Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಂಬೈನಲ್ಲಿ ಸೆ. 5 ರಿಂದ BRICS...

ಮುಂಬೈನಲ್ಲಿ ಸೆ. 5 ರಿಂದ BRICS ರಾಷ್ಟ್ರಗಳ ಸಾಂಸ್ಕೃತಿಕ ಪರಂಪರೆ ಅನಾವರಣಕ್ಕೆ ‘ಗ್ಲೋಬಲ್ ಇಂಪ್ಯಾಕ್ಟ್ ಫೋರಂ II’ ಸಮಾವೇಶ

ವಾರ್ತಾಭಾರತಿವಾರ್ತಾಭಾರತಿ20 Aug 2026 11:38 PM IST
share
ಮುಂಬೈನಲ್ಲಿ ಸೆ. 5 ರಿಂದ BRICS ರಾಷ್ಟ್ರಗಳ ಸಾಂಸ್ಕೃತಿಕ ಪರಂಪರೆ ಅನಾವರಣಕ್ಕೆ ‘ಗ್ಲೋಬಲ್ ಇಂಪ್ಯಾಕ್ಟ್ ಫೋರಂ II’ ಸಮಾವೇಶ

ಬೆಂಗಳೂರು: ಬ್ರಿಕ್ಸ್ (BRICS) ರಾಷ್ಟ್ರಗಳ ಸಾಂಸ್ಕೃತಿಕ ಬಾಂಧವ್ಯ, ಪಾರಂಪರಿಕ ಜ್ಞಾನ ಹಾಗೂ ನಾಗರಿಕತೆಯ ಪರಂಪರೆಯನ್ನು ಸಂಭ್ರಮಿಸುವ ಉದ್ದೇಶದಿಂದ ‘ಗ್ಲೋಬಲ್ ಇಂಪ್ಯಾಕ್ಟ್ ಫೋರಂ (ಜಿಐಎಫ್ II): ಸಿವಿಲೈಸೇಶನಲ್ ಲೆಗಸಿ’ ಸಮಾವೇಶ ಸೆಪ್ಟೆಂಬರ್ 5 ಮತ್ತು 6ರಂದು ಮುಂಬೈನ ದಿ ತಾಜ್ ಮಹಲ್ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯಲಿದೆ ಎಂದು ಎಪಿ ಗ್ಲೋಬಲ್ ಸಂಸ್ಥೆಯ ನಿರ್ದೇಶಕಿ ಜಾನ್ಹವಿ ಪವಾರ್ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಪಿ ಗ್ಲೋಬಲ್ ಸಂಸ್ಥೆ ಆಯೋಜಿಸುತ್ತಿರುವ ಎರಡು ದಿನಗಳ ಸಮಾವೇಶ ಭಾರತದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ. ಪ್ರತಿದಿನ ರಾಯಭಾರಿಗಳು, ಹೂಡಿಕೆದಾರರು, ಉದ್ಯಮಿಗಳು ಹಾಗೂ ವಿದ್ವಾಂಸರು ಸೇರಿದಂತೆ 500ಕ್ಕೂ ಹೆಚ್ಚು ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ಸಮಾವೇಶದಲ್ಲಿ ಸಾಂಪ್ರದಾಯಿಕ ವೈದ್ಯಕೀಯ ಪದ್ಧತಿಗಳು, ಸಮರ ಕಲೆಗಳು, ಶಾಸ್ತ್ರೀಯ ನೃತ್ಯಗಳು, ಸಾಹಿತ್ಯ ಹಾಗೂ ಜಾನಪದ ಸಂಸ್ಕೃತಿಗಳ ಕುರಿತು ಸಂವಾದಗಳು ಮತ್ತು ಕಾರ್ಯಾಗಾರಗಳು ನಡೆಯಲಿವೆ ಎಂದು ಹೇಳಿದರು.

ದಕ್ಷಿಣ ಆಫ್ರಿಕಾದ ಕಾನ್ಸುಲ್ ಜನರಲ್ ಹೆಚ್.ಇ. ಜಿ. ಲಬಾನೆ ಮಾತನಾಡಿ, ದಕ್ಷಿಣ ಆಫ್ರಿಕಾ ಮತ್ತು ಭಾರತದ ನಡುವೆ ಉತ್ತಮ ನಾಗರಿಕತೆಯ ನಂಟಿದೆ. ದಕ್ಷಿಣ ಆಫ್ರಿಕಾದ ಖನಿಜ ಸಂಪನ್ಮೂಲಗಳನ್ನು ಭಾರತದ ತಂತ್ರಜ್ಞಾನ ಹಾಗೂ ಔಷಧೀಯ ಸಾಮರ್ಥ್ಯದೊಂದಿಗೆ ಸಂಯೋಜಿಸಿ ವ್ಯೂಹಾತ್ಮಕ ಆರ್ಥಿಕ ಪಾಲುದಾರಿಕೆಯಾಗಿ ರೂಪಿಸಲು ಇದು ಸೂಕ್ತ ಸಮಯವಾಗಿದೆ ಎಂದರು.

ಸಾಂಸ್ಕೃತಿಕ ವಿನಿಮಯದ ಜತೆಗೆ ಭವಿಷ್ಯದ ಆವಿಷ್ಕಾರಗಳಿಗೂ ಸಮಾವೇಶದಲ್ಲಿ ಆದ್ಯತೆ ನೀಡಲಾಗುತ್ತಿದೆ. ವಿಸಿ ಗ್ರಿಡ್ ಮತ್ತು ವೆಂಚರ್ ಕ್ಯಾಟಲಿಸ್ಟ್ಸ್ ಸಹಯೋಗದಲ್ಲಿ ಇವಿ, ಸುಸ್ಥಿರತೆ, ಲಾಜಿಸ್ಟಿಕ್ಸ್, ಡೀಪ್‌ಟೆಕ್ ಹಾಗೂ ಗ್ರಾಮೀಣ ಹಣಕಾಸು ಕ್ಷೇತ್ರಗಳ 12 ಭಾರತೀಯ ಸ್ಟಾರ್ಟಪ್‌ಗಳನ್ನು ಜಾಗತಿಕ ಹೂಡಿಕೆದಾರರ ಮುಂದೆ ಪರಿಚಯಿಸಲಾಗುವುದು ಎಂದು ಫೈಝಾನ್ ಮುನ್ಷಿ ತಿಳಿಸಿದರು.

Tags

BRICSGlobal ImpactMumbai
share
ವಾರ್ತಾಭಾರತಿ
ವಾರ್ತಾಭಾರತಿ
Next Story
X