Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ‘ಪ್ರಾಡ ಕೊಲ್ಹಾಪುರಿ’ ಪಾದರಕ್ಷೆಗಳಿಗೆ...

‘ಪ್ರಾಡ ಕೊಲ್ಹಾಪುರಿ’ ಪಾದರಕ್ಷೆಗಳಿಗೆ ಜಾಗತಿಕ ವೇದಿಕೆ ಅಗತ್ಯ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ29 Jun 2025 7:09 PM IST
share
‘ಪ್ರಾಡ ಕೊಲ್ಹಾಪುರಿ’ ಪಾದರಕ್ಷೆಗಳಿಗೆ ಜಾಗತಿಕ ವೇದಿಕೆ ಅಗತ್ಯ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ಪ್ರಾಡ ಕೊಲ್ಹಾಪುರಿ ಪಾದರಕ್ಷೆಗಳನ್ನು ಒಂದು ಜೋಡಿಗೆ 1.20ಲಕ್ಷ ರೂ.ಗಳಿಗೆ ಮಾರಾಟ ಮಾಡಲಾಗುತ್ತಿದೆ. ಜಿಐ ಟ್ಯಾಗ್ ಕುಶಲಕರ್ಮಿಗಳಿಗೆ ಕಾನೂನು ಹಕ್ಕುಗಳನ್ನು ಮಾತ್ರ ನೀಡುತ್ತದೆ. ಅವರಿಗೆ ಜಾಗತಿಕ ವೇದಿಕೆಗಳನ್ನು ನೀಡುವುದು ಈಗ ನಮ್ಮ ಜವಾಬ್ದಾರಿಯಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ರವಿವಾರ ಈ ಸಂಬಂಧ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ಈ ಸಾಂಪ್ರದಾಯಿಕ ಪಾದರಕ್ಷೆಗಳನ್ನು ತಯಾರಿಸುವ ಹೆಚ್ಚಿನ ಸಂಖ್ಯೆಯ ಕುಶಲಕರ್ಮಿಗಳು ವಾಸ್ತವವಾಗಿ ಕರ್ನಾಟಕದ ಅಥಣಿ, ನಿಪ್ಪಾಣಿ, ಚಿಕ್ಕೋಡಿ, ರಾಯಭಾಗ ಮತ್ತು ಬೆಳಗಾವಿಯ ಇತರ ಭಾಗಗಳು ಹಾಗೂ ಬಾಗಲಕೋಟೆ ಮತ್ತು ಧಾರವಾಡದಲ್ಲಿ ವಾಸಿಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಅವರು ತಲೆಮಾರುಗಳಿಂದ ಈ ಮಾದರಿಯ ಪಾದರಕ್ಷೆಗಳನ್ನು ತಯಾರಿಸಿ, ವಿಶೇಷವಾಗಿ ಹತ್ತಿರದ ಪಟ್ಟಣಗಳಲ್ಲಿ ಮಾರಾಟ ಮಾಡುತ್ತಿದ್ದಾರೆ, ಇದು ಸ್ವಯಂ ಮಾರುಕಟ್ಟೆಯಾಗಿ ಮತ್ತು ಕಾಲಾನಂತರದಲ್ಲಿ, ಬ್ರ್ಯಾಂಡ್ ಆಗಿ ಮಾರ್ಪಟ್ಟಿದೆ. ನಾನು ಸಮಾಜ ಕಲ್ಯಾಣ ಸಚಿವನಾಗಿದ್ದಾಗ, ಮಹಾರಾಷ್ಟ್ರವು ಕೊಲ್ಹಾಪುರಿಗಳ ಮೇಲೆ ಏಕೈಕ ಜಿಐ ಟ್ಯಾಗ್ ಹಕ್ಕುಗಳಿಗಾಗಿ ಹೇಗೆ ಒತ್ತಾಯಿಸುತ್ತಿದೆ ಎಂಬುದನ್ನು ಗಮನಿಸಿದ್ದೆ. ನಾವು ಇದನ್ನು ವಿರೋಧಿಸಿ ಕರ್ನಾಟಕದ ಕುಶಲಕರ್ಮಿಗಳು ಹೊರಗುಳಿಯದಂತೆ ನೋಡಿಕೊಳ್ಳಲು ಲಿಡ್ಕರ್ ಮೂಲಕ ಹೋರಾಡಿದೆವು. ಅಲ್ಲದೇ, ಈ ಹೋರಾಟದಲ್ಲಿ ನಾವು ಯಶಸ್ವಿಯಾದೆವು ಎಂದು ಹೇಳಲು ನನಗೆ ಹೆಮ್ಮೆಯಿದೆ ಎಂದು ಅವರು ತಿಳಿಸಿದ್ದಾರೆ.

ಅಂತಿಮವಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದ ನಾಲ್ಕು ಜಿಲ್ಲೆಗಳಿಗೆ ಜಿಐ ಟ್ಯಾಗ್ ಅನ್ನು ಜಂಟಿಯಾಗಿ ನೀಡಲಾಯಿತು. ಇದು ಎಂದಿಗೂ ಎರಡು ರಾಜ್ಯಗಳ ನಡುವಿನ ಸ್ಪರ್ಧೆಯಾಗಲಿಲ್ಲ, ಬದಲಿಗೆ ನಮ್ಮ ಹಂಚಿಕೆಯ ಪರಂಪರೆಯನ್ನು ಸಂರಕ್ಷಿಸುವ ಮತ್ತು ನಮ್ಮ ಕುಶಲಕರ್ಮಿಗಳಿಗೆ ಅರ್ಹವಾದ ಕಾನೂನು ಮಾನ್ಯತೆ ನೀಡುವ ಅವಕಾಶವನ್ನು ತಂದುಕೊಟ್ಟಿತು ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಜಿಐ ಟ್ಯಾಗ್ ಗುರುತಿಸುವಿಕೆ ಸಾಕಾಗುವುದಿಲ್ಲ. ಸಾಂಸ್ಕೃ ತಿಕ ಉದ್ಯಮಶೀಲತೆ ಮುಖ್ಯ. ಈ ಕುಶಲಕರ್ಮಿಗಳಿಗೆ ಕೌಶಲ್ಯ, ಬ್ರ್ಯಾಂಡಿಂಗ್, ವಿನ್ಯಾಸ ನಾವೀನ್ಯತೆ ಮತ್ತು ಜಾಗತಿಕ ಮಾರುಕಟ್ಟೆ ಪ್ರವೇಶದಲ್ಲಿ ನಾವು ಹೂಡಿಕೆ ಮಾಡಬೇಕಾಗಿದೆ ಎಂದು ಅವರು ಸಲಹೆ ನೀಡಿದ್ದಾರೆ.

ಕುಶಲಕರ್ಮಿಗಳು ಕೇವಲ ಬ್ರಾಂಡ್ ಹೆಸರಿಗೆ ಮಾತ್ರ ಅರ್ಹರೆಂದು ಗುರುತಿಸಿದರೆ ಸಾಕಾಗುವುದಿಲ್ಲ. ಅವರಿಗೆ ಉತ್ತಮ ಬೆಲೆಗಳು ಸಿಗಬೇಕು, ವ್ಯಾಪಕ ಮಾನ್ಯತೆ ಮತ್ತು ತಮ್ಮ ಕರಕುಶಲತೆಯಿಂದ ಶಾಶ್ವತವಾದ, ಗೌರವಾನ್ವಿತ ಜೀವನೋಪಾಯವನ್ನು ನಿರ್ಮಿಸುವ ಅವಕಾಶವನ್ನು ಪಡೆಯಲು ಅರ್ಹರಾಗಿದ್ದು ಅಂತಹ ವಾತಾವರಣ ಕಲ್ಪಸಿಕೊಡಬೇಕು ಎಂದು ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ.

ಅಂತರ್ ರಾಷ್ಟ್ರೀಯ ಫ್ಯಾಷನ್ ಸಂಸ್ಥೆಗಳು ನಮ್ಮ ವಿನ್ಯಾಸಗಳನ್ನು ಅಳವಡಿಸಿಕೊಂಡಾಗ, ಅವರ ಹೆಸರುಗಳು, ಕೆಲಸ ಮತ್ತು ಪರಂಪರೆಯನ್ನು ಪ್ರದರ್ಶಿಸಬೇಕು-ಬದಿಗಿಡಬಾರದು. ಜಿಐ ಟ್ಯಾಗ್ ಅವರಿಗೆ ಕಾನೂನು ಹಕ್ಕುಗಳನ್ನು ಮಾತ್ರ ನೀಡುತ್ತದೆ. ಅವರಿಗೆ ಜಾಗತಿಕ ವೇದಿಕೆಗಳನ್ನು ನೀಡುವುದು ಈಗ ನಮ್ಮ ಜವಾಬ್ದಾರಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

So, Prada is selling what are essentially Kolhapuri chappals for ₹1.2 lakh a pair.

Few know this: a large number of the artisans who make these iconic chappals actually live in Karnataka, in Athani, Nippani, Chikkodi, Raibag and other parts of Belagavi, Bagalkot and Dharwad.…

— Priyank Kharge / ಪ್ರಿಯಾಂಕ್ ಖರ್ಗೆ (@PriyankKharge) June 29, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X