Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ...

ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ ಆರ್.ಸುನಂದಮ್ಮ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ15 Dec 2025 12:32 PM IST
share
ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷೆಯಾಗಿ ಆರ್.ಸುನಂದಮ್ಮ ಆಯ್ಕೆ

ಬೆಂಗಳೂರು, ಡಿ.14: ಕರ್ನಾಟಕ ಲೇಖಕಿಯರ ಸಂಘದ ನೂತನ ಅಧ್ಯಕ್ಷೆಯಾಗಿ ಆರ್ ಸುನಂದಮ್ಮ ಆಯ್ಕೆಯಾಗಿದ್ದಾರೆ. ರವಿವಾರ ನಡೆದ ಚುನಾವಣೆಯಲ್ಲಿ ಸ್ತ್ರೀವಾದಿ ಲೇಖಕಿ ಆರ್ ಸುನಂದಮ್ಮ ಮತ್ತು ಲೇಖಕಿ, ಪ್ರಾಧ್ಯಾಪಕಿ ನಿರ್ಮಲಾ ಎಲಿಗಾರ್ ಕಣದಲ್ಲಿದ್ದರು. ಡಾ. ಆರ್ ಸುನಂದಮ್ಮ ಅವರು 471 ಮತಗಳನ್ನು ಪಡೆದರೆ, ನಿರ್ಮಲಾ ಎಲಿಗಾರ್ ಅವರು 282 ಮತಗಳು ಲಭಿಸಿದವು. 4 ಮತಗಳು ಅಸಿಂಧುವಾದವು. ಒಟ್ಟು 757 ಮತಗಳು ಚಲಾವಣೆಗೊಂಡಿದ್ದವು.

ಬೆಂಗಳೂರು ನಗರದ ಮತದಾರರು ಶಂಕರಪುರದಲ್ಲಿರುವ ಅಶೋಕ ಶಿಶುವಿಹಾರದಲ್ಲಿ ಬೆಳಿಗೆ 10ರಿಂದ ಸಂಜೆ 4 ಗಂಟೆಯವರೆಗೆ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಉಳಿದ ಜಿಲ್ಲೆಯವರು ಅಂಚೆ ಮತದಾನ ಮಾಡಿದ್ದರು.

ನಿಯಮದ ಪ್ರಕಾರವಾಗಿ ಪ್ರತಿ ಮೂರು ವರ್ಷಕ್ಕೊಮ್ಮೆ ಕರ್ನಾಟಕ ಲೇಖಕಿಯರ ಸಂಘದ ಚುನಾವಣೆಯು ನಡೆಯುತ್ತದೆ. ಬೆಂಗಳೂರು ನಗರದಲ್ಲಿ ವಾಸವಿರುವವರು ಮಾತ್ರ ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರಾಗಿರುತ್ತಾರೆ. ಆಯ್ಕೆಯಾದವರು ಅವರೇ ಕಾರ್ಯಕಾರಿ ಸಮಿತಿ ಮತ್ತು ಪದಾಧಿಕಾರಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಾರೆ. ಬಳಿಕ ಸಂಘದ ಕಾರ್ಯ ಚಟುವಟಿಕೆಗಳನ್ನು ಮುಂದುವರೆಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Tags

Karnataka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X