Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಅಂಬೇಡ್ಕರ್‌ರನ್ನು ಸಮಕಾಲೀನಗೊಳಿಸುವುದು...

ಅಂಬೇಡ್ಕರ್‌ರನ್ನು ಸಮಕಾಲೀನಗೊಳಿಸುವುದು ಹೇಗೆ ಎನ್ನುವುದು ಮುಖ್ಯ ಪ್ರಶ್ನೆ : ಕೋಟಿಗಾನಹಳ್ಳಿ ರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ9 Feb 2025 10:45 PM IST
share
ಅಂಬೇಡ್ಕರ್‌ರನ್ನು ಸಮಕಾಲೀನಗೊಳಿಸುವುದು ಹೇಗೆ ಎನ್ನುವುದು ಮುಖ್ಯ ಪ್ರಶ್ನೆ : ಕೋಟಿಗಾನಹಳ್ಳಿ ರಾಮಯ್ಯ

ಬೆಂಗಳೂರು : ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರನ್ನು ಸಮಕಾಲೀನಗೊಳಿಸುವುದು ಹೇಗೆ ಎನ್ನುವುದು ಮುಖ್ಯವಾದ ಪ್ರಶ್ನೆ. ಅಂಬೇಡ್ಕರ್ ರನ್ನು ಮುಖಾಮುಖಿಯಾಗಬೇಕು ಎಂದು ಚಿಂತಕ ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.

ರವಿವಾರ ನಗರದ ಬಸವನಗುಡಿಯಲ್ಲಿರುವ ಆಕೃತಿ ಪುಸ್ತಕ ಮಳಿಗೆಯಲ್ಲಿ ‘ಎ ಪಾರ್ಟ್ ಅಪಾರ್ಟ್’ ದಿ ಲೈಫ್ ಆಂಡ್ ಥಾಟ್ ಆಫ್ ಬಿ.ಆರ್.ಅಂಬೇಡ್ಕರ್ ಕೃತಿಯ ಕುರಿತ ಸಂವಾದದಲ್ಲಿ ಮಾತನಾಡಿದ ಅವರು, ಇದುವರೆಗೂ ಅಂಬೇಡ್ಕರ್ ಅವರನ್ನು ಯಾವ ರೀತಿ ನೋಡುತ್ತಾ ಬಂದಿದ್ದೇವೆ. ಯಾವ ನೆಲೆಗಳು ಅಂಬೇಡ್ಕರ್ ಅವರನ್ನು ಮುಟ್ಟಿಲ್ಲವೋ, ಇಂದು ಆ ನೆಲೆಗಳು ಅವರನ್ನು ಮುಟ್ಟುತ್ತಿರುವುದರಿಂದ ಹೊಸ ರೀತಿಯ ಆಯಾಮ ಸಿಗಬಹುದು ಎಂದು ಹೇಳಿದರು.

ಅಂಬೇಡ್ಕರ್ ಅವರನ್ನು ಇನ್ನೂ ಹಲವು ಮುಖಗಳಲ್ಲಿ ನೋಡಬಹುದಿತ್ತು. ಚರಿತ್ರೆಗೂ ನಮಗೂ ಏನು ಸಂಬಂಧ ಎನ್ನುವುದು ಬಹಳ ಮುಖ್ಯ. ಅಂಬೇಡ್ಕರ್ ಬರಹವನ್ನು ಓದಿದರೆ, ಅವರು ಎಷ್ಟು ಆಳವಾಗಿ ಇತಿಹಾಸವನ್ನು ಓದಿದ್ದಾರೆ ಎನ್ನುವುದು ತಿಳಿಯುತ್ತದೆ. ನಮ್ಮ ಚರಿತ್ರೆ ಆರಂಭವಾಗುವುದೇ ಅಂಬೇಡ್ಕರ್ ಅವರಿಂದ. ಅದರಾಚೆಗೆ ನಮಗೆ ಚರಿತ್ರೆಯೇ ಇಲ್ಲ ಎಂದು ತಿಳಿಸಿದರು.

ಅಶೋಕ್ ಗೋಪಾಲ್ ಎ ಪಾರ್ಟ್ ಅಪಾರ್ಟ್ ಕೃತಿಯಲ್ಲಿ ಅಂಬೇಡ್ಕರ್ ಅವರ ಕುರಿತು ಮತ್ತು ಅವರ ಚಿಂತನೆಗಳನ್ನು ಬಹಳ ತಾತ್ವಿಕವಾಗಿ ಕಟ್ಟಿಕೊಟ್ಟಿದ್ದಾರೆ. ಬಾಬಾ ಸಾಹೇಬರ ಬಗ್ಗೆ ಅನೇಕರು ಕೆಲಸ ಮಾಡುತ್ತಾ ಬಂದಿದ್ದಾರೆ. ಇವತ್ತು ಹೊಸ ರೀತಿಯಾದ ಬದುಕನ್ನು ಕಟ್ಟಿಕೊಳ್ಳಬೇಕಾಗಿದೆ. ಬಾಬಾ ಸಾಹೇಬರು ಬಿತ್ತಿದ ಬೀಜವಾದ ಭಾರತದ ಸಂವಿಧಾನದ ಮೂಲಕ, ರಾಜಕೀಯ ಪ್ರಜಾಪ್ರಭುತ್ವ ಮತ್ತು ಸಾಮಾಜಿಕ ಪ್ರಭುತ್ವವನ್ನು ಸಾಧಿಸಬೇಕಿದೆ. ನಮ್ಮ ಪ್ರಜ್ಞೆ, ನಮ್ಮ ಅಸ್ಮಿತೆ ಸಹಜ ರೀತಿಯಲ್ಲಿ ಒಳಗೊಳ್ಳಬೇಕು. ಅದೇ ನಿಜವಾದ ಭಾರತೀಯತೆ ಎಂಬುದನ್ನು ಪುಸ್ತಕದಲ್ಲಿ ತಿಳಿಯಬಹುದು ಎಂದು ಹೇಳಿದರು.

ಅಂಬೇಡ್ಕರ್ ಅವರು ಬಹುರೂಪೀಕರಣಗೊಳಿಸುವುದೇ ನಿಜವಾದ ರಾಜಕೀಯ ಹೋರಾಟ. ಅಂಬೇಡ್ಕರ್ ಬರಿ ಚರಿತ್ರೆ ಮಾತ್ರವಲ್ಲ. ಅವರು ಪುರಾಣವೂ ಹೌದು, ಜನಪದವೂ, ಮಹಾಕಾವ್ಯವೂ ಹೌದು. ಸಮಕಾಲೀನಗೊಳಿಸಿಕೊಳ್ಳಬೇಕಾದ ಅಂಬೇಡ್ಕರ್ ಅವರನ್ನು ಮೂರ್ತಿಕರಣಗೊಳಿಸಲಾಗಿದೆ ಎಂದು ತಿಳಿಸಿದರು.

ಸಂವಾದದಲ್ಲಿ ಲೇಖಕ ಅಶೋಕ್ ಗೋಪಾಲ್, ಪ್ರಾಧ್ಯಾಪಕಿ ವಿಜಯಶಾಂತಿ ಮೂರ್ತಿ, ಚಿಂತಕ ವಿ.ಎಲ್.ನರಸಿಂಹಮೂರ್ತಿ, ಪ್ರಕಾಶಕ ಗುರುಪ್ರಸಾದ್ ಮತ್ತಿತ್ತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X