Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಚಿನ್ನ ಸಾಗಾಟ ಪ್ರಕರಣ : ಕಮಿಷನ್...

ಚಿನ್ನ ಸಾಗಾಟ ಪ್ರಕರಣ : ಕಮಿಷನ್ ಪಡೆಯುತ್ತಿದ್ದ ರನ್ಯಾ ರಾವ್, ರೂವಾರಿ ಪತ್ತೆಗೆ ತನಿಖೆ ಚುರುಕು

ವಾರ್ತಾಭಾರತಿವಾರ್ತಾಭಾರತಿ7 March 2025 12:23 AM IST
share
ಚಿನ್ನ ಸಾಗಾಟ ಪ್ರಕರಣ : ಕಮಿಷನ್ ಪಡೆಯುತ್ತಿದ್ದ ರನ್ಯಾ ರಾವ್, ರೂವಾರಿ ಪತ್ತೆಗೆ ತನಿಖೆ ಚುರುಕು

ಬೆಂಗಳೂರು: ಚಿನ್ನ ಕಳ್ಳ ಸಾಗಾಣಿಕೆ ಆರೋಪದಲ್ಲಿ ಸಿಕ್ಕಿ ಬಿದ್ದಿರುವ ನಟಿ ರನ್ಯಾರಾವ್ ಪ್ರಕರಣಕ್ಕೆ ತಿರುವು ಸಿಕ್ಕಿದ್ದು, ಈಕೆ 1 ಕೆಜಿ ಚಿನ್ನ ಸಾಗಾಟಕ್ಕೆ ಕಮಿಷನ್ ಪಡೆಯುತ್ತಿದ್ದಳು ಎನ್ನುವ ಮಾಹಿತಿ ಗೊತ್ತಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂಲ ರೂವಾರಿಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ತಿಳಿದು ಬMದಿದೆ.

ಬಂಧನಕ್ಕೊಳಗಾಗಿರುವ ರನ್ಯಾ, 1 ಕೆಜಿ ಚಿನ್ನ ಸಾಗಾಟಕ್ಕೆ 4 ರಿಂದ 5 ಲಕ್ಷ ಕಮಿಷನ್ ಪಡೆಯುತ್ತಿದ್ದ ಅಂಶ ಬಯಲಾಗಿದ್ದು, ಈ ಪ್ರಕರಣದಲ್ಲಿ ನಟಿ ಪಾತ್ರ ಧಾರಿಯಾಗಿದ್ದು, ಅಸಲಿ ಆರೋಪಿ ಬೇರೆಯವರೇ ಇದ್ದಾರೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು ವಿಮಾನ ನಿಲ್ದಾಣದಲ್ಲಿ 12.56 ಕೋಟಿ ಮೌಲ್ಯದ ಚಿನ್ನದ ಗಟ್ಟಿಗಳೊಂದಿಗೆ ಬಂಧಿಸಲ್ಪಟ್ಟ ರನ್ಯಾ ರಾವ್ ಕಳೆದ ಒಂದು ವರ್ಷದಲ್ಲಿ 30 ಬಾರಿ ದುಬೈಗೆ ಪ್ರಯಾಣಿಸಿದ್ದಾರೆ. ಒಟ್ಟಾರೆಯಾಗಿ, ಡಿಆರ್‌ಐ ಆಕೆಯ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿ 2.06 ಕೋಟಿ ರೂ.ಮೌಲ್ಯದ ಚಿನ್ನದ ಆಭರಣಗಳು ಮತ್ತು 2.67 ಕೋಟಿ ರೂ.ನಗದು ವಶಪಡಿಸಿಕೊಂಡ ನಂತರ 17.29 ಕೋಟಿ ರೂ.ಗಳನ್ನು ವಶಪಡಿಸಿಕೊಂಡಿದೆ.

ಇನ್ನೂ, ವಿಮಾನ ನಿಲ್ದಾಣದ ಭದ್ರತೆಯಿಂದ ತಪ್ಪಿಸಿಕೊಳ್ಳಲು ಚಿನ್ನವನ್ನು ಕಳ್ಳಸಾಗಣೆ ಮಾಡಲು ರಾವ್ ಮಾರ್ಪಡಿಸಿದ ಜಾಕೆಟ್‍ಗಳು ಮತ್ತು ಸೊಂಟದ ಬೆಲ್ಟ್‌ ಗಳನ್ನು ಬಳಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಕಳೆದ ಕೆಲವು ವಾರಗಳಿಂದ, ನಟಿ ಆಗಾಗ್ಗೆ ದುಬೈಗೆ ಭೇಟಿ ನೀಡುತ್ತಿದ್ದ ಹಿನ್ನೆಲೆಯಲ್ಲಿ ಅವರ ಮೇಲೆ ಅಧಿಕಾರಿಗಳು ಕಣ್ಣಿಟ್ಟಿದ್ದರು. ವಿಮಾನ ನಿಲ್ದಾಣ ಠಾಣೆ ಪೊಲೀಸ್ ಕಾನ್ಸ್‌ ಟೇಬಲ್ ಒಬ್ಬರು ರನ್ಯಾಗೆ ಭದ್ರತಾ ತಪಾಸಣೆಯನ್ನು ತಪ್ಪಿಸಲು ಸಹಾಯ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X