Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ವಿಐಎಸ್‍ಪಿ’ ಮುಚ್ಚುವ ನಿರ್ಧಾರ...

‘ವಿಐಎಸ್‍ಪಿ’ ಮುಚ್ಚುವ ನಿರ್ಧಾರ ಮರುಪರಿಶೀಲಿಸಲು ಸಚಿವ ಎಂ.ಬಿ.ಪಾಟೀಲ್ ಒತ್ತಾಯ

ಪುನಶ್ಚೇತನಕ್ಕೆ ಕ್ರಮವಹಿಸಲು ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾಗೆ ಪತ್ರ

ವಾರ್ತಾಭಾರತಿವಾರ್ತಾಭಾರತಿ11 Feb 2024 9:55 PM IST
share
‘ವಿಐಎಸ್‍ಪಿ’ ಮುಚ್ಚುವ ನಿರ್ಧಾರ ಮರುಪರಿಶೀಲಿಸಲು ಸಚಿವ ಎಂ.ಬಿ.ಪಾಟೀಲ್ ಒತ್ತಾಯ

ಬೆಂಗಳೂರು: ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಸ್ಥಾವರ (ವಿಐಎಸ್‍ಪಿ) ಪುನಶ್ಚೇತನಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಬೃಹತ್ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಉಕ್ಕು ಸಚಿವ ಜ್ಯೋತಿರಾದಿತ್ಯ ಎಂ.ಸಿಂಧಿಯಾ ಅವರನ್ನು ಒತ್ತಾಯಿಸಿದ್ದಾರೆ.

ರವಿವಾರ ಈ ಸಂಬಂಧ ಸಿಂಧಿಯಾ ಅವರಿಗೆ ಪತ್ರ ಬರೆದಿರುವ ಸಚಿವ ಪಾಟೀಲ್, ‘ವಿಐಎಸ್‍ಪಿ’ ಮುಚ್ಚುವ ನಿರ್ಧಾರವನ್ನು ಮರುಪರಿಶೀಲಿಸಿ ಅದರ ಪುನಶ್ಚೇತನಕ್ಕೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ. ‘ವಿಐಎಸ್‍ಪಿ’ ಖಾಸಗಿಕರಣಗೊಳಿಸಲು ಷೇರುವಿಕ್ರಯಕ್ಕೆ ಮುಂದಾಗಿದ್ದ ಭಾರತೀಯ ಉಕ್ಕು ಪ್ರಾಧಿಕಾರದ(ಎಸ್‍ಎಐಎಲ್) ಪ್ರಯತ್ನವು ವಿಫಲವಾಗಿರುದನ್ನು ಪತ್ರದಲ್ಲಿ ಸಿಂಧಿಯಾ ಅವರ ಗಮನಕ್ಕೆ ತರಲಾಗಿದೆ.

1989ರ ವರೆಗೆ ಕರ್ನಾಟಕದ ಸರಕಾರಿ ವಲಯದ ಉದ್ಯಮವಾಗಿದ್ದ ‘ವಿಐಎಸ್‍ಪಿ’, ಇತ್ತೀಚಿನ ವರ್ಷಗಳಲ್ಲಿ ಕೇಂದ್ರ ಸರಕಾರ ಅಥವಾ ಉಕ್ಕು ಪ್ರಾಧಿಕಾರದ(ಎಸ್‍ಎಐಎಲ್) ಅಸಮರ್ಪಕ ಬಂಡವಾಳ ಹೂಡಿಕೆ ನೀತಿಯಿಂದಾಗಿ ಕಾರ್ಯಾಚರಣೆಯ ಸವಾಲುಗಳನ್ನು ಎದುರಿಸುತ್ತಿದೆ. ಮೂರು ದಶಕಗಳಲ್ಲಿ ಉಕ್ಕು ಪ್ರಾಧಿಕಾರದ ಇತರ ಘಟಕಗಳಲ್ಲಿನ ಗಮನಾರ್ಹ ಹೂಡಿಕೆಗೆ ಹೋಲಿಸಿದರೆ, ‘ವಿಐಎಸ್‍ಪಿ’ಯಲ್ಲಿ ದುರಸ್ತಿ ಮತ್ತು ನವೀಕರಣ ಉದ್ದೇಶಗಳಿಗೆ ಕೇವಲ 157ಕೋಟಿ ರೂ.ವೆಚ್ಚ ಮಾಡಲಾಗಿದೆ. ರಾಮನದುರ್ಗದಲ್ಲಿನ 497 ಎಕರೆ ಪ್ರದೇಶದಲ್ಲಿನ ಸಮೃದ್ಧ ಕಬ್ಬಿಣದ ಅದಿರು ಗಣಿಗಳು ಮತ್ತು ಬಳ್ಳಾರಿ ಜಿಲ್ಲೆಯಲ್ಲಿನ ಗಣಿಗಳು ದಶಕಗಳ ಕಾಲ ‘ವಿಐಎಸ್‍ಪಿ’ಗೆ ಅದಿರು ಪೂರೈಸುವ ಸಾಮಥ್ರ್ಯ ಹೊಂದಿವೆ.

2022ರಲ್ಲಿ ನಡೆದಿದ್ದ ‘ವಿಐಎಸ್‍ಪಿ’ಯ ಷೇರುವಿಕ್ರಯಕ್ಕೆ ಬಿಡ್‍ದಾರರ ನಿರಾಸಕ್ತಿ ಫಲವಾಗಿ ಹಿನ್ನಡೆ ಉಂಟಾಗಿದೆ. ಈ ಕಾರಣಕ್ಕೆ ಈ ಘಟಕ ಮುಚ್ಚುವ ಸಾಧ್ಯತೆ ಬಗ್ಗೆ ಕಾರ್ಮಿಕರ ಸಂಘಟನೆಯು ತೀವ್ರ ಕಳವಳ ವ್ಯಕ್ತಪಡಿಸಿರುವುದನ್ನು ಸಚಿವರು ಸಿಂಧಿಯಾ ಅವರ ಗಮನಕ್ಕೆ ತಂದಿದ್ದಾರೆ. ‘ವಿಐಎಸ್‍ಪಿ’ಯ ತಯಾರಿಕಾ ಸಾಮಥ್ರ್ಯ, ಸ್ಥಳೀಯವಾಗಿ ಕಬ್ಬಿಣ ಅದಿರಿನ ಸಮೃದ್ಧ ಲಭ್ಯತೆ ಮತ್ತು ಕಾರ್ಮಿಕರ ಹಿತಾಸಕ್ತಿ ದೃಷ್ಟಿಯಿಂದ ಸಿಂಧಿಯಾ ಮಧ್ಯಪ್ರವೇಶಿಸಬೇಕು. ಮೈಸೂರಿನ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 1918ರಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಮಾರ್ಗದರ್ಶನದಲ್ಲಿ ಪ್ರಾರಂಭಿಸಿದ್ದ ರಾಜ್ಯದ ಹೆಮ್ಮೆಯ ಈ ಉಕ್ಕು ಸ್ಥಾವರನ್ನು ಮುಚ್ಚುವ ನಿರ್ಧಾರ ಕೈಬಿಡುವಂತೆ ಉಕ್ಕು ಪ್ರಾಧಿಕಾರಕ್ಕೆ ನಿರ್ದೇಶನ ನೀಡಬೇಕು. ಸ್ಥಾವರದ ಪುನಶ್ಚೇತನಕ್ಕೆ ಅಗತ್ಯವಾಗಿರುವ ಬಂಡವಾಳ ಹೂಡಿಕೆ ಮಾಡಬೇಕು ಎಂದು ಪಾಟೀಲ್ ತಮ್ಮ ಪತ್ರದಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X