Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಾಜ್ಯಗಳು ಭಾಷಾ ಅಭಿವೃದ್ಧಿಗೆ ನೀತಿ...

ರಾಜ್ಯಗಳು ಭಾಷಾ ಅಭಿವೃದ್ಧಿಗೆ ನೀತಿ ರೂಪಿಸಬೇಕು: ಎಂ.ವೀರಪ್ಪ ಮೊಯಿಲಿ

ವಾರ್ತಾಭಾರತಿವಾರ್ತಾಭಾರತಿ28 July 2024 10:48 PM IST
share
ರಾಜ್ಯಗಳು ಭಾಷಾ ಅಭಿವೃದ್ಧಿಗೆ ನೀತಿ ರೂಪಿಸಬೇಕು: ಎಂ.ವೀರಪ್ಪ ಮೊಯಿಲಿ

ಬೆಂಗಳೂರು : ಇತ್ತೀಚೆಗೆ ನಮ್ಮ ಸಂಸ್ಕೃತಿ, ಭಾಷೆ ಶ್ರೇಷ್ಠ ಎಂಬ ವಾದಗಳು ನಡೆಯುತ್ತಿದ್ದು, ಆಯಾ ರಾಜ್ಯಗಳು ಭಾಷಾ ಅಭಿವೃದ್ಧಿಗೆ ನೀತಿ ರೂಪಿಸಿದಾಗ ಎಲ್ಲ ಭಾಷೆ, ಸಂಸ್ಕೃತಿಗೆಗಳಿಗೆ ಪ್ರಾಮುಖ್ಯತೆ ದೊರೆಯಲಿದೆ ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯಿಲಿ ಅಭಿಪ್ರಾಯಪಟ್ಟರು.

ರವಿವಾರ ಇಲ್ಲಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಪ್ರೊ.ಬರರಗೂರು ರಾಮಚಂದ್ರಪ್ಪ ಅವರು 75 ವರ್ಷ ದಾಟಿದ ಹಿನ್ನೆಲೆಯಲ್ಲಿ ನಾಡೋಜ ಪ್ರೊ.ಬರಗೂರು ಸ್ನೇಹಬಳಗ ವತಿಯಿಂದ ಆಯೋಜಿಸಿದ್ದ ‘ಸಾಂಸ್ಕೃತಿಕ ಸ್ನೇಹಗೌರವ ಹಾಗೂ ಪುಸ್ತಕಗಳ ಬಿಡುಗಡೆ ಕಾರ್ಯಕ್ರಮ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ಭಷಾ ಅಭಿವೃದ್ಧಿಗೆ ಉಪಯುಕ್ತ ಯೋಜನೆಯನ್ನು ರೂಪಿಸುವ ಇಂದಿನ ತುರ್ತು ಅಗತ್ಯವಾಗಿದೆ. ದೇಶ ಅಥವಾ ರಾಜ್ಯಕ್ಕೆ ಒಂದೇ ಸಂಸ್ಕೃತಿ ಇಲ್ಲ. ಎಲ್ಲೆಡೆ ಬಹುಸಂಸ್ಕೃತಿ ಇದೆ ಎಂದು ಪ್ರತಿಪಾದಿಸಿರುವ ಪ್ರೊ.ಬರಗೂರು ರಾಮಚಂದ್ರಪ್ಪ ಅವರನ್ನು ಬಂಡಾಯ ಸಾಹಿತ್ಯಕ್ಕೆ ಸೀಮಿತಗೊಳಿಸಬಾರದು. ಅವರು ಅದನ್ನು ಮೀರಿ ಬೆಳೆದವರು ಎಂದು ಅವರು ಹೇಳಿದರು.

ಪ್ರಜಾಸತ್ತಾತ್ಮಕ, ಪ್ರಗತಿಶೀಲ ವಿಚಾರಧಾರೆಯಿಂದ ಬರಗೂರು ಬಹುಸಂಸ್ಕೃತಿ ರಾಷ್ಟ್ರದ ವಕ್ತಾರರಾಗಿದ್ದಾರೆ. ನಾಡಿನ ಸಾಹಿತ್ಯವನ್ನೆಲ್ಲ ಅಧ್ಯಯನ ಮಾಡಿರುವ ಅವರು, ಮಾನವೀಯ ಮುನ್ನಡೆಯಿಂದ ಅರ್ಥೈಸಿ ಹೇಳಿದ ಸಾಹಿತಿ. ಅವರ ಬರವಣಿಗೆ, ಚಿಂತನೆಗಳು, ವಿಚಾರ, ವಿಮರ್ಶೆ-ಪರಾಮರ್ಶೆಗಳು ಬಹುಮುಖಿಯಾಗಿವೆ ಹೊರತು ಏಕಮುಖಿಯಾಗಿಲ್ಲ. ಅವರು ವಿದ್ವತ್ ವಲಯದಲ್ಲಿನ ಯಾವುದೇ ಗುಂಪಿಗೆ ಸೇರಿಲ್ಲ. ಸಾಮಾಜಿಕ, ಸೈದ್ಧಾಂತಿಕ ಬದ್ಧತೆಯಿಂದ ನಾಡಿಗೆ ಮೇಲ್ಪಂತಿಯ ಸಾಂಸ್ಕೃತಿಕ ಬರವಣಿಗೆ ನೀಡಿದ್ದಾರೆ ಎಂದು ಎಂ.ವೀರಪ್ಪ ಮೊಯಿಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಕೇರಳದ ಮಾಜಿ ಸಚಿವೆ ಶೈಲಜ ಟೀಚರ್, ಸಾಹಿತಿ ಪ್ರೊ.ಬರರಗೂರು ರಾಮಚಂದ್ರಪ್ಪ ಸೇರಿದಂತೆ ಮತ್ತಿತರರು ಇದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X