Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಜಯೇಂದ್ರ ಅಧ್ಯಕ್ಷರಾದ ಬಳಿಕ...

ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿಯಲ್ಲಿ ಮೂರು ಗುಂಪು : ರಮೇಶ್ ಬಾಬು

ವಾರ್ತಾಭಾರತಿವಾರ್ತಾಭಾರತಿ8 Sept 2024 9:27 PM IST
share
ವಿಜಯೇಂದ್ರ ಅಧ್ಯಕ್ಷರಾದ ಬಳಿಕ ಬಿಜೆಪಿಯಲ್ಲಿ ಮೂರು ಗುಂಪು : ರಮೇಶ್ ಬಾಬು

ಬೆಂಗಳೂರು : ಬಿ.ವೈ.ವಿಜಯೇಂದ್ರ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷರಾದ ಬಳಕ ಬಿಜೆಪಿಯಲ್ಲಿ ಮೂರು ಗುಂಪುಗಳು ಸೃಷ್ಟಿಯಾಗಿವೆ ಎಂದು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ತಿಳಿಸಿದ್ದಾರೆ.

ರವಿವಾರ ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮೂಲ ಬಿಜೆಪಿಗರು ಮತ್ತು ಯಡಿಯೂರಪ್ಪ ಅವರ ವಿರೋಧಿ ಗುಂಪು ಇಂದಿಗೂ ವಿಜಯೇಂದ್ರರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರೆಂದು, ಆರ್.ಅಶೋಕ್‍ರನ್ನು ವಿಧಾನಸಭೆಯಲ್ಲಿ ವಿರೋಧಪಕ್ಷದ ನಾಯಕರೆಂದು ಒಪ್ಪಲು ತಯಾರಿಲ್ಲ ಎಂದಿದ್ದಾರೆ.

ವಿಜಯೇಂದ್ರ ಅವರ ವಿರೋಧಿ ಗುಂಪು ತಮ್ಮನ್ನು ತಾವು ಬಿಜೆಪಿ ಪಕ್ಷದಲ್ಲಿ ಜಗನ್ನಾಥ ಭವನದ ಗುಂಪೆಂದು ಗುರುತಿಸಿಕೊಂಡು, ವಿಜಯೇಂದ್ರ ಗುಂಪನ್ನು ಬಾಲಭವನದ ಗುಂಪೆಂದು ಅಪಹಾಸ್ಯ ಮಾಡುತ್ತಿದೆ. ಪಕ್ಷದಲ್ಲಿನ ಗುಂಪುಗಾರಿಕೆಯನ್ನು ನಿಭಾಯಿಸಲು ವಿಫಲರಾಗಿ ಕೈಚೆಲ್ಲಿರುವ ಅಧ್ಯಕ್ಷ ವಿಜಯೇಂದ್ರ ಅವರು ಪಕ್ಷದ ಸದಸ್ಯತ್ವ ಅಭಿಯಾನದ ನಾಟಕಕ್ಕೆ ಚಾಲನೆ ನೀಡಿದ್ದಾರೆ ಎಂದು ರಮೇಶ್‍ಬಾಬು ಟೀಕಿಸಿದ್ದಾರೆ.

2023ರ ಚುನಾವಣೆಯಲ್ಲಿ ಕೇವಲ ಒಂದು ಕೋಟಿ ನಲವತ್ತು ಲಕ್ಷ ಮತಗಳನ್ನು ಪಡೆದಿರುವ ಬಿಜೆಪಿ, ಒಂದೂವರೆ ಕೋಟಿ ಸದಸ್ಯತ್ವ ಅಭಿಯಾನದ ಪುಂಗಿ ಊದುತ್ತಿದೆ. ಬಿಜೆಪಿ ಬಾಲಭವನದ ನಾಯಕ ವಿಜಯೇಂದ್ರ ಅವರು ಪಕ್ಷದಲ್ಲಿ ಭಿನ್ನಮತೀಯ ಚಟುವಟಿಕೆಯನ್ನು ನಿಯಂತ್ರಿಸಲು ಸಾಧ್ಯವಾಗದೆ, ಇಂತಹ ಘೋಷಣೆಗಳ ಮೂಲಕ ತಮ್ಮ ನಾಯಕತ್ವವನ್ನು ಸಾಬೀತುಪಡಿಸಿಕೊಳ್ಳಲು ಹೆಣಗುತ್ತಿದ್ದಾರೆ ಎಂದು ರಮೇಶ್‍ಬಾಬು ಹೇಳಿದ್ದಾರೆ.

ಕೇಂದ್ರದ ಸರಕಾರ ದೇಶದಲ್ಲಿ ಮಕ್ಕಳಿಗೆ ಪೌಷ್ಟಿಕ ಆಹಾರವನ್ನು ಪೂರೈಸುವಲ್ಲಿ ವಿಫಲಗೊಂಡಿರುತ್ತದೆ. ದೇಶದ ಹಸಿವಿನ ಸೂಚ್ಯಂಕ ಮೋದಿ ನಾಯಕತ್ವದಲ್ಲಿ ದಿನೇ ದಿನೇ ಮೇಲೆಕ್ಕೆ ಏರುತ್ತಿದೆ. ಪ್ರಧಾನಿ ಮೋದಿ ಸರಕಾರದ ತಪ್ಪು ನಿರ್ಧಾರಗಳಿಂದ ಮಕ್ಕಳ ಸಾವಿನ ಪ್ರಮಾಣ ಹೆಚ್ಚಾಗುತ್ತಿದೆ. ಸ್ಮಾರ್ಟ್ ಸಿಟಿ ಹೆಸರಿನಲ್ಲಿ ಪ್ರಚಾರ ಪಡೆದುದನ್ನು ಹೊರತುಪಡಿಸಿ ಯಾವುದೇ ನಗರ ಪ್ರದೇಶ ನಿಗದಿತ ಪ್ರಮಾಣದಲ್ಲಿ ಪ್ರಗತಿಯನ್ನು ಸಾಧಿಸಿರುವುದಿಲ್ಲ. ಆದರೆ ಮಕ್ಕಳ ಸಾವಿನ ಹೆಸರಿನಲ್ಲೂ ಪೊರಕೆ ಹಿಡಿದು ಬಿಜೆಪಿ ಸರಕಾರ ಪ್ರಚಾರ ಗಿಟ್ಟಿಸಲು ಹೊರಟಿದೆ ಎಂದು ರಮೇಶ್‍ಬಾಬು ದೂರಿದ್ದಾರೆ.

ಕರ್ನಾಟಕದಲ್ಲಿ ಬಿ.ಎಲ್ ಸಂತೋಷ್ ಅವರ ಮಾರ್ಗದರ್ಶನದಲ್ಲಿ ಬಸವರಾಜ್ ಬೊಮ್ಮಾಯಿ, ವಿ.ಸೋಮಣ್ಣ, ಬಸವರಾಜ್ ಪಾಟೀಲ್ ಯತ್ನಾಳ್, ಸದಾನಂದ ಗೌಡ, ಅರವಿಂದ ಬೆಲ್ಲದ್, ಸಿ.ಟಿ.ರವಿ, ರವಿಕುಮಾರ್, ಸುನಿಲ್ ಕುಮಾರ್, ಶೋಭಾ ಕರಂದ್ಲಾಜೆ ಮುಂತಾದವರು ಜಗನ್ನಾಥ ಭವನದ ತಂಡವಾಗಿ ಗುರುತಿಸಿಕೊಂಡಿದ್ದಾರೆ ಎಂದು ರಮೇಶ್‍ಬಾಬು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X