Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಸತಿ ಶಾಲೆಗಳಲ್ಲಿನ ಘೋಷವಾಕ್ಯ ಬದಲಾವಣೆ...

ವಸತಿ ಶಾಲೆಗಳಲ್ಲಿನ ಘೋಷವಾಕ್ಯ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಎಚ್.​ಸಿ ಮಹದೇವಪ್ಪ

ವಾರ್ತಾಭಾರತಿವಾರ್ತಾಭಾರತಿ19 Feb 2024 11:31 PM IST
share
ವಸತಿ ಶಾಲೆಗಳಲ್ಲಿನ ಘೋಷವಾಕ್ಯ ಬದಲಾವಣೆ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಎಚ್.​ಸಿ ಮಹದೇವಪ್ಪ

ಬೆಂಗಳೂರು: "ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿ ಬಿತ್ತರವಾಗುತ್ತಿದೆ. ಈ ವಿಷಯ ಸಂಬಂಧ ಸರಕಾರದ ವತಿಯಿಂದ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ" ಎಂದು ಸಚಿವ ಎಚ್.ಸಿ ಮಹದೇವಪ್ಪ ಸ್ಟಷ್ಟಪಡಿಸಿದ್ದಾರೆ.

ಈ ಸಂಬಂಧ ಪ್ರಕಟನೆ ಹೊರಡಿಸಿರುವ ಅವರು, ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, ಜ್ಞಾನ ದೇಗುಲವಿದು - ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.

ಉತ್ತಮ ಆಲೋಚನೆಯನ್ನು ಹೊಂದಿದ ಈ ಸಾಲನ್ನು ಕೆಲವರು ಶಾಲೆಗಳಲ್ಲೂ ಬಳಸಿರುತ್ತಾರೆ. ಅಂದಹಾಗೆ ಜ್ಞಾನ ದೇಗುಲವಿದು - ಧೈರ್ಯವಾಗಿ ಪ್ರಶ್ನಿಸಿ ಎಂದರೆ ಅದು ಕುವೆಂಪು ಅವರು ಹೇಳುವ ವಿಚಾರ ಕ್ರಾಂತಿಗೆ ಆಹ್ವಾನ ಪ್ರಬಂಧದ ಆಶಯವೇ ಆಗಿದ್ದು ಕುವೆಂಪು ಅವರಿಗೆ ಅವಮಾನ ಎಸಗುವ ಯಾವುದೇ ಪ್ರಮಾದವು ಇಲ್ಲಿ ಜರುಗಿರುವುದಿಲ್ಲ ಎಂದು ತಿಳಿಸಿದ್ದಾರೆ.

ಶಿಕ್ಷಣದ ಉದ್ದೇಶವೇ ಮಕ್ಕಳಲ್ಲಿ ವೈಚಾರಿಕತೆಯ ಜೊತೆಗೆ, ಪ್ರಶ್ನಿಸುವ ಸಾಮರ್ಥ್ಯವನ್ನು ಬೆಳೆಸುವುದಾಗಿದೆ. ಐಸಾಕ್ ನ್ಯೂಟನ್, ಆಲ್ಬರ್ಟ್ ಐನ್ ಸ್ಟೀನ್ ನಿಂದ ಹಿಡಿದು ಬಹಳಷ್ಟು ವಿಜ್ಞಾನಿಗಳು ಇದನ್ನೇ ಪ್ರತಿಪಾದಿಸಿದ್ದು, ಕಲಿಯುವ ಮಕ್ಕಳಲ್ಲಿ ಪ್ರಶ್ನಿಸುವ ಸಾಮರ್ಥವನ್ನು ಬೆಳೆಸುವ ನಿಟ್ಟಿನಲ್ಲಿ ಇಂತಹ ಆಲೋಚನೆಗಳನ್ನು ನಾವು ಮುಕ್ತ ಮನಸ್ಸಿನಿಂದ ಸ್ವಾಗತಿಸಬೇಕು. ನನ್ನ ಪ್ರಕಾರ ಇದೊಂದು ವಿವಾದದ ಅಂಶವೇ ಅಲ್ಲ ಎಂದು ಅವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X