Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಬಡ ವಿದ್ಯಾರ್ಥಿಗಳ ಶೈಕ್ಷಣಿಕ, ತಾಂತ್ರಿಕ...

ಬಡ ವಿದ್ಯಾರ್ಥಿಗಳ ಶೈಕ್ಷಣಿಕ, ತಾಂತ್ರಿಕ ಕೌಶಲ್ಯ ಸುಧಾರಣೆ ನಮ್ಮ ಉದ್ದೇಶ : ಜಿ.ಎ.ಬಾವಾ

ವಾರ್ತಾಭಾರತಿವಾರ್ತಾಭಾರತಿ1 Aug 2025 12:32 AM IST
share
ಬಡ ವಿದ್ಯಾರ್ಥಿಗಳ ಶೈಕ್ಷಣಿಕ, ತಾಂತ್ರಿಕ ಕೌಶಲ್ಯ ಸುಧಾರಣೆ ನಮ್ಮ ಉದ್ದೇಶ : ಜಿ.ಎ.ಬಾವಾ

ಬೆಂಗಳೂರು : ಬಡ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ತಾಂತ್ರಿಕ ಕೌಶಲ್ಯಗಳನ್ನು ಸುಧಾರಿಸುವುದು, ಬಡವರಿಗೆ ವೈದ್ಯಕೀಯ ನೆರವು ನೀಡುವುದು ಮತ್ತು ನಿರ್ಗತಿಕರಿಗೆ ಸಹಾಯ ಮಾಡುವುದು ಹಜರತ್ ಹಮೀದ್ ಶಾ ಮತ್ತು ಹಜರತ್ ಮುಹಿಬ್ ಶಾ ದರ್ಗಾ ಸಮಿತಿಯ ಮುಖ್ಯ ಉದ್ದೇಶವಾಗಿದೆ ಎಂದು ಸಮಿತಿಯ ಆಡಳಿತಾಧಿಕಾರಿ ಜಿ.ಎ.ಬಾವಾ ತಿಳಿಸಿದ್ದಾರೆ.

ಗುರುವಾರ ನಗರದ ಕಬ್ಬನ್ ಪೇಟೆಯ ಎಚ್‍ಎಚ್‍ಎಸ್ ಮತ್ತು ಎಚ್‍ಎಂಎಸ್ ಕಾಲೇಜಿನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಜರತ್ ಹಮೀದ್ ಶಾ(ಎಚ್‍ಎಚ್‍ಎಸ್) ಮತ್ತು ಹಜರತ್ ಮುಹಿಬ್ ಶಾ(ಎಚ್‍ಎಂಎಸ್) ದರ್ಗಾ ಸಮಿತಿಯು ಕರ್ನಾಟಕ ವಕ್ಫ್‌ ಮಂಡಳಿಯ ಅಂಗಸಂಸ್ಥೆಯಾಗಿದೆ. ಸಮಿತಿಯು ಕಬ್ಬನ್‍ಪೇಟೆಯಲ್ಲಿ ಎಚ್‍ಎಂಎಸ್ ಕಾಂಪ್ಲೆಂಕ್ಸ್ ಮತ್ತು ಇತರೆ ಸ್ವತ್ತುಗಳ ವ್ಯವಹಾರ ನಿರ್ವಹಿಸುತ್ತದೆ. ಸಮಾಜದ ಸುಧಾರಣೆಗಾಗಿ, ವಿದ್ಯಾರ್ಥಿಗಳ ಅಭ್ಯುದಯಕ್ಕಾಗಿ ದುಡಿಯುವುದು ನಮ್ಮ ಸಮಿತಿಯ ಉದ್ದೇಶವಾಗಿದೆ ಎಂದರು.

ಕಬ್ಬನ್ ಪೇಟೆಯಲ್ಲಿರುವ ಎಚ್‍ಎಚ್‍ಎಸ್ ಮತ್ತು ಎಚ್‍ಎಂಎಸ್ ಐಟಿಐ ಕಾಲೇಜಿನಲ್ಲಿ ವರ್ಷಕ್ಕೆ ಸುಮಾರು 200 ವಿದ್ಯಾರ್ಥಿಗಳಿಗೆ ಎ.ಸಿ. ತಂತ್ರಜ್ಞಾನ, ಎಲೆಕ್ಟ್ರಿಷಿಯನ್, ಎಲೆಕ್ಟ್ರಾನಿಕ್, ಎಂಜಿನಿಯರಿಂಗ್, ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ವೆಲ್ಡಿಂಗ್ ತಂತ್ರಜ್ಞಾನದಂತಹ ವಿವಿಧ ತಾಂತ್ರಿಕ ಕೌಶಲ್ಯಗಳಲ್ಲಿ ಶಿಕ್ಷಣವನ್ನು ನೀಡಲಾಗುತ್ತದೆ. ಅಲ್ಲದೆ, ಉದ್ಯೋಗ ಮೇಳಗಳನ್ನು ನಡೆಸಲಾಗುತ್ತದೆ ಎಂದು ಅವರು ಹೇಳಿದರು.

ಎಚ್‍ಎಚ್‍ಎಸ್ ಮತ್ತು ಎಚ್‍ಎಂಎಸ್ ಸಮಿತಿಯು ಅತ್ಯುನ್ನತ ಸಾಧನಗಳುಳ್ಳ ಡಯಾಲಿಸಿಸ್ ಘಟಕವನ್ನು ಸ್ಥಾಪಿಸಿದ್ದು, ಇದು ದಿನಕ್ಕೆ ಸುಮಾರು 30 ಜನರಿಗೆ ಉಚಿತವಾಗಿ ಡಯಾಲಿಸಿಸ್ ಸೌಲಭ್ಯವನ್ನು ಒದಗಿಸುತ್ತದೆ. ಖಾಸಗಿಯಾಗಿ ಡಯಾಲಿಸಿಸ್ ಚಿಕಿತ್ಸೆಗೆ ತಲಾ 1,500 ರೂ. ವೆಚ್ಚವಾಗುತ್ತದೆ ಎಂದು ಜಿ.ಎ.ಬಾವಾ ಹೇಳಿದರು.

ಸಮಿತಿಯು ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ನಗರ ಆರೋಗ್ಯ ಕೇಂದ್ರವನ್ನು ನಡೆಸುತ್ತದೆ, ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಉಚಿತ ಔಷಧವನ್ನು ಒದಗಿಸುತ್ತದೆ. ಸರಾಸರಿ, ಪ್ರತಿದಿನ 150 ರೋಗಿಗಳು ಈ ಪ್ರಯೋಜನವನ್ನು ಪಡೆಯುತ್ತಾರೆ ಎಂದು ಜಿ.ಎ.ಬಾವಾ ತಿಳಿಸಿದರು.

ಬೆಂಗಳೂರಿನ ಉತ್ತರ ಜಿಲ್ಲೆಯಲ್ಲಿ ಸಮಿತಿಯ ಐಟಿಐ ಕಾಲೇಜು ಪ್ರಥಮ ಸ್ಥಾನದಲ್ಲಿದೆ, ಇದು ಅತ್ಯುತ್ತಮ ಮೂಲಸೌಕರ್ಯವನ್ನು ಹೊಂದಿದೆ. ಕಲಾ ಪ್ರಯೋಗಾಲಯ ಸೌಲಭ್ಯ, ಗ್ರಂಥಾಲಯ ಮತ್ತು ಅನುಭವ ಅಧ್ಯಾಪಕರು ಇದ್ದಾರೆ. ಕಾಲೇಜಿನ ಪ್ರವೇಶ ವರ್ಷದ ವಾರ್ಷಿಕ ಶುಲ್ಕ ಕೇವಲ 300 ರೂ., 2024ರಲ್ಲಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಟಲ್ ಟಿಂಕರಿಂಗ್ ಲ್ಯಾಬ್(ರೊಬೊಟಿಕ್ಸ್ ಲ್ಯಾಬ್)ನಲ್ಲಿ ರಾಜ್ಯ ಪ್ರಶಸ್ತಿಗಳನ್ನು ಗಳಿಸಿದ್ದಾರೆ ಎಂದು ಜಿ.ಎ.ಬಾವಾ ವಿವರಿಸಿದರು.

ಸುದ್ದಿಗೋಷ್ಠಿಯಲ್ಲಿ ಎಚ್‍ಎಚ್‍ಎಸ್ ಮತ್ತು ಎಚ್‍ಎಂಎಸ್ ಐಟಿಐ ಕಾಲೇಜಿನ ಪ್ರಾಂಶುಪಾಲ ನಸೀರ್ ಖಾನ್ ಸೇರಿದಂತೆ ಇತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X