Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಧಿವೇಶನ | ಮನಮೋಹನ್ ಸಿಂಗ್, ಸುಕ್ರಿ...

ಅಧಿವೇಶನ | ಮನಮೋಹನ್ ಸಿಂಗ್, ಸುಕ್ರಿ ಬೊಮ್ಮಗೌಡ, ನಾ.ಡಿಸೋಜಾ ಸೇರಿ ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

ವಾರ್ತಾಭಾರತಿವಾರ್ತಾಭಾರತಿ3 March 2025 5:41 PM IST
share
ಅಧಿವೇಶನ | ಮನಮೋಹನ್ ಸಿಂಗ್, ಸುಕ್ರಿ ಬೊಮ್ಮಗೌಡ, ನಾ.ಡಿಸೋಜಾ ಸೇರಿ ಅಗಲಿದ ಗಣ್ಯರಿಗೆ ಉಭಯ ಸದನಗಳಲ್ಲಿ ಶ್ರದ್ಧಾಂಜಲಿ

ಬೆಂಗಳೂರು : ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಸಂಸದ ಎಂ.ಶ್ರೀನಿವಾಸ್, ಜಾನಪದ ಗಾಯಕಿ ಸುಕ್ರಿ ಬೊಮ್ಮಗೌಡ, ಲೇಖಕ ನಾ.ಡಿಸೋಜಾ ಸೇರಿದಂತೆ ಇತ್ತೀಚೆಗೆ ಅಗಲಿದ ಗಣ್ಯರಿಗೆ ವಿಧಾನ ಮಂಡದಲ್ಲಿ ಉಭಯ ಸದನಗಳಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಸೋಮವಾರ ರಾಜ್ಯಪಾಲರ ಭಾಷಣದ ಬಳಿಕ ಸದನ ಸಮಾವೇಶಗೊಳ್ಳುತ್ತಿದ್ದಂತೆ ಸಂತಾಪ ಸೂಚನೆ ನಿರ್ಣಯ ಮಂಡಿಸಿ ಮಾಜಿ ಶಾಸಕಿ ಜಯವಾಣಿ ಮಂಚೆಗೌಡ, ಚಿತ್ರ ನಿರ್ಮಾಪಕ ಶ್ಯಾಮ್ ಬೆನಗಲ್ ಸೇರಿದಂತೆ ಇತ್ತೀಚಿಗೆ ಅಗಲಿದ ಗಣ್ಯರನ್ನು ವಿಷಾದದಿಂದ ಸದನಕ್ಕೆ ತಿಳಿಸಿದರು.

ಆ ಬಳಿಕ ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ‘ಮನಮೋಹನ್ ಸಿಂಗ್ ಅವರು ಹಣಕಾಸು ಸಚಿವ ಹಾಗೂ ಪ್ರಧಾನಿ ಹುದ್ದೆಯೂ ಸೇರಿದಂತೆ ಅವರಿಗೆ ಅಧಿಕಾರ ಸಿಕ್ಕಾಗ ಆ ಹುದ್ದೆಗಳಿಗೆ ಗೌರವ ತಂದುಕೊಟ್ಟರು. ಆರ್ಥಿಕವಾಗಿ ದೂರದೃಷ್ಟಿ ಹೊಂದಿದ್ದ ಅಪರೂಪದ ಅರ್ಥಶಾಸ್ತ್ರಜ್ಞ ಎಂದು ಸ್ಮರಿಸಿದರು.

ಮನಮೋಹನ್ ಸಿಂಗ್ ಅವರ ನಿಧನ ದೇಶಕ್ಕೆ ದೊಡ್ಡ ನಷ್ಟ. ದೇಶದ ಆರ್ಥಿಕ ಬಿಕ್ಕಟ್ಟಿಗೆ ಪರಿಹಾರ ಸೂತ್ರ ನೀಡಿದರು. ದೇಶದ ಪರಿವರ್ತನೆಗೆ ಕಾರಣರಾದರು. ರಾಜಕಾರಣದಲ್ಲಿ ಮೃಧುಭಾಷಿ ಮತ್ತು ಮಿತಭಾಷಿ ಎಂಬುದನ್ನು ತೋರಿಸಿಕೊಟ್ಟರು. ಅತ್ಯಂತ ಪ್ರಾಮಾಣಿಕ ಪ್ರಧಾನಿ. ಮಹಾನ್ ರಾಜನೀತಿಜ್ಞ ಎಂದು ಸಿದ್ದರಾಮಯ್ಯ ಬಣ್ಣಿಸಿದರು.

ವಿಪಕ್ಷದ ನಾಯಕ ಆರ್.ಅಶೋಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಹಲವು ಸದಸ್ಯರು ಅಗಲಿದ ಗಣ್ಯರ ಗುಣಗಾನ ಮಾಡಿ ಶ್ರದ್ಧಾಂಜಲಿ ಅರ್ಪಿಸಿದರು. ಅನಂತರ ಮೃತರ ಗೌರವಾರ್ಥ ಸದನದ ಎಲ್ಲ ಸದಸ್ಯರು ಎದ್ದು ನಿಂತು ಮೌನಾಚರಣೆ ಮಾಡುವ ಮೂಲಕ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಕೂತೇ ಮಾತನಾಡಿ: ಸಂತಾಪ ಸೂಚನೆ ನಿರ್ಣಯ ಬೆಂಬಲಿಸಿ ಸಿಎಂ ಸಿದ್ದರಾಮಯ್ಯ ಮಾತು ಆರಂಭಿಸಿದ ವೇಳೆ ಸ್ಪೀಕರ್ ಸೇರಿದಂತೆ ವಿಪಕ್ಷ ಸದಸ್ಯರು, ಸಿಎಂಗೆ ಕಾಲುನೋವಿನ ಹಿನ್ನೆಲೆಯಲ್ಲಿ ‘ಕೂತೇ ಮಾತನಾಡಿ’ ಎಂದು ಸಲಹೆ ನೀಡಿದರು. ಆದರೆ, ಸಿಎಂ ಸಿದ್ದರಾಮಯ್ಯ ‘ಪರವಾಗಿಲ್ಲ, ನಾನು ಹತ್ತು ನಿಮಿಷ ನಿಂತುಕೊಂಡೇ ಮಾತನಾಡುತ್ತೇನೆ’ ಎಂದು ಸುಮಾರು 20 ನಿಮಿಷ ಕಾಲ ಮಾತನಾಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X