Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ನಾಳೆಯಿಂದ ʼಹಳದಿ ಮಾರ್ಗʼದಲ್ಲಿ ರೈಲು...

ನಾಳೆಯಿಂದ ʼಹಳದಿ ಮಾರ್ಗʼದಲ್ಲಿ ರೈಲು ಸಂಚಾರ : ವೇಳಾಪಟ್ಟಿ ಇಲ್ಲಿದೆ..

ವಾರ್ತಾಭಾರತಿವಾರ್ತಾಭಾರತಿ10 Aug 2025 9:15 PM IST
share
ನಾಳೆಯಿಂದ ʼಹಳದಿ ಮಾರ್ಗʼದಲ್ಲಿ ರೈಲು ಸಂಚಾರ : ವೇಳಾಪಟ್ಟಿ ಇಲ್ಲಿದೆ..


ಬೆಂಗಳೂರು : ನಗರದ ಆರ್‌ವಿ ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ನಡುವಿನ ಹಳದಿ ಮಾರ್ಗದಲ್ಲಿ ರೈಲು ಕಾರ್ಯಾಚರಣೆಯು ನಾಳೆಯಿಂದ(ಆ.11) ಪ್ರಾರಂಭವಾಗಲಿದ್ದು, ಈ ಮಾರ್ಗದ ರೈಲು ಸಂಚಾರದ ವೇಳಾಪಟ್ಟಿಯನ್ನು ನಮ್ಮ ಮೆಟ್ರೋ ನಿಗದಿಪಡಿಸಿದೆ.

ಸೋಮವಾರದಿಂದ ಶನಿವಾರದ ವರೆಗೆ ಆರ್.ವಿ.ರಸ್ತೆ ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರ ಮೆಟ್ರೋ ನಿಲ್ದಾಣಗಳಿಂದ ಬೆಳಗ್ಗೆ 6.30ಕ್ಕೆ ರೈಲುಗಳು ಪ್ರಾರಂಭವಾಗುತ್ತವೆ. ಪ್ರತಿ ನಿಲ್ದಾಣದಲ್ಲಿ ನಿಲುಗಡೆ ಸಹಿತ ಈ ವಿಭಾಗದ ಒಟ್ಟು ಪ್ರಯಾಣ ಸಮಯವು ಒಂದು ದಿಕ್ಕಿನಲ್ಲಿ ಸುಮಾರು 35 ನಿಮಿಷಗಳಾಗಿರುತ್ತದೆ. ಒಟ್ಟು 16 ನಿಲ್ದಾಣಗಳಿವೆ. ಇದರಲ್ಲಿ ಎರಡು ಟರ್ಮಿನಲ್‍ಗಳು ಸೇರಿವೆ.

ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಕೊನೆಯ ರೈಲು ರಾತ್ರಿ 10.42ಕ್ಕೆ ಮತ್ತು ಆರ್.ವಿ.ರೋಡ್ ಇಂಟರ್‌ ಚೇಂಜ್ ನಿಲ್ದಾಣದಿಂದ ಕೊನೆಯ ರೈಲು ರಾತ್ರಿ 11.55ಕ್ಕೆ ಹೊರಡುತ್ತದೆ. ಬೆಳಗ್ಗೆ 6.30ರಿಂದ ಡೆಲ್ಟಾ ಎಲೆಕ್ಟ್ರಾನಿಕ್ಸ್ ಬೊಮ್ಮಸಂದ್ರದಿಂದ ಹಾಗೂ ಬೆಳಗ್ಗೆ 7.10ರಿಂದ ಆರ್.ವಿ. ರಸ್ತೆ ಮೆಟ್ರೋ ನಿಲ್ದಾಣದಿಂದ ಪ್ರತಿ 25 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸಲಿವೆ. ರಾತ್ರಿ 10 ಗಂಟೆಯ ನಂತರ ರೈಲು ಸಂಚಾರದ ಅವಧಿ ಕಡಿಮೆಯಾಗಲಿದೆ ಎಂದು ತಿಳಿಸಿದೆ.

ರವಿವಾರದಲ್ಲಿ ರೈಲು ಸೇವೆಗಳು ಬೆಳಿಗ್ಗೆ 6.30 ಬದಲಾಗಿ 7.00 ಕ್ಕೆ ಪ್ರಾರಂಭವಾಗುತ್ತವೆ. ಪ್ರಯಾಣದ ದರ 60 ರೂ.ಗಳಾಗಿದ್ದು, ಟೋಕನ್‍ಗಳು, ಬಿಎಂಆರ್‍ಸಿಎಲ್ ಸ್ಮಾರ್ಟ್ ಕಾರ್ಡ್‍ಗಳು, ಕ್ಯೂಆರ್ ಟಿಕೆಟ್‍ಗಳು ಎಂದಿನಂತೆಯೇ ಲಭ್ಯವಿರುತ್ತವೆ.

ಐಫೋನ್ ಬಳಸುವ ಬಿಎಂಆರ್‍ಸಿಎಲ್ ಪ್ರಯಾಣಿಕರು ಆ.11ರಿಂದ ಆಪಲ್ ಸ್ಟೋರ್‍ನಿಂದ ನಮ್ಮ ಮೆಟ್ರೋ ಅಧಿಕೃತ ಆಪ್‍ನ್ನು ಡೌನ್‍ಲೋಡ್ ಮಾಡಿಕೊಂಡು, ಕ್ಯೂಆರ್ ಟಿಕೆಟ್‍ಗಳನ್ನು ಖರೀದಿಸಲು ಹಾಗೂ ಬಿಎಂಆರ್‍ಸಿಎಲ್ ಸ್ಮಾರ್ಟ್ ಕಾರ್ಡ್‍ಗಳನ್ನು ರೀಚಾರ್ಜ್ ಮಾಡಲು ಬಳಸಿಕೊಳ್ಳಬಹುದು. ಹೆಚ್ಚು ರೈಲು ಸೆಟ್‍ಗಳನ್ನು ಸೇವೆಗೆ ಸೇರಿಸುತ್ತಿದ್ದಂತೆ ಈ ಮಾರ್ಗದಲ್ಲಿ ರೈಲು ಸಂಚಾರದ ಅವಧಿಯನ್ನು ಹೆಚ್ಚಿಸಲಾಗುವುದು ಎಂದು ನಮ್ಮ ಮೆಟ್ರೋ ಪ್ರಕಟನೆಯಲ್ಲಿ ತಿಳಿಸಿದೆ.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X