Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. 'ಅನ್ನರಾಮಯ್ಯ' ಎಂದು ಹೊಗಳಿಸಿಕೊಳ್ಳುವ...

'ಅನ್ನರಾಮಯ್ಯ' ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗ ತಂದಿದ್ದೀರಿ?: ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ8 July 2025 1:21 PM IST
share
ಅನ್ನರಾಮಯ್ಯ ಎಂದು ಹೊಗಳಿಸಿಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗ ತಂದಿದ್ದೀರಿ?: ವಿಜಯೇಂದ್ರ

ಬೆಂಗಳೂರು: 'ಅನ್ನರಾಮಯ್ಯ' ಎಂದು ಹೊಗಳಿಸಿ ಕೊಳ್ಳುವ ಸಿದ್ದರಾಮಯ್ಯನವರೇ, ಅನ್ನಭಾಗ್ಯಕ್ಕೆ ಏಕೆ ಭಂಗ ತಂದಿದ್ದೀರಿ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಸಿದ್ದಾರೆ.

ಅನ್ನಭಾಗ್ಯ ಹಾಗೂ ರಾಷ್ಟ್ರೀಯ ಆಹಾರ ಭದ್ರತೆ ಕಾಯ್ದೆ ಯೋಜನೆಗಳ ಆಹಾರ ಧಾನ್ಯ ಸಾಗಾಟ ವೆಚ್ಚದ ಬಿಲ್ ಐದು ತಿಂಗಳಿನಿಂದ ಬಾಕಿ ಇರುವುದನ್ನು ಖಂಡಿಸಿ, ರಾಜ್ಯ ಪಡಿತರ ಆಹಾರ ಧಾನ್ಯಗಳ ಸಗಟು ಹಾಗೂ ಚಿಲ್ಲರೆ ಸಾಗಾಟ ಗುತ್ತಿಗೆದಾರರ ಸಂಘವು ಸೋಮವಾರದಿಂದ ಆಹಾರಧಾನ್ಯ ಪೂರೈಕೆಯನ್ನು ಸ್ಥಗಿತಗೊಳಿಸಿದೆ. ಈ ಹಿನ್ನೆಲೆಯಲ್ಲಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ವಿಜಯೇಂದ್ರ, "ಸರಕಾರದ ಖಜಾನೆ ಬರಿದಾಗಿಲ್ಲ ಎಂಬ ಸ್ಪಷ್ಟನೆಯ ನಿಮ್ಮ ಹೇಳಿಕೆಗಳು ಸುಳ್ಳು ಹಾಗೂ ಭಂಡತನದ ಪರಮಾವಧಿ ಎನ್ನುವುದನ್ನು ಅನ್ನಭಾಗ್ಯ ಯೋಜನೆಯ ಸಾರಥಿಗಳಾಗಿ ಕೆಲಸ ಮಾಡುತ್ತಿದ್ದ ಲಾರಿ ಮಾಲಕರಿಗೆ ತಿಂಗಳುಗಟ್ಟಲೆ ಬಾಡಿಗೆ ಪಾವತಿಸದೇ (4,500 ಲಾರಿಗಳು) ಅವರ ಬದುಕಿನ ಭಾಗ್ಯಕ್ಕೆ ಬರೆ ಎಳೆದಿದ್ದೀರಿ. ಇದರ ಪರಿಣಾಮ ಇಂದಿನಿಂದ ಅನ್ನ ಭಾಗ್ಯವನ್ನು ಅವಲಂಬಿಸಿದ್ದ ಲಕ್ಷಾಂತರ ಬಡ ಕುಟುಂಬಗಳಿಗೆ ‘ಖಾಲಿ ತಟ್ಟೆಯಲ್ಲಿ ಕೈ ತೊಳೆಯುವ ಭಾಗ್ಯ ‘ಕರುಣಿಸುತ್ತಿದ್ದೀರಿ" ಎಂದು ಟೀಕಿಸಿದ್ದಾರೆ.

"ನಿಮ್ಮ ಸರಕಾರ ಅನ್ನ ಭಾಗ್ಯದ ಆಹಾರ ಧಾನ್ಯಗಳನ್ನು ಸಾಗಿಸುವ ಲಾರಿಗಳಿಗೆ ಬಾಡಿಗೆ ಕೊಡುವ ಸ್ಥಿತಿಯಲ್ಲೂ ಇಲ್ಲದ ಕೆಟ್ಟ ಪರಿಸ್ಥಿತಿಗೆ ತಲುಪಿದೆ ಎಂದರೆ ಸರಕಾರದ ಆರ್ಥಿಕ ಸ್ಥಿತಿ ದಿವಾಳಿಯತ್ತ ಸಾಗಿರುವುದರ ಸೂಚನೆಯನ್ನು ಸ್ಪಷ್ಟವಾಗಿ ಪ್ರತಿಬಿಂಬಿಸುತ್ತಿದೆ ಎಂದವರು ಆರೋಪಿಸಿದ್ದಾರೆ.

"ಅನ್ನಭಾಗ್ಯದ ಯೋಜನೆಯಡಿಯಲ್ಲಿ ರಾಜ್ಯ ಸರಕಾರವೊಂದೇ ಸಾಗಣೆ ವೆಚ್ಚ ಭರಿಸಬೇಕಿಲ್ಲ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ‘ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ ಅಡಿಯಲ್ಲಿ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯ ಜೊತೆಗೆ ಆಹಾರ ಧಾನ್ಯ ಸಾಗಾಟ ವೆಚ್ಚವನ್ನೂ ಭರಿಸುತ್ತಿದೆ. ಆದರೂ ಲಾರಿ ಮಾಲಕರಿಗೆ ಬಾಡಿಗೆ ಕೊಡದೆ ಏಕಿಷ್ಟು ಸತಾಯಿಸುತ್ತಿದ್ದೀರಿ?" ಎಂದು ಪ್ರಶ್ನಿಸಿದ್ದಾರೆ.

"ನಿಮ್ಮ ಸರಕಾರದ ಭ್ರಷ್ಟ ವ್ಯವಹಾರಗಳಿಗೆ ಆದಾಯ ಮೂಲಗಳನ್ನು ಕಂಡುಹಿಡಿದುಕೊಳ್ಳಲು ಬೆಲೆ ಏರಿಕೆ, ಅವೈಜ್ಞಾನಿಕ ತೆರಿಗೆಗಳನ್ನು ಜನರ ಮೇಲೆ ಹೇರುತ್ತಲೇ ಇದ್ದೀರಿ, ನಿಮ್ಮ ಕಮಿಷನ್ ದಂಧೆಗೆ ಕನಿಷ್ಠ ಅಲ್ಪವಿರಾಮನ್ನಾದರೂ ನೀಡಿ ಜನರನ್ನು ಹಸಿವೆಂಬ ಬಾಧೆ ಬಾಧಿಸದಂತೆ ಈ ಕೂಡಲೇ ಲಾರಿ ಮಾಲಕರ ಬಾಕಿ ಹಣವನ್ನು ಪಾವತಿಸಿ. ಹಸಿದವರ ಆಕ್ರೋಶ ಹಾಗೂ ಲಾರಿಯನ್ನು ನಂಬಿ ಜೀವನ ಮಾಡುತ್ತಿರುವ ಲಾರಿ ಮಾಲಕರು ಹಾಗೂ ಚಾಲಕರ ಕುಟುಂಬಗಳ ಶಾಪಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಿ" ಎಂದು ವಿಜಯೇಂದ್ರ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X