Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸ್ಪೀಕರ್ ವಿರುದ್ಧವೇ ಸಿಡಿದ ಶಾಸಕ ಶರಣಗೌಡ...

ಸ್ಪೀಕರ್ ವಿರುದ್ಧವೇ ಸಿಡಿದ ಶಾಸಕ ಶರಣಗೌಡ ಕಂದಕೂರ

ವಾರ್ತಾಭಾರತಿವಾರ್ತಾಭಾರತಿ21 Aug 2025 12:59 PM IST
share
ಸ್ಪೀಕರ್ ವಿರುದ್ಧವೇ ಸಿಡಿದ ಶಾಸಕ ಶರಣಗೌಡ ಕಂದಕೂರ
ಜನಸಂದಣಿ ನಿಯಂತ್ರಣ ಮಸೂದೆ ಮೇಲಿನ ಚರ್ಚೆ ವೇಳೆ ಘಟನೆ

ಬೆಂಗಳೂರು: 'ಮಸೂದೆ ವಿಚಾರವಾಗಿ ಎಷ್ಟು ಬೇಕೋ ಅಷ್ಟೇ ಮಾತನಾಡಿ' ಎಂಬ ಸ್ಪೀಕರ್ ಸೂಚನೆಯಿಂದ ಸಿಡಿಮಿಡಿಗೊಂಡ ಗುರುಮಠಕಲ್ ಜೆಡಿಎಸ್ ಶಾಸಕ ಶರಣಗೌಡ ಕಂದಕೂರ ಅವರು ನೀಡಿದ ವಿಧಾನಸಭಾಧ್ಯಕ್ಷರನ್ನೇ ಗದರಿದ ಘಟನೆ ವಿಧಾನ ಮಂಡಲ ಅಧಿವೇಶನದಲ್ಲಿಂದು ನಡೆಯಿತು.

ಇಂದು ಬೆಳಗ್ಗೆ ಗೃಹಸಚಿವ ಡಾ.ಜಿ.ಪರಮೇಶ್ವರ್ ಮಂಡಿಸಿದ ಜನಸಂದಣಿ ನಿಯಂತ್ರಣ ಮಸೂದೆ ಮೇಲಿನ ಚರ್ಚೆಯ ವೇಳೆ ಈ ಘಟನೆ ನಡೆದಿದೆ.

ಶಾಸಕ ಶರಣಗೌಡ ಕಂದಕೂರ ಮಾತನಾಡುತ್ತಿದ್ದ ವೇಳೆ ಮಸೂದೆ ಬೇಕೇ, ಬೇಡವೇ ಎಂಬ ವಿಚಾರವಾಗಿ ಮಾತ್ರ ಮಾತನಾಡಿ ಎಂದು ಸ್ಪೀಕರ್ ಯು.ಟಿ.ಖಾದರ್ ಸೂಚಿಸಿದರು. ಇದರಿಂದ ಕೋಪಗೊಂಡ ಶರಣಗೌಡ ಕಂದಕೂರ ಅವರು ಸ್ಪೀಕರ್ ರನ್ನೇ ಗದರಿಸಿದರು.

ಬಿಲ್ ಬಗ್ಗೆ ಮಾತನಾಡುವುದು ಬೇಡ ಅನ್ನುವುದಾದರೆ ಕುಳಿತುಕೊಳ್ಳುತ್ತೇನೆ ಎಂದು ಶರಣಗೌಡ ಹೇಳಿದಾಗ, ಬಿಲ್ ಗೆ ಸಂಬಂಧಿಸಿದ ವಿಚಾರವನ್ನು ಮಾತ್ರ ಮಾತನಾಡಿ, ಹಳೆ ಸ್ಟೋರಿಗಳನ್ನೆಲ್ಲ ಹೇಳುತ್ತಾ ಬಂದರೆ ಎಷ್ಟು ಜನರಿಗೆ ಇವತ್ತು ಮಾತನಾಡಲು ಸಾಧ್ಯ ಎಂದು ಸ್ಪೀಕರ್ ಹೇಳಿದರು. ಇದರಿಂದ ಕೋಪಗೊಂಡ ಶರಣಗೌಡ, ನಾನಿಲ್ಲಿ ಸಂಬಂಧ ಮಾತಾಡ್ತಾ ಇಲ್ಲ, ಪ್ರತೀ ಸಲ ನನ್ನನ್ನು ಟಾರ್ಗೆಟ್ ಮಾಡುತ್ತಾ ಇದ್ದೀರಿ ಎಂದು ಆರೋಪಿಸಿದರು.

ಪ್ರತೀ ಸಲ ನಾನು ಮಾತನಾಡುವಾಗಲೆಲ್ಲಾ ಬಾಯಿಮುಚ್ಚಿಸುವ ಕೆಲಸ ಮಾಡುತ್ತಾ ಇದ್ದೀರಿ, ನನ್ನ ಮಾತನ್ನು ಹತ್ತಿಕ್ಕುವ ಕೆಲಸ ಮಾಡುತ್ತೀದ್ದೀರಿ ಎಂದು ಕೋಪದಿಂದ ನುಡಿದರು.

ಇದರಿಂದ ಒಂದಿಷ್ಟು ಗರಂ ಆದ ಸ್ಪೀಕರ್, ಮಸೂದೆಗೆ ಸಂಬಂಧಪಟ್ಟ ವಿಚಾರವನ್ನು ಮಾತ್ರ ಮಾತನಾಡಿ, ಹೊರಗೆ ಹೋಗುವುದಾದರೂ ಹೋಗಿ ಎಂದು ಖಡಕ್ ಆಗಿ ಹೇಳಿದರು.

ಮಸೂದೆ ಬೇಕೇ, ಬೇಡವೇ? ಬೇಡ ಅನ್ನುವುದಾದರೆ ಯಾಕೆ ಬೇಡ ಅನ್ನುವುದನ್ನು ಮಾತನಾಡಿ. ಅದು ಬಿಟ್ಟು ಉದಾಹರಣೆಗಳನ್ನೆಲ್ಲಾ ಕೊಡುತ್ತಾ ಹೋದರೆ ಆಗದು. ಇನ್ನೂ ನಾಲ್ಕು ಬಿಲ್ ಮಂಡನೆ ಆಗಬೇಕಿದೆ ಎಂದು ಸ್ಪೀಕರ್ ಹೇಳಿದರು.

ಬಳಿಕ ಶರಣಗೌಡ ಕಂದಕೂರ ಅವರಿಗೆ ಮಾತು ಮುಂದುವರಿಸಲು ಸ್ಪೀಕರ್ ಅವಕಾಶ ಕಲ್ಪಿಸಿದರು. ಅದರಂತೆ ಒಂದೆರಡು ವಾಕ್ಯದಲ್ಲಿ ಅವರು ಮಾತು ಮುಗಿಸಿದರು.

Tags

Karnataka Vidhana SoudhaSpeakerSharanaGowda Kandakoora
share
ವಾರ್ತಾಭಾರತಿ
ವಾರ್ತಾಭಾರತಿ
Next Story
X