Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಸೈಬರ್ ವಂಚನೆ ತಡೆಗೆ ಬಿಗಿ ಕ್ರಮ;...

ಸೈಬರ್ ವಂಚನೆ ತಡೆಗೆ ಬಿಗಿ ಕ್ರಮ; ಬ್ಯಾಂಕುಗಳಲ್ಲಿ 436 ಕೋಟಿ ರೂ.ತಡೆಹಿಡಿಯುವ ಮೂಲಕ ಕರ್ನಾಟಕ ಸಾಧನೆ : ಪ್ರಿಯಾಂಕ್ ಖರ್ಗೆ

ವಾರ್ತಾಭಾರತಿವಾರ್ತಾಭಾರತಿ19 Jun 2026 9:14 PM IST
share
ಸೈಬರ್ ವಂಚನೆ ತಡೆಗೆ ಬಿಗಿ ಕ್ರಮ; ಬ್ಯಾಂಕುಗಳಲ್ಲಿ 436 ಕೋಟಿ ರೂ.ತಡೆಹಿಡಿಯುವ ಮೂಲಕ ಕರ್ನಾಟಕ ಸಾಧನೆ : ಪ್ರಿಯಾಂಕ್ ಖರ್ಗೆ

ಬೆಂಗಳೂರು : ರಾಜ್ಯ ಸರಕಾರವು ಸೈಬರ್ ವಂಚನೆ ತಡೆಗೆ ಬಿಗಿ ಕ್ರಮ ಕೈಗೊಳ್ಳುತ್ತಿದ್ದು, ಸೈಬರ್ ವಂಚನೆಗೆ ಒಳಗಾದ ಹಣವನ್ನು ಬ್ಯಾಂಕುಗಳಲ್ಲಿ ಹಣವನ್ನು ತಡೆಹಿಡಿಯುವ ಪ್ರಕ್ರಿಯೆಯಲ್ಲಿ ಕರ್ನಾಟಕ ಅತ್ಯುನ್ನತ ಸಾಧನೆ ಮಾಡಿದೆ. ಬ್ಯಾಂಕುಗಳಲ್ಲಿ 436 ಕೋಟಿ ರೂ.ತಡೆಹಿಡಿಯುವ ಮೂಲಕ ದೇಶದಲ್ಲೇ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಶುಕ್ರವಾರ ಇಲ್ಲಿನ ಎಂ.ಜಿ.ರಸ್ತೆಯಲ್ಲಿರುವ ‘ಪೊಲೀಸ್ ವೈರ್‍ಲೆಸ್ ಕೇಂದ್ರ ಕಚೇರಿ’ಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಂಚನೆಗೊಳಗಾದ ಸಾರ್ವಜನಿಕರ ಹಣವನ್ನು ಬ್ಯಾಂಕುಗಳಲ್ಲೇ ತಡೆಹಿಡಿಯುವಲ್ಲಿ ಕರ್ನಾಟಕ ಪೊಲೀಸರು ಗಮನಾರ್ಹ ಯಶಸ್ಸು ಸಾಧಿಸಿದ್ದಾರೆ. ಮಹಾರಾಷ್ಟ್ರ ರಾಜ್ಯದಲ್ಲಿ ವರದಿಯಾದ 3,203 ಕೋಟಿ ರೂ.ಗಳಲ್ಲಿ 548 ಕೋಟಿ ರೂ. (ಶೇ.17) ಹಣವನ್ನು ತಡೆ ಹಿಡಿದಿದ್ದರೆ, ಕರ್ನಾಟಕದಲ್ಲಿ ವರದಿಯಾದ 2,640 ಕೋಟಿ ರೂ.ಗಳಲ್ಲಿ 436 ಕೋಟಿ ರೂ. (ಶೇ.17) ಹಣವನ್ನು ಯಶಸ್ವಿಯಾಗಿ ತಡೆಹಿಡಿಯುವ ಮೂಲಕ ಸಾರ್ವಜನಿಕರ ಹಣವನ್ನು ರಕ್ಷಿಸಿದೆ ಎಂದರು.

2025ರಲ್ಲಿ ವೆಬ್ ಮೂಲಕ ಹಾಗೂ 2026ರಲ್ಲಿ ವಾಟ್ಸಪ್ ಚಾಟ್ ಮೂಲಕ ದೂರು ನೀಡುವ ಸೌಲಭ್ಯವನ್ನು ನೀಡಿದ ನಂತರ, ವೈರ್‍ಲೆಸ್ ಘಟಕಕ್ಕೆ ದೂರು ನೀಡುವ ಸಾರ್ವಜನಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. 2026ರ (ಜನವರಿಯಿಂದ ಮೇ ವರೆಗೆ 10,33,352 ಕರೆಗಳು ಬಂದಿದ್ದು, 90,225 ದೂರುಗಳು ದಾಖಲಾಗಿವೆ. ಈ ಅವಧಿಯಲ್ಲಿ 807 ಕೋಟಿ ರೂ. ವಂಚನೆಯಾಗಿದ್ದು, ಅದರಲ್ಲಿ ಈಗಾಗಲೇ 216 ಕೋಟಿ ರೂ. ಶೇ.27 ಹಣವನ್ನು ತಡೆ ಹಿಡಿಯುವ ಮೂಲಕ ದಾಖಲೆ ಬರೆಯಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸಾರ್ವಜನಿಕರಿಗೆ ದೂರು ನೀಡಲು ಸುಲಭವಾಗುವಂತೆ ಮತ್ತು ಪ್ರಕ್ರಿಯೆಯನ್ನು ಸ್ವಯಂಚಾಲಿತಗೊಳಿಸಲು ಇಲಾಖೆಯು ಇತ್ತೀಚೆಗೆ ಹಲವು ತಾಂತ್ರಿಕ ಸುಧಾರಣೆಗಳನ್ನು ತಂದಿದೆ. 2025ರಲ್ಲಿ ವೆಬ್-ಆಧಾರಿತ ಕಂಪ್ಲೇಂಟ್ ಬಾಟ್ ಮತ್ತು 2026 ರಲ್ಲಿ ವಾಟ್ಸಾಪ್ ಕಂಪ್ಲೇಂಟ್ ಬಾಟ್ ಪರಿಚಯಿಸಲಾಗಿದೆ. ದೂರುಗಳ ಆದ್ಯತೆಯ ಮೇರೆಗೆ ಕರೆಗಳನ್ನು ವಿಂಗಡಿಸಲು ಮತ್ತು ಸ್ವಯಂಚಾಲಿತವಾಗಿ ನಿರ್ವಹಿಸಲು ತಂತ್ರಜ್ಞಾನ ಬಳಸಲಾಗುತ್ತಿದೆ. ಸಾರ್ವಜನಿಕರು ಕರೆ ಮಾಡಿದಾಗ ಕಡಿತಗೊಂಡ ಕರೆಗಳಿಗೆ(ಡ್ರೋಪ್ ಕಾಲ್ಸ್) ದೂರುಗಳನ್ನು ಅಪ್‍ಲೋಡ್ ಮಾಡಲು ಸ್ವಯಂಚಾಲಿತ ಬಾಟ್ ಲಿಂಕ್ ಕಳುಹಿಸಲಾಗುತ್ತಿದೆ ಎಂದು ಅವರು ಹೇಳಿದರು.

ಐ4ಸಿ ಪ್ಲಾಟ್‍ಫಾರ್ಮ್‍ನಲ್ಲಿ ಬ್ಯಾಂಕ್ ವಹಿವಾಟುಗಳನ್ನು ವೇಗವಾಗಿ ನಿಬರ್ಂಧಿಸಲು 51 ಪಿಎಸ್‍ಐ ಮತ್ತು ಹೆಡ್ ಕಾನ್‍ಸ್ಟೆಬಲ್‍ಗಳನ್ನು ನಿಯೋಜಿಸಲಾಗಿದೆ. ಒಟ್ಟಾರೆಯಾಗಿ, ತಂತ್ರಜ್ಞಾನ ಮತ್ತು ದಕ್ಷ ಅಧಿಕಾರಿಗಳ ಸಮಯೋಚಿತ ಕ್ರಮದಿಂದಾಗಿ ಕರ್ನಾಟಕವು ಸೈಬರ್ ವಂಚಕರ ಜಾಲವನ್ನು ಭೇದಿಸುವಲ್ಲಿ ಮತ್ತು ಸಾರ್ವಜನಿಕರ ಕಷ್ಟದ ಹಣವನ್ನು ರಕ್ಷಿಸುವಲ್ಲಿ ದೇಶದಲ್ಲೇ ಮುಂಚೂಣಿಯಲ್ಲಿ ನಿಂತಿದೆ. ರಾಜ್ಯದ ಪೊಲೀಸರು ಬಳಸುತ್ತಿರುವ ವೈರ್‍ಲೆಸ್ ವ್ಯವಸ್ಥೆಯನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಮತ್ತಷ್ಟು ಸದೃಢಗೊಳಿಸುವ ಅವಶ್ಯಕತೆಯಿದೆ ಎಂದು ಎಂದು ಸಚಿವರು ಹೇಳಿದ್ದಾರೆ.

ಸಭೆಯಲ್ಲಿ ರಾಜ್ಯ ಪೊಲೀಸ್ ಮಹಾನಿದೇರ್ಶಶಕ ಡಾ. ಎಂ.ಎ. ಸಲೀಂ, ಕರ್ನಾಟಕ ಸಂವಹನ, ಲಾಜಿಸ್ಟಿಕ್ಸ್ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಎಸ್. ಮುರುಗನ್ ಮತ್ತಿತರ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.

‘ಸೈಬರ್ ಅಪರಾಧಗಳ ತನಿಖೆ ಮತ್ತು ಹಣ ಮರುಪಡೆಯುವಿಕೆಯನ್ನು ವೇಗಗೊಳಿಸಲು ಪೊಲೀಸ್ ಇಲಾಖೆ ಹಲವು ಪ್ರಮುಖ ಹೆಜ್ಜೆಗಳನ್ನು ಇಟ್ಟಿದೆ. ಬ್ಯಾಂಕುಗಳಲ್ಲಿ ಸೈಬರ್ ವಂಚನೆ ಹಣವನ್ನು ತಕ್ಷಣವೇ ಸ್ಥಗಿತಗೊಳಿಸಲು ಬ್ಯಾಂಕ್ ಫಾಲೋ-ಅಪ್ ಟೀಮ್ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ, ಇಲಾಖೆಯ ವೈರ್‍ಲೆಸ್ ಸಿಬ್ಬಂದಿಗೆ ಸೈಬರ್ ಅಪರಾಧ, ಸಿಸ್ಟಮ್ ಅಡ್ಮಿನ್ ಮತ್ತು ಐ4ಸಿ(ಇಂಡಿಯನ್ ಸೈಬರ್ ಕ್ರೈಮ್ ಕೋ-ಅರ್ಡಿನೇಷನ್ ಸೆಂಟರ್) ಪ್ಲಾಟ್‍ಫಾರ್ಮ್ ಬಳಕೆಯ ಬಗ್ಗೆ ವಿಶೇಷ ತರಬೇತಿ ನೀಡಲಾಗಿದೆ. ಎಫ್‍ಐಆರ್ ದಾಖಲಿಸಲು ವಿಶೇಷ ಸಂಪರ್ಕ ಅಧಿಕಾರಿಗಳನ್ನು ಬಳಸಿಕೊಳ್ಳಲಾಗುತ್ತಿದೆ’

-ಪ್ರಿಯಾಂಕ್ ಖರ್ಗೆ, ಗೃಹ ಸಚಿವ

Tags

Priyank Kharge
share
ವಾರ್ತಾಭಾರತಿ
ವಾರ್ತಾಭಾರತಿ
Next Story
X