ಮಂಗಳೂರು ನಗರದ ಕೊಟ್ಟಾರದಲ್ಲಿ ಧಾರಾಕಾರ ಮಳೆಗೆ ರಸ್ತೆಯಲ್ಲಿ ನೀರು ನಿಂತಿದ್ದರಿಂದ ವಾಹನ ಸವಾರರು ಪರದಾಡುವಂತಾಗಿದೆ.