ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ನಿಗಮಕ್ಕೆ ಐವರು ನಿರ್ದೇಶಕರ ನೇಮಕ
ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ನಿಗಮಕ್ಕೆ ಐವರು ನಿರ್ದೇಶಕರನ್ನು ನೇಮಕ ಮಾಡಿ ರಾಜ್ಯ ಸರಕಾರ ಆದೇಶ ಹೊಡಿಸಿದೆ.
ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಅಲ್ಪಸಂಖ್ಯಾತರ ಕಲ್ಯಾಣ ಅಭಿವೃದ್ಧಿ ನಿಗಮಕ್ಕೆ ನೂತನ ನಿರ್ದೇಶಕರಾಗಿ ಸೆಯ್ಯದ್ ಮೌಲಾ, ಸಮೀರ್ ಐ. ಕಾಂಗನೊಳ್ಳಿ, ಅಬ್ದುಲ್ ಕೆ., ಅಂಟೋನಿ ಕನಕರಾಜ್(ವಿಕ್ರಂ) ಹಾಗೂ ಮುಹಮ್ಮದ್ ಸಿರಾಜ್ ಅವರನ್ನು ನಾಮ ನಿರ್ದೇಶನ ಮಾಡಿ ಆದೇಶದಲಾಗಿದೆ ಎಂದು ಇಲಾಖೆಯ ಅಧೀನ ಕಾರ್ಯದರ್ಶಿ ನಾಗರಾಜ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story