೇಂದ್ರದ ಜವಾಬ್ದಾರಿ : ಸಚಿವ ಎಂ.ಬಿ.ಪಾಟೀಲ್

ವಿಜಯಪುರ : ಕಬ್ಬಿನ ದರ ನಿಗದಿ ಮಾಡುವ ಜವಾಬ್ದಾರಿ ಕೇಂದ್ರ ಸರಕಾರದ್ದು, ಆದರೆ ಬಿಜೆಪಿಯವರು ರಾಜ್ಯ ಸರಕಾರದ ವಿರುದ್ಧ ರೈತರನ್ನು ಎತ್ತಿ ಕಟ್ಟುವ ಕೆಲಸ ಮಾಡುತ್ತಿದೆ. ರಾಜ್ಯ ಸರಕಾರದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಸಚಿವ ಎಂ.ಬಿ.ಪಾಟೀಲ್ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಬ್ಬಿನ ದರ ನಿಗದಿ ಮಾಡುವ ಜವಾಬ್ದಾರಿ ಕೇಂದ್ರ ಸರಕಾರ ಇದೆ. ಆದರೆ, ವಿಜಯೇಂದ್ರ ರೈತರ ಧರಣಿ ಸ್ಥಳಕ್ಕೆ ಹೋಗಿ, ಅಲ್ಲಿ ವಾಸ್ತವ್ಯ ಮಾಡುವ ನಾಟಕವಾಡುವುದನ್ನು ಬಿಟ್ಟು ರೈತಪರ ನಿಜವಾಗಿಯೇ ಕಾಳಜಿ ಇದ್ದರೆ, ಪ್ರಧಾನಿ ಭೇಟಿ ಮಾಡಲು ಸಮಯಾವಕಾಶ ಕೊಡಿಸಲಿ ಎಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಸಕ್ಕರೆ ಸಚಿವ ಶಿವಾನಂದ ಪಾಟೀಲ್, ನಾನು ಸೇರಿದಂತೆ ನಿಯೋಗ ತೆಗೆದುಕೊಂಡು ಪ್ರಧಾನಿಗಳ ಬಳಿ ಹೋಗಿ ಎಂ.ಎಸ್.ಪಿ ಹಾಗೂ ಎಫ್.ಆರ್.ಪಿ ದರ ಕಡಿಮೆ ಇದೆ. ನಾವು ಪ್ರಧಾನಿಗಳ ಜೊತೆಗೆ ಮಾತನಾಡುತ್ತೇವೆ. ಅದನ್ನು ಬಿಟ್ಟು ರೈತರನ್ನು ಎತ್ತಿ ಕಟ್ಟುತ್ತಿರುವುದು ಯಾಕೆ ? ಎಂದು ಪ್ರಶ್ನಿಸಿದರು.

ಸದ್ಯ ಕಬ್ಬು ಬೆಳೆಗಾರರ ಹೋರಾಟಕ್ಕೆ ನಮ್ಮ ಸರಕಾರ ಸ್ಪಂದನೆ ನೀಡಿ 3,300 ರೂಪಾಯಿ ದರ ನಿಗದಿ ಮಾಡಿದೆ. ವಿಜಯಪುರ ಹಾಗೂ ಬಾಗಲಕೋಟನಲ್ಲಿ ಸ್ವಲ್ಪ ರೈತರ ಸಮಸ್ಯೆಗಳಿವೆ ಅವರು ಇನ್ನೂ ಪೂರ್ಣ ಪ್ರಮಾಣದಲ್ಲಿ ಒಪ್ಪಿಗೆ ಸೂಚಿಸಿಲ್ಲ. ಅವರನ್ನು ಕೂಡಾ ವಿಶ್ವಾಸಕ್ಕೆ ತೆಗೆದುಕೊಂಡು ಸಮಸ್ಯೆ ಬಗೆಹರಿಸುತ್ತೇವೆ ಎಂದರು.

ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಎಥಿನಾಲ್ ಖರೀದಿ ಕುರಿತು ಮಾಧ್ಯಮಗಳ ಮುಂದೆ ರೈತರಿಗೆ ತಪ್ಪು ಮಾಹಿತಿ ನೀಡಿದ್ದಾರೆ ಜೋಶಿ ಅವರೇ ಸದನದಲ್ಲಿ ಮಾಹಿತಿ ನೀಡಿರುವ ಪ್ರತಿ ನನ್ನ ಬಳಿ ಇದೆ. ರೈತರ ವಿಷಯದಲ್ಲಿ ಬಿಜೆಪಿ ರಾಜಕೀಯ ಸಲ್ಲದು ಎಂದು ಸಚಿವ ಎಂ.ಬಿ.ಪಾಟೀಲ್ ಗರಂ ಆದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X