Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ರಂಗಭೂಮಿಯಲ್ಲಿ ಸಂಸ್ಕೃತಿ ನಾಶ ಮಾಡುವ...

ರಂಗಭೂಮಿಯಲ್ಲಿ ಸಂಸ್ಕೃತಿ ನಾಶ ಮಾಡುವ ಬೆಳವಣಿಗೆಗಳು ನಡೆಯುತ್ತಿವೆ : ಜಿ.ಎನ್.ಮೋಹನ್

ವಾರ್ತಾಭಾರತಿವಾರ್ತಾಭಾರತಿ17 May 2025 10:51 PM IST
share
ರಂಗಭೂಮಿಯಲ್ಲಿ ಸಂಸ್ಕೃತಿ ನಾಶ ಮಾಡುವ ಬೆಳವಣಿಗೆಗಳು ನಡೆಯುತ್ತಿವೆ : ಜಿ.ಎನ್.ಮೋಹನ್

ಬೆಂಗಳೂರು : ವಸಾಹತುಶಾಹಿ ಹೇಗೆ ಇಡೀ ಸಂಸ್ಕೃತಿಯನ್ನು ನಾಶ ಮಾಡಿತು ಎಂಬುದನ್ನು ಎಡ್ವರ್ಡ್ ಗ್ವಾಲಿಯಾನ್ ತನ್ನ ಬರಹಗಳಲ್ಲಿ ವಿವರವಾಗಿ ಹೇಳುತ್ತಾನೆ. ಅದೇ ರೀತಿಯಲ್ಲಿಂದು ಸಂಸ್ಕೃತಿಯನ್ನು ನಾಶ ಮಾಡುವ ಪ್ರಯತ್ನಗಳು ಕನ್ನಡ ರಂಗಭೂಮಿಯ ಒಳಗಡೆಯೂ ಸದ್ದಿಲ್ಲದೇ ನಡೆಯುತ್ತಿದೆ ಎಂದು ಹಿರಿಯ ಪತ್ರಕರ್ತ ಹಾಗೂ ಚಿಂತಕ ಜಿ.ಎನ್.ಮೋಹನ್ ಆತಂಕ ವ್ಯಕ್ತಪಡಿಸಿದ್ದಾರೆ.

ಶನಿವಾರ ಕಲಾಗ್ರಾಮದಲ್ಲಿ ನಾಟಕ ಅಕಾಡಮಿ ವತಿಯಿಂದ ಆಯೋಜಿಸಿದ್ದ ‘ತಿಂಗಳ ನಾಟಕ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಂಗಭೂಮಿಯಲ್ಲಿ ಜನರನ್ನು ಪ್ರತಿನಿಧಿಸುವ, ಜನರ ನಿಟ್ಟುಸಿರನ್ನು ಹೇಳುವ, ಸರ್ವಾಧಿಕಾರವನ್ನು ಪ್ರತಿಭಟಿಸುವ, ಪ್ರತಿಯೊಂದನ್ನು ಪ್ರಶ್ನಿಸುವಂತಹ ಸಂಸ್ಕೃತಿಯನ್ನು ಸದ್ದಿಲ್ಲದೇ ಹೊಸಕಿ ಹಾಕುತ್ತಿರುವುದು ಪ್ರಸ್ತುತ ಕನ್ನಡ ರಂಗಭೂಮಿಯಲ್ಲಿ ನಡೆಯುತ್ತಿದೆ ಎಂದು ವಿವರಿಸಿದರು.

ಇಂದಿನ ವಸಾಹತುಶಾಹಿಗೆ ಹಿಡಿದ ಕನ್ನಡಿ ಫೈಯರ್ ಆಫ್ ಕರ್ನಾಟಕ ನಾಟಕ. ಕ್ಯೂಬಾದ ಕ್ರಾಂತಿಯಿಂದ ಪ್ರೇರಣೆಗೊಂಡು ದೊಡ್ಡ ಬರಹಗಾರನಾಗಿ ಹೊರಹೊಮ್ಮಿದವರು ಎಡ್ವರ್ಡ್ ಗ್ಯಾಲಿಯಾನ್. ಯಾವಾಗಲೂ ನೆನಪಗಳು ನನ್ನ ಮನಸ್ಸಿನಲ್ಲಿ ಚಿರಸ್ಥಾಯಿವಾಗಿ ನಿಂತಿದೆ ಎಂದು ಹೇಳುತ್ತಿರುತ್ತಾರೆ. ವಸಾಹತುಶಾಹಿಗಳ ಕುರಿತು ಅವರು ಬಿಚ್ಚಿಟ್ಟಂತಹ ನೆನಪುಗಳೇ ‘ಬೆಂಕಿಯ ನೆನಪುಗಳು ಕೃತಿ’ ಅದನ್ನು ಆಧಾರಿಸಿದ ನಾಟಕವೇ ಇದಾಗಿದೆ ಎಂದು ಜಿ.ಎನ್.ಮೋಹನ್ ಮಾಹಿತಿ ನೀಡಿದರು.

ನಾಟಕ ಎನ್ನುವುದು ಜನರ ಬಳಿಗೆ ತೆಗೆದುಕೊಂಡು ಹೋಗಬೇಕೆನ್ನುವ ಪ್ರಯತ್ನದಿಂದ ರಂಗ ಚಳವಳಿಗಳನ್ನು ಹುಟ್ಟುಹಾಕಿದೆವು. ಸಮುದಾಯ, ಚಿತ್ರ ನಾಟಕಗಳಂತಹ ತಂಡಗಳು ಬಂತು. ಇವರೆಲ್ಲರೂ ಜನಸಾಮಾನ್ಯರತ್ತ ಮತ್ತು ಜನರ ಸಮಸ್ಯೆಗಳಿಗೆ ಮುಖಾಮುಖಿಯಾಗಿ ಜನರ ಬಳಿಗೆ ತೆಗೆದುಕೊಂಡು ಹೋಗುತ್ತಿದ್ದ ಕಾಲವೊಂದಿತ್ತು. ಆದರೆ, ಇದೀಗ ಬಂಡವಾಳಶಾಹಿ ಸಂಸ್ಕೃತಿ ನಿರ್ಮಾಣವಾಗಿ, ಕಾರ್ಪೊರೇಟ್ ಕಂಪೆನಿಗಳು ಸಂಸ್ಕೃತಿಯ ಗುತ್ತಿಗೆಯನ್ನು ತೆಗೆದುಕೊಂಡ ರೀತಿಯಲ್ಲಿ ವರ್ತಿಸುತ್ತಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಜನರ ಸಂಸ್ಕೃತಿಯನ್ನು ಕಿತ್ತು ಹಾಕಿ, ಮತ್ತೆ ಕಾರ್ಪೊರೇಟ್ ಹಿತಾಸಕ್ತಿಗಳನ್ನು ಬಿಂಬಿಸುವುದಕ್ಕೆ ನಾಟಕಗಳನ್ನು ಬಳಸುತ್ತಿದ್ದಾರೆ. ಸಂಸ್ಕೃತಿ ಎನ್ನುವುದು ಕಾರ್ಪೊರೇಟ್ ಸಂಸ್ಕೃತಿಯಾದರೆ, ಅದು ಸಮಾಜವನ್ನು ಪ್ರತಿನಿಧಿಸುವುದಿಲ್ಲ. ಹೀಗಾಗಿ ಜನಸಮುದಾಯಗಳನ್ನು ಪ್ರತಿನಿಧಿಸುವ ನಾಟಕಗಳು ಹೆಚ್ಚೆಚ್ಚು ಬರಬೇಕು ಎಂದು ಮೋಹನ್ ಹೇಳಿದರು.

ಕಾರ್ಯಕ್ರಮದಲ್ಲಿ ನಾಟಕ ಅಕಾಡೆಮಿ ಅಧ್ಯಕ್ಷ ಕೆ.ವಿ.ನಾಗರಾಜಮೂರ್ತಿ, ಸದಸ್ಯರಾದ ಲವಕುಮಾರ್, ರವಿ ಸಿರಿವರ ಸೇರಿದಂತೆ ಹಲವರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X