Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ವಿಧಾನ ಪರಿಷತ್ ಸದಸ್ಯತ್ವ ರದ್ದು...

ವಿಧಾನ ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಎಂ.ಕೆ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾ

ವಾರ್ತಾಭಾರತಿವಾರ್ತಾಭಾರತಿ16 July 2026 1:02 PM IST
share
ವಿಧಾನ ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಎಂ.ಕೆ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿ ಸುಪ್ರೀಂಕೋರ್ಟ್ ನಲ್ಲಿ ವಜಾ

ಬೆಂಗಳೂರು: ವಿಧಾನ ಪರಿಷತ್ ಸದಸ್ಯತ್ವ ರದ್ದತಿಯನ್ನು ಪ್ರಶ್ನಿಸಿ ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿಗಳಾದ ಜಾಯ್ ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಂಚೋಲಿ ಅವರನ್ನೊಳಗೊಂಡ ಪೀಠವು ಈ ತೀರ್ಪು ನೀಡಿದೆ.

ಚಿಕ್ಕಮಗಳೂರು ಕ್ಷೇತ್ರದಿಂದ ವಿಧಾನ ಪರಿಷತ್ ಸ್ಥಾನಕ್ಕೆ 2021ರ ಡಿಸೆಂಬರ್ ನಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿಯಿಂದ ಎಂ.ಕೆ. ಪ್ರಾಣೇಶ್ ಸ್ಪರ್ಧಿಸಿದ್ದರೆ, ಕಾಂಗ್ರೆಸ್ ನಿಂದ ಗಾಯತ್ರಿ ಶಾಂತೇಗೌಡ ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಚಲಾವಣೆಯಾಗಿದ್ದ 2,410 ಮತಗಳ ಪೈಕಿ 39 ಮತಗಳು ಅಸಿಂಧುವಾಗಿದ್ದವು. 1,188 ಮತಗಳನ್ನು ಪಡೆದಿದ್ದ ಪ್ರಾಣೇಶ್ ಆರು ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಗಾಯತ್ರಿ ಶಾಂತೇಗೌಡ 1,182 ಮತಗಳನ್ನ ಗಳಿಸಿದ್ದರು.

ಈ ಚುನಾವಣೆಯಲ್ಲಿ ನಿಯಮ ಉಲ್ಲಂಘನೆಯಾಗಿದೆ ಎಂದು ಆರೋಪಿಸಿ ಗಾಯತ್ರಿ ಶಾಂತೇಗೌಡ ಬಳಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು.

ಶೃಂಗೇರಿ, ಕೊಪ್ಪ, ಎನ್.ಆರ್.ಪುರ, ಮೂಡಿಗೆರೆ ಪಟ್ಟಣ ಪಂಚಾಯತ್ ಗಳ 12 ನಾಮನಿರ್ದೇಶಿತ ಸದಸ್ಯರು ಮತದಾನ ಮಾಡಿದ್ದರು. ಅವರಿಗೆ ಮತದಾನಕ್ಕೆ ಅವಕಾಶ ಇಲ್ಲ ಎಂದು ಗಾಯತ್ರಿ ಶಾಂತೇಗೌಡ ವಾದವಾಗಿತ್ತು. ಆ ಸದಸ್ಯರ ಮತಗಳನ್ನು ಪ್ರತ್ಯೇಕವಾಗಿ ಇರಿಸಿ ಮತಗಳ ಮರು ಎಣಿಕೆ ಮಾಡುವಂತೆ ಜಿಲ್ಲಾಧಿಕಾರಿಗೆ ಹೈಕೋರ್ಟ್ ಸೂಚನೆ ನೀಡಿತ್ತು. ಅದರಂತೆ ಮತಗಳ ಮರು ಎಣಿಕೆ 2025ರ ಫೆಬ್ರವರಿ 28ರಂದು ಚಿಕ್ಕಮಗಳೂರಿನಲ್ಲಿ ನಡೆದಿತ್ತು. ಮುಚ್ಚಿದ ಲಕೋಟೆಯಲ್ಲಿ ಸುಪ್ರೀಂ ಕೋರ್ಟ್ಗೆ ಜಿಲ್ಲಾಧಿಕಾರಿ ಮೀನಾ ನಾಗರಾಜ್ ವರದಿ ಸಲ್ಲಿಸಿದ್ದರು.

ಈ ಮಧ್ಯೆ 2021ರ ವಿಧಾನ ಪರಿಷತ್ ಚುನಾವಣೆಯ ಮತಗಳ ಮರು ಎಣಿಕೆಗೆ ಆದೇಶಿಸಿದ್ದ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಪ್ರಾಣೇಶ್ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಸರ್ವೋಚ್ಚ ನ್ಯಾಯಾಲಯವು ಈ ಅರ್ಜಿಯನ್ನು ವಜಾಗೊಳಿಸಿದೆ.

ನ್ಯಾಯಾಳಯದ ಈ ತೀರ್ಪು ಪ್ರಾಣೇಶ್ ರಿಗೆ ರಾಜಕೀಯವಾಗಿ ಹಿನ್ನಡೆಯಾಗಿ ಪರಿಣಮಿಸಿದೆ. ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದರ ಪರಿಣಾಮವಾಗಿ, ಈಗಾಗಲೇ ಮರುಎಣಿಕೆ ಮಾಡಲಾದ ಮತಗಳ ಫಲಿತಾಂಶ ಈಗ ಘೋಷಿಸುವ ಅನಿವಾರ್ಯ ಎದುರಾಗಿದೆ.

Tags

Supreme CourtM.K. PraneshDisqualificationMLC
share
ವಾರ್ತಾಭಾರತಿ
ವಾರ್ತಾಭಾರತಿ
Next Story
X