Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ...

ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ ತಾರತಮ್ಯ ಆಗಿಲ್ಲ: ಆರ್.ಅಶೋಕ್

ವಾರ್ತಾಭಾರತಿವಾರ್ತಾಭಾರತಿ3 Feb 2024 7:52 PM IST
share
ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಯಾವುದೇ ತಾರತಮ್ಯ ಆಗಿಲ್ಲ: ಆರ್.ಅಶೋಕ್

ಬೆಂಗಳೂರು: ಕರ್ನಾಟಕಕ್ಕೆ ಬರಬೇಕಾದ ಎಲ್ಲ ಹಣ ರಾಜ್ಯಕ್ಕೆ ಬಂದಿದೆ. ಕರ್ನಾಟಕ ರಾಜ್ಯಕ್ಕೆ ಯಾವುದೇ ಬಾಕಿ ಇಲ್ಲ ಎಂದು ಸ್ವತಃ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸ್ಪಷ್ಟವಾಗಿ ಹೇಳಿದ್ದು, ಕೇಂದ್ರ ಸರಕಾರದಿಂದ ಯಾವುದೇ ತಾರತಮ್ಯ ಆಗಿಲ್ಲ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದ್ದಾರೆ.

ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಏನಾದರೂ ತಕರಾರು ಇದ್ದರೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯಸಭೆಯಲ್ಲಿ ಮಾತನಾಡಬಹುದಿತ್ತು. ಡಿ.ಕೆ.ಸುರೇಶ್ ಅವರು ಲೋಕಸಭೆಯಲ್ಲಿ ಪ್ರಸ್ತಾಪ ಮಾಡಬಹುದಿತ್ತು ಅಲ್ಲವೇ?. 9 ವರ್ಷಗಳಿಂದ ಮೌನವಾಗಿದ್ದು, ಈಗ ಚುನಾವಣೆ ಬಂದಿದೆ ಎಂದು ನಾಟಕ ಆರಂಭಿಸಿದ್ದಾರೆ ಎಂದು ಟೀಕಿಸಿದರು.

ನೀವು ಅನುದಾನದ ವಿಚಾರವಾಗಿ ದೇಶದ ಲೆಕ್ಕಕ್ಕೆ ಹೋಗಬೇಡಿ, ಇಲ್ಲಿ ನಮ್ಮ ರಾಜ್ಯದ ವಿಷಯವನ್ನೆ ಹೇಳಿ. ಬೆಂಗಳೂರು ಒಂದರಿಂದಲೇ ರಾಜ್ಯದ ಶೇ.65 ತೆರಿಗೆ ಬರುತ್ತದೆ. ಹಾಗಾದರೆ ಬೆಂಗಳೂರಿಗೆ ಕೊಟ್ಟಿರೋದು ಎಷ್ಟು? ಉಳಿದ ಜಿಲ್ಲೆಗಳಿಗೆ ಸಿಕ್ಕಿರೋದು ಎಷ್ಟು? ಅನುದಾನ ತಾರತಮ್ಯಕ್ಕಾಗಿ ಕರ್ನಾಟಕದಲ್ಲಿ ಕೊಡಗು ಪ್ರತ್ಯೇಕ ರಾಜ್ಯವಾಗಬೇಕು ಎನ್ನುವ ಕೂಗಿತ್ತು. ಕರ್ನಾಟಕಕ್ಕೆ ನಾವು ನೀರು ಕೊಡುತ್ತೇವೆ, ನಾವು ಕಾಫಿ ಬೆಳೆಯುತ್ತೇವೆ. ನಾವು ಹೆಚ್ಚಿನ ತೆರಿಗೆ ಕಟ್ಟೋರು ಎಂದು ಕೊಡಗಿನವರು ಹೇಳಿದ್ದರು. ಆಗ ಸಿದ್ದರಾಮಯ್ಯ ಅವರೇ ತೆರಿಗೆ ಆಧಾರದ ಮೇಲೆ ರಾಜ್ಯ ಇಬ್ಭಾಗ ಮಾಡಲು ಆಗುವುದಿಲ್ಲ ಎಂದು ಹೇಳಿದ್ದರು ಎಂದು ಅಶೋಕ್ ಆಕ್ಷೇಪಿಸಿದರು.

ರಾಜ್ಯಕ್ಕೆ ಬೆಂಗಳೂರಿನಿಂದ ಶೇ.65ರಷ್ಟು ತೆರಿಗೆ ಬರುತ್ತದೆ. ಆದರೆ. ಸರಕಾರದಿಂದ ಬೆಂಗಳೂರಿಗೆ ಶೇ.5 ರಷ್ಟು ಅನುದಾನವನ್ನೂ ಕೊಟ್ಟಿಲ್ಲ. ಯಾವ ಜಿಲ್ಲೆಯಿಂದ ಎಷ್ಟು ಬರುತ್ತದೆಯೋ, ಅಷ್ಟು ಅನುದಾನ ಕೊಡಲು ಸಾಧ್ಯವಾ? ಎಲ್ಲಿ ಜನ ಕಷ್ಟದಲ್ಲಿದ್ದಾರೆ, ಎಲ್ಲಿ ಅಭಿವೃದ್ದಿ ಆಗಿಲ್ಲವೋ ಅಲ್ಲಿಗೆ ನೆರವಾಗಬೇಕು ಎಂಬುದು ಸಂವಿಧಾನ ಆಶಯ ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರಕಾರದಿಂದ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಹಾಗೂ ನರೇಂದ್ರ ಮೋದಿ ಅವರ ಅವಧಿಯಲ್ಲಿ ರಾಜ್ಯಕ್ಕೆ ಒಟ್ಟು ಎಷ್ಟು ಅನುದಾನ ಸಿಕ್ಕಿದೆ ಎಂಬುದರ ಬಗ್ಗೆ ಶ್ವೇತ ಪತ್ರವನ್ನು ಹೊರಡಿಸಲಿ ಎಂದು ಸವಾಲು ಹಾಕಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X