Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅನಗತ್ಯ ವಿಷಯದಲ್ಲಿ ಮೂಗು ತೂರಿಸಬೇಡಿ:...

ಅನಗತ್ಯ ವಿಷಯದಲ್ಲಿ ಮೂಗು ತೂರಿಸಬೇಡಿ: ಸಿಎಂಗೆ ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ26 April 2025 10:35 PM IST
share
ಅನಗತ್ಯ ವಿಷಯದಲ್ಲಿ ಮೂಗು ತೂರಿಸಬೇಡಿ: ಸಿಎಂಗೆ ಆರ್.ಅಶೋಕ್

ಬೆಂಗಳೂರು : ‘ರಾಜ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಬಾಂಗ್ಲಾದೇಶಿ, ರೋಹಿಂಗ್ಯ, ಪಾಕಿಸ್ತಾನಿ ಅಕ್ರಮ ವಲಸಿಗರು ರಾಜಾರೋಷವಾಗಿ ತಿರುಗಾಡಿಕೊಂಡಿದ್ದಾರೆ. ಮೊದಲು ಅವರನ್ನ ಗುರುತಿಸಿ, ಗಡೀಪಾರು ಮಾಡಿ ಕನ್ನಡಿಗರ ಸುರಕ್ಷತೆ ಕಾಪಾಡುವ ಕಡೆ ಗಮನ ಕೊಡಿ. ಸುಮ್ಮನೆ ತಮ್ಮದಲ್ಲದ ವಿಷಯದಲ್ಲಿ ಅನಾವಶ್ಯಕವಾಗಿ ಮೂಗು ತೂರಿಸಬೇಡಿ’ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್, ಸಿಎಂ ಸಿದ್ದರಾಮಯ್ಯನವರಿಗೆ ಸಲಹೆ ನೀಡಿದ್ದಾರೆ.

ಶನಿವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅಶೋಕ್, ‘ನಲವತ್ತು ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ’ ಎಂದು ಟೀಕಿಸಿದ್ದಾರೆ.

‘ಮುಖ್ಯಮಂತ್ರಿ ಸಿದ್ಧರಾಮಯ್ಯನವರೇ, ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಉಗ್ರರ ದಾಳಿ ಆಗಿದೆ. ಗಡಿಯಾಚೆಗಿನ ನುಸುಳುಕೋರರು ನಡೆಸಿರುವ ಈ ಕೃತ್ಯ ಈಗ ಕೇವಲ ರಾಷ್ಟ್ರೀಯ ಭದ್ರತೆಯ ಪ್ರಶ್ನೆಯಾಗಿ ಉಳಿದಿಲ್ಲ. ಇದು ಭಾರತದ ಸಾರ್ವಭೌಮತೆಗೆ, ಘನತೆಗೆ ಎಸೆದಿರುವ ಸವಾಲು. ಇಂತಹ ಸನ್ನಿವೇಶದಲ್ಲಿ ಇಡೀ ದೇಶವೇ ಪಕ್ಷಾತೀತವಾಗಿ ಒಂದು ದನಿಯಾಗಿರಬೇಕು’ ಎಂದು ಅಶೋಕ್ ಹೇಳಿದ್ದಾರೆ.

‘ಇದಕ್ಕಾಗಿಯೇ ಕೇಂದ್ರ ಸರಕಾರ ಸರ್ವಪಕ್ಷ ಸಭೆ ನಡೆಸಿ ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಿದೆ. ನಿಮ್ಮದೇ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕತ್ವ ಸೇರಿದಂತೆ ಎಲ್ಲ ಪಕ್ಷಗಳೂ ಸರ್ವಾನುಮತದಿಂದ ಕೇಂದ್ರ ಸರಕಾರ ತೆಗೆದುಕೊಳ್ಳುವ ಯಾವುದೇ ನಿರ್ಧಾರವನ್ನ ಬೆಂಬಲಿಸುತ್ತೇವೆ ಎಂದು ಹೇಳಿವೆ’ ಎಂದು ಅಶೋಕ್ ಉಲ್ಲೇಖಿಸಿದ್ದಾರೆ.

‘ನಮ್ಮ ದೇಶದಲ್ಲಿ ವೃತ್ತಿಪರ ಸೇನಾಪಡೆಗಳಿವೆ. ಯಾವ ಸಂದರ್ಭದಲ್ಲಿ ಎಂತಹ ಕ್ರಮ ಕೈಗೊಳ್ಳಬೇಕು ಎನ್ನುವ ಪರಿಣಿತಿ, ಅನುಭವ ನಮ್ಮ ಸೇನಾಪಡೆಗಳಿವೆ. ಈ ವಿಷಯದಲ್ಲಿ ನಿಮ್ಮ ಸಲಹೆಯ ಅಗತ್ಯವೂ ಇಲ್ಲ, ಸಲಹೆ ನೀಡುವ ಯಾವುದೇ ಅರ್ಹತೆಯೂ ತಮಗಿಲ್ಲ’ ಎಂದು ಅಶೋಕ್, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಇರುವ, ಎರಡೆರಡು ಬಾರಿ ಮುಖ್ಯಮಂತ್ರಿ ಆಗಿರುವ ಸಿಎಂ ಸಿದ್ದರಾಮಯ್ಯನವರಿಗೆ ಯಾವ ಸಂದರ್ಭದಲ್ಲಿ ಏನು ಮಾತನಾಡಬೇಕು ಎನ್ನುವ ಕನಿಷ್ಠ ಪರಿಜ್ಞಾನ ಇಲ್ಲದಿರುವುದು ಕರ್ನಾಟಕದ ದೌರ್ಭಾಗ್ಯ.

ಮುಖ್ಯಮಂತ್ರಿ @siddaramaiah ನವರೇ, ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನಿ ಪ್ರಾಯೋಜಿತ ಇಸ್ಲಾಮಿಕ್ ಉಗ್ರರ… pic.twitter.com/BhMTERFP3u

— R. Ashoka (@RAshokaBJP) April 26, 2025

share
ವಾರ್ತಾಭಾರತಿ
ವಾರ್ತಾಭಾರತಿ
Next Story
X