Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶೋಷಣೆಗೆ ಒಳಗಾದ ಮಹಿಳೆಯು ಮೊದಲು ಧ್ವನಿ...

ಶೋಷಣೆಗೆ ಒಳಗಾದ ಮಹಿಳೆಯು ಮೊದಲು ಧ್ವನಿ ಎತ್ತಬೇಕು : ಪ್ರೊ.ಸಬಿಹಾ ಭೂಮಿಗೌಡ

ವಾರ್ತಾಭಾರತಿವಾರ್ತಾಭಾರತಿ7 Jan 2026 10:25 PM IST
share
ಶೋಷಣೆಗೆ ಒಳಗಾದ ಮಹಿಳೆಯು ಮೊದಲು ಧ್ವನಿ ಎತ್ತಬೇಕು : ಪ್ರೊ.ಸಬಿಹಾ ಭೂಮಿಗೌಡ
ಮಹಿಳೆಯರ ಸಮಾವೇಶ

ಬೆಂಗಳೂರು : ಶೋಷಣೆಗೆ ಒಳಗಾದ ಮಹಿಳೆಯು ಮೊದಲು ಧ್ವನಿ ಎತ್ತಬೇಕು, ಕಷ್ಟವಾದರೂ ಅದನ್ನು ಮೀರಿ ನಿಲ್ಲಬೇಕು ಎಂದು ಅಕ್ಕ ಮಹಾದೇವಿ ವಿಶ್ವ ವಿದ್ಯಾಲಯದ ಮಾಜಿ ಉಪಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಕರೆ ನೀಡಿದ್ದಾರೆ.

ಬುಧವಾರ ಇಲ್ಲಿನ ಗಾಂಧಿ ಭವನದಲ್ಲಿ ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಯು ಆಯೋಜಿಸಿದ್ದ ‘ಮಹಿಳೆಯರ ಸಮಾವೇಶ’ದಲ್ಲಿ ಮಾತನಾಡಿದ ಅವರು, ಉದ್ಯೋಗಸ್ಥ ಸ್ಥಳಗಳಲ್ಲಿ ಒಬ್ಬ ಮಹಿಳೆ ದೌರ್ಜನ್ಯಕ್ಕೆ ಒಳಗಾದರೂ ಜೊತೆಗಾರರು ಅವಳೊಟ್ಟಿಗೆ ನಿಂತು ಆಂತರಿಕ ದೂರು ಸಮಿತಿ ರಚಿಸಲು, ಶಕ್ತಿ ತುಂಬಬೇಕು ಎಂದು ಹೇಳಿದರು.

ಮಹಿಳೆಯರು ಮಾತನಾಡಬೇಕು, ಗಟ್ಟಿಯಾಗಿ ಸ್ಪಷ್ಟವಾಗಿ ಮಾತನಾಡಬೇಕು. ರಕ್ತ ಸಂಬಂಧವನ್ನು ಮೀರಿ ಸೋದರಿ ಭಾವನೆಯನ್ನು ಮೈಗೂಡಿಸಿಕೊಳ್ಳಬೇಕು. ಸೋದರಿಯರ ಕಷ್ಟದಲ್ಲಿ ಜೊತೆ ನಿಲ್ಲಬೇಕು. ಎರಡು ಜಡೆ ಸೇರುವುದಿಲ್ಲ ಎನ್ನುವುದು ಸಮಾಜದ ಮಹಿಳಾ ವಿರೋಧಿ ಪರಿಕಲ್ಪನೆಯಾಗಿದ್ದು, ಇದನ್ನು ಈ ಸಮಾವೇಶ ಸುಳ್ಳಾಗಿಸಿದೆ ಎಂದು ಅವರು ಹೇಳಿದರು.

ಚಲನಚಿತ್ರ ಗೀತಕಾರ ಕವಿರಾಜ್ ಮಾತನಾಡಿ, ಸಮಾಜದಲ್ಲಿ ಗತಕಾಲದಿಂದಲೂ ಹೆಣ್ಣು ಮಕ್ಕಳನ್ನು ಹಲವಾರು ರೀತಿಗಳಲ್ಲಿ ಹೊಗಳಿ ಅವರನ್ನು ಬಲಿಪಶು ಮಾಡಲಾಗಿದೆ. ಎಲ್ಲ ಧರ್ಮಗಳು ಮಹಿಳೆಯನ್ನು ಮೌಢ್ಯದಲ್ಲಿ ಕಟ್ಟಿ ಹಾಕಿದೆ ಎಂದರು.

ಮಹಿಳೆಯರ ಸಮಾವೇಶದ ಹಕ್ಕೊತ್ತಾಯಗಳು:

•ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಭದ್ರತೆಗೆ ಸೂಕ್ತ ಕ್ರಮ ಕೈಗೊಳ್ಳಬೇಕು.

•ಅತ್ಯಾಚಾರಗಳ ಪ್ರಕರಣಗಳನ್ನು ತ್ವರಿತವಾಗಿ ನಡೆಸಲು ಫಾಸ್ಟ್ ಟ್ರ್ಯಾಕ್ ಕೋರ್ಟ್‍ಗಳನ್ನು ಸ್ಥಾಪಿಸಬೇಕು.

•ಸಂತ್ರಸ್ತೆಗೆ ನ್ಯಾಯ ಹಾಗೂ ಅಪರಾಧಿಗಳಿಗೆ ನಿದರ್ಶನೀಯ ಶಿಕ್ಷೆಯನ್ನು ಖಾತ್ರಿಪಡಿಸಬೇಕು.

•ಜಸ್ಟೀಸ್ ವರ್ಮಾ ಆಯೋಗದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು.

•ಮಾಧ್ಯಮಗಳಲ್ಲಿ, ಮೊಬೈಲ್‍ನಲ್ಲಿ ಹರಡುವ ಅಶ್ಲೀಲತೆಯನ್ನು ತಡೆಗಟ್ಟಬೇಕು.

•ಬಾಲ್ಯ ವಿವಾಹ, ಅಪ್ರಾಪ್ತರ ಗರ್ಭಧಾರಣೆ ತಡೆಗಟ್ಟಲು ಕ್ರಮ ಕೈಗೊಳ್ಳಬೇಕು.

•ಹೆಣ್ಣು ಭ್ರೂಣ ಹತ್ಯೆ ತಡೆಗಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ಪ್ರತ್ಯೇಕ ಆಯೋಗವನ್ನು ರಚಿಸಬೇಕು.

•ಮರ್ಯಾದೆಗೇಡು ಹತ್ಯೆ ತಡೆಗಟ್ಟುವ ನಿಟ್ಟಿನಲ್ಲಿ ಕಾನೂನು ರಚಿಸಿ ಮತ್ತು ಅನುಷ್ಠಾನಗೊಳಿಸಬೇಕು.

•ವಿ.ಬಿ.ಜಿ ರಾಮ್ ಜಿ ಯೋಜನೆಯನ್ನು ಕೈಬಿಡಿ, ನರೇಗಾ ಯೋಜನೆಯನ್ನು ಪುನರಾರಂಭಿಸಬೇಕು.

Tags

Prof. Sabiha Bhumigowda
share
ವಾರ್ತಾಭಾರತಿ
ವಾರ್ತಾಭಾರತಿ
Next Story
X