Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ʼನಿವೇಶನ ಹಗರಣ ಪ್ರಕರಣʼ ಗೃಹ ಮಂಡಳಿಯ...

ʼನಿವೇಶನ ಹಗರಣ ಪ್ರಕರಣʼ ಗೃಹ ಮಂಡಳಿಯ ಪಾತ್ರವಿಲ್ಲ : ಶಿವಲಿಂಗೇಗೌಡ

ವಾರ್ತಾಭಾರತಿವಾರ್ತಾಭಾರತಿ10 July 2025 11:12 PM IST
share
ʼನಿವೇಶನ ಹಗರಣ ಪ್ರಕರಣʼ ಗೃಹ ಮಂಡಳಿಯ ಪಾತ್ರವಿಲ್ಲ : ಶಿವಲಿಂಗೇಗೌಡ

ಬೆಂಗಳೂರು : ಇಲ್ಲಿನ ಯಲಹಂಕ ಉಪನಗರ ‘ಎ’ ಸೆಕ್ಟರ್ ಬಡಾವಣೆಯ ನಿವೇಶನ ಹಗರಣ ಪ್ರಕರಣದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‍ಬಿ)ಯ ಯಾವುದೇ ಪಾತ್ರವಿಲ್ಲ ಎಂದು ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದ್ದಾರೆ.

ಗುರುವಾರ ಇಲ್ಲಿನ ಕೆಜಿ ರಸ್ತೆಯ ಗೃಹ ಮಂಡಳಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಇಇಯೊಬ್ಬರು ತಪ್ಪು ಮಾಡಿದ್ದರು. ಇದು ತಿಳಿದು ಬಂದ ಕೂಡಲೇ ಆ ಅಧಿಕಾರಿಯ ವಿರುದ್ಧ ಕ್ರಮವನ್ನೂ ಕೈಗೊಳ್ಳಲಾಗಿದೆ. ಅಲ್ಲದೆ, ಈ ಪ್ರಕರಣವೂ ನಾನು ಮಂಡಳಿಯ ಅಧ್ಯಕ್ಷನಾಗುವುದಕ್ಕೂ ಮುನ್ನ ನಡೆದಿರುವ ಪ್ರಕರಣವಾಗಿದೆ ಎಂದು ಹೇಳಿದರು.

ಪ್ರಕರಣದಲ್ಲಿ ಸತೀಶ ಹರಿಣಿ 271ನಿವೇಶನಕ್ಕೆ ಸಂಬಂಧಿಸಿದಂತೆ ನಕಲಿ ದಾಖಲೆ ಸೃಷ್ಟಿಸಿದ್ದಾರೆ. ಅದನ್ನು ಗೋವಿಂದಯ್ಯ ಅವರಿಗೆ ಜಿಪಿಎ ಮಾಡಿದ್ದಾರೆ. ಇದಕ್ಕೆ ಮಂಡಳಿಯ ಎಇಇ ಸೈಯದ್ ಅಸ್ಗರ್ ಕ್ರಯಪತ್ರ ಮಾಡಿಕೊಟ್ಟು ತಪ್ಪು ಎಸಗಿದ್ದರು. ಹಾಗಾಗಿ, ಇದರಲ್ಲಿ ಮಂಡಳಿಯ ಪಾತ್ರವಿಲ್ಲ. ಅಲ್ಲದೆ, ತಪ್ಪು ಕಂಡ ಬಂದ ಕೂಡಲೇ ಎಇಇ ಅವರನ್ನು ಅಮಾನತು ಮಾಡಲಾಗಿತ್ತು. ಅವರು 2023ರಲ್ಲಿಯೇ ನಿವೃತ್ತರಾಗಿದ್ದು, ಈ ಪ್ರಕರಣದ ಹಿನ್ನೆಲೆಯಲ್ಲಿ ಅವರಿಗೆ ನಿವೃತ್ತಿ ಪಿಂಚಣಿಯನ್ನೂ ನೀಡಿಲ್ಲ ಎಂದು ತಿಳಿಸಿದರು.

ದೂರು ನೀಡಿದರೆ ಪರಿಶೀಲನೆ: ಈ ಪ್ರಕರಣದ ಸಂಬಂಧ ಮಂಡಳಿಯನ್ನು ಪರಿಶೀಲನೆ ನಡೆಸಬೇಕು ಎಂದು ಲೋಕಾಯುಕ್ತ ಮಂಡಳಿಗೆ ನೋಟಿಸ್ ನೀಡಿತ್ತು. ಪರಿಶೀಲನೆ ನಡೆಸಿ ಹೋಗಿದೆ. ಅಲ್ಲದೆ, ಇದರಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‍ಬಿ)ಯ ಯಾವುದೇ ಪಾತ್ರವಿಲ್ಲ ಎಂದು ವಿವರಿಸಿ ನೋಟಿಸ್ ಗೆ ಉತ್ತರ ಕೂಡ ನೀಡಿದ್ದೇವೆ. ಈಗ ಇ-ಖಾತೆ ವ್ಯವಸ್ಥೆ ಇರುವುದರಿಂದ ಇಂತಹ ಅಕ್ರಮಗಳು ನಡೆಯುವುದು ಕಡಿಮೆ. ಇಂತಹ ಪ್ರಕರಣಗಳು ಕಂಡು ಬಂದಿಲ್ಲ. ಇರುವುದಾಗಿ ದೂರುಗಳು ಬಂದರೆ ಪರಿಶೀಲನೆ ನಡೆಸಲಾಗುವುದು ಎಂದು ಕೆ.ಎಂ.ಶಿವಲಿಂಗೇಗೌಡ ತಿಳಿಸಿದರು.

ಹೊಸ ಫ್ಲ್ಯಾಟ್ ನಿರ್ಮಿಸಲು ಚಿಂತನೆ: ಯಲಹಂಕ, ಕೆಂಗೇರಿ, ಮತ್ತು ಆನೇಕಲ್ ತಾಲೂಕು ಸೂರ್ಯನಗರದ ಮಂಡಳಿಯ ಭೂಮಿಯಲ್ಲಿ ಸುಮಾರು 4ರಿಂದ5 ಸಾವಿರ ಫ್ಲ್ಯಾಟ್ಸ್ ನಿರ್ಮಿಸುವ ಚಿಂತನೆಯಿದ್ದು, ಮಧ್ಯಮ ವರ್ಗದವರಿಗೆ ಸೂರು ಒದಗಿಸಬೇಕು ಎಂಬ ಉದ್ದೇಶ ಮಂಡಳಿಯದ್ದಾಗಿದೆ. ಈ ಸೂರ್ಯನಗರದಲ್ಲಿ 100 ಡೂಪ್ಲೆಕ್ಸ್ ಮನೆಗಳ ನಿರ್ಮಿಸುವ ಯೋಜನೆಯಿದ್ದು, ಈಗಾಗಲೇ 55 ಅರ್ಜಿಗಳು ಬಂದಿವೆ. ಶೀಘ್ರದಲ್ಲೆ, 75 ಎಕರೆ ಪ್ರದೇಶದಲ್ಲಿ ಕ್ರೀಡಾಂಗಣವನ್ನು ನಿರ್ಮಿಸಲಾಗುವುದು. ಶೀಘ್ರದಲ್ಲಿಯೇ ಟೆಂಡರ್ ಕರೆದು, ಕಾಮಗಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಶಂಕುಸ್ಥಾಪನೆ ಮಾಡಿಸಲಾಗುವುದು ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X