Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಆಂತರಿಕ ಸಂವಹನಕ್ಕೆ ‘ಬಿಸಿಪಿ ಚಾಟ್’ ಎಂಬ...

ಆಂತರಿಕ ಸಂವಹನಕ್ಕೆ ‘ಬಿಸಿಪಿ ಚಾಟ್’ ಎಂಬ ಹೊಸ ಆ್ಯಪ್: ಟೆಕ್ನಾಲಜಿಯತ್ತ ಮತ್ತೊಂದು ಹೆಜ್ಜೆ ಇಟ್ಟ ಬೆಂಗಳೂರು ಪೊಲೀಸರು

ವಾರ್ತಾಭಾರತಿವಾರ್ತಾಭಾರತಿ16 May 2025 11:35 PM IST
share
ಆಂತರಿಕ ಸಂವಹನಕ್ಕೆ ‘ಬಿಸಿಪಿ ಚಾಟ್’ ಎಂಬ ಹೊಸ ಆ್ಯಪ್: ಟೆಕ್ನಾಲಜಿಯತ್ತ ಮತ್ತೊಂದು ಹೆಜ್ಜೆ ಇಟ್ಟ ಬೆಂಗಳೂರು ಪೊಲೀಸರು

ಬೆಂಗಳೂರು : ರಾಜಧಾನಿ ಬೆಂಗಳೂರು ನಗರ ಪೊಲೀಸರು ಆಂತರಿಕ ಸಂವಹನ ಮತ್ತು ಕಾರ್ಯಾಚರಣೆಗಳನ್ನು ಸುಧಾರಿಸಲು ‘ಬಿಸಿಪಿ ಚಾಟ್’ ಎಂಬ ಹೊಸ ಆ್ಯಪ್ ಅನ್ನು ಅಭಿವೃದ್ಧಿಪಡಿಸಿದ್ದು, ಇದು ಠಾಣೆಯ ಇನ್‍ಸ್ಪೆಕ್ಟರ್‍ಗಳಿಂದ ಹಿಡಿದು ನಗರ ಪೊಲೀಸ್ ಆಯುಕ್ತರವರೆಗಿನ ಎಲ್ಲಾ ಅಧಿಕಾರಿಗಳಿಗೆ ಸುರಕ್ಷಿತ ಮತ್ತು ವೇಗದ ಸಂವಹನ ವೇದಿಕೆಯನ್ನು ಒದಗಿಸಲಿದೆ.

ಇಲಾಖೆಯ ಆಂತರಿಕ ಸಂವಹನ ಹಾಗೂ ದೈನಂದಿನ ಕಾರ್ಯಾಚರಣೆಗಳನ್ನು ಹೆಚ್ಚು ವೇಗ ಮತ್ತು ಸುರಕ್ಷಿತವಾಗಿ ಮಾಡಿಕೊಳ್ಳುವ ಉದ್ದೇಶದಿಂದ ‘ಬಿಸಿಪಿ ಚಾಟ್’ ಎನ್ನುವ ವಿಶೇಷ ಆ್ಯಪ್ ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಬೆಂಗಳೂರು ನಗರದ ಎಲ್ಲ ಪೊಲೀಸ್ ಠಾಣೆಗಳ ಇನ್‍ಸ್ಪೆಕ್ಟರ್‍ಗಳಿಂದ ಹಿಡಿದು ಎಸಿಪಿ, ಡಿಸಿಪಿ, ಜಂಟಿ ಪೊಲೀಸ್ ಆಯುಕ್ತರು, ಹೆಚ್ಚುವರಿ ಆಯುಕ್ತರು ಹಾಗೂ ನಗರ ಪೊಲೀಸ್ ಆಯುಕ್ತರು ಈ ಆ್ಯಪ್‍ಗೆ ಸೇರ್ಪಡೆಗೊಂಡಿರುವುದಾಗಿ ಪೊಲೀಸ್ ಇಲಾಖೆ ತಿಳಿಸಿದೆ.

‘ಬಿಸಿಪಿ ಚಾಟ್’ ಆ್ಯಪ್ ಪೊಲೀಸ್ ಅಧಿಕಾರಿಗಳಿಗಷ್ಟೇ ಬಳಕೆಗೆ ಅವಕಾಶ ನೀಡಲಾಗಿದ್ದು, ಸಾರ್ವಜನಿಕ ಬಳಕೆಗೆ ಲಭ್ಯವಿಲ್ಲ. ಆ್ಯಪ್‍ನೊಂದಿಗೆ, ದಿನನಿತ್ಯದ ಕಾರ್ಯವೈಖರಿ ಮತ್ತಷ್ಟು ಸಮರ್ಥವಾಗಿ ನಿರ್ವಹಣೆಯಾಗಲಿದ್ದು, ನಗರದಲ್ಲಿ ಅಪರಾಧ ನಿಯಂತ್ರಣ, ತುರ್ತು ನಿರ್ವಹಣೆ ಮತ್ತು ತುರ್ತು ತಾಣಗಳ ಮೇಲ್ವಿಚಾರಣೆಗೆ ನೆರವಾಗಲಿದೆ ಎಂದು ಇಲಾಖೆ ವಿವರಿಸಿದೆ.

‘ಬಿಸಿಪಿ ಚಾಟ್’ ಆ್ಯಪ್ ಬಳಸುವ ಉದ್ದೇಶ: ‘ಗಣ್ಯ ವ್ಯಕ್ತಿಗಳ ಭೇಟಿ ಮತ್ತು ಸಂಚಾರ ವ್ಯವಸ್ಥೆ ನಿರ್ವಹಣೆ, ಮಾಧ್ಯಮ ವರದಿಗಳು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬುವ ಸುದ್ದಿಗಳ ಪರಿಶೀಲನೆ, ದೈನಂದಿನ ಅಪರಾಧ ಮಾಹಿತಿ ಮತ್ತು ಆ ವಿಷಯದ ಪ್ರಸ್ತುತ ಸ್ಥಿತಿಗತಿ ತಿಳಿಯಲು, ಸರಕಾರದ ಆದೇಶಗಳು, ಸುತ್ತೋಲೆಗಳು ಮತ್ತು ನೋಟಿಸ್‍ಗಳನ್ನು ಎಲ್ಲ ಪೊಲೀಸರಿಗೆ ತಲುಪಿಸಲು, ಹಳೆಯ ಪ್ರಕರಣಗಳ ಮಾಹಿತಿ ಶೋಧಿಸಲು ಹಾಗೂ ಅವುಗಳ ಮುಂದಿನ ಕ್ರಮವನ್ನು ಸುಲಭಗೊಳಿಸಲು ‘ಬಿಸಿಪಿ ಚಾಟ್’ ಆ್ಯಪ್ ಸಹಕಾರಿಯಾಗಲಿದೆ. ಅಲ್ಲದೆ, ಆ್ಯಪ್‍ನಲ್ಲಿ ಕ್ಷಿಪ್ರ ಶೋಧ ವ್ಯವಸ್ಥೆ ಇರುವುದರಿಂದ ಹಳೆಯ ದಾಖಲೆಗಳನ್ನು ಬೇಗನೆ ಹುಡುಕಿ ಪಡೆಯಬಹುದಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X