Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಮುಖ್ಯಮಂತ್ರಿಯವರ 2ನೇ ಹಂತದ 'ಜನತಾ...

ಮುಖ್ಯಮಂತ್ರಿಯವರ 2ನೇ ಹಂತದ 'ಜನತಾ ದರ್ಶನ'ಕ್ಕೆ ವಿಧಾನಸೌಧ ಸಜ್ಜು

ಸಿಎಂಗೆ ಅಹವಾಲು ಸಲ್ಲಿಸಲು ಹರಿದು ಬಂದ ಜನಸಾಗರ

ವಾರ್ತಾಭಾರತಿವಾರ್ತಾಭಾರತಿ8 Feb 2024 9:37 AM IST
share
ಮುಖ್ಯಮಂತ್ರಿಯವರ 2ನೇ ಹಂತದ ಜನತಾ ದರ್ಶನಕ್ಕೆ ವಿಧಾನಸೌಧ ಸಜ್ಜು

ಬೆಂಗಳೂರು, ಫೆ.8: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯದ ಜನರ ಅಹವಾಲುಗಳನ್ನು ನೇರವಾಗಿ ಸ್ವೀಕರಿಸಿ, ಪರಿಹಾರ ಒದಗಿಸುವ 2ನೇ ಹಂತದ 'ಜನತಾ ದರ್ಶನ'ಕ್ಕೆ ವಿಧಾನಸೌಧ ಸಜ್ಜಾಗಿದೆ. ಮುಖ್ಯಮಂತ್ರಿ ಇಂದು ದಿನವಿಡೀ ಜನರಿಂದ, ದೂರು, ಮನವಿಗಳನ್ನು ಸ್ವೀಕರಿಸಲಿದ್ದಾರೆ. ಬೆಳಗ್ಗೆಯಿಂದಲೇ ವಿಧಾನ ಸೌಧದ ಎದುರು ಸಾವಿರಾರು ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದಾರೆ.

ಬೆಳಗ್ಗೆ 10ರಿಂದ ಸಂಜೆ 6ರವರೆಗೂ ಮುಖ್ಯಮಂತ್ರಿಯವರು ಸಾರ್ವಜನಿಕರ ಅಹವಾಲು ಆಲಿಸುವರು. ಇದಕ್ಕಾಗಿ ವಿಧಾನಸೌಧದ ಆವರಣದಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಶಾಮಿಯಾನ ಅಳವಡಿಸಿ ಇಲಾಖಾವಾರು ಕೌಂಟರ್ ಗಳ ಸೌಲಭ್ಯ ಕಲ್ಪಿಸಲಾಗಿದೆ. ವಿಧಾನಸೌಧದ ಒಳಭಾಗದಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.

ಜನರ ದೂರು ಮತ್ತು ಮನವಿಗಳನ್ನು ಸ್ವೀಕರಿಸಲು ಇಲಾಖಾವಾರು ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. 'ಜನತಾ ದರ್ಶನ'ಕ್ಕೆ ಆಗಮಿಸುವ ನಾಗರಿಕರು ಆಯಾ ಇಲಾಖೆಯ ಸಹಾಯ ಕೇಂದ್ರಕ್ಕೆ ತೆರಳಿ ಅಹವಾಲು ಸಲ್ಲಿಸಬಹುದಾಗಿದೆ.

ಸ್ವಾಗತ ಕೇಂದ್ರ ಮತ್ತು ಮುಖ್ಯಮಂತ್ರಿಯವರ ವೇದಿಕೆಗಳ ಜತೆಗೆ ಇಲಾಖಾವಾರು 28 ಸಹಾಯ ಕೇಂದ್ರಗಳು ಇರಲಿವೆ. ಎಲ್ಲ ಇಲಾಖೆಗಳಿಗೂ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ.

ಕಂದಾಯ ಇಲಾಖೆಯ ಹೆಚ್ಚುವರಿ ಕೌಂಟರ್

ಕಂದಾಯ ಇಲಾಖೆ ಕೌಂಟರ್ ನಲ್ಲಿ ಅಹವಾಲು ಸಲ್ಲಿಸುವವರ ಸಂಖ್ಯೆ ವಿಪರೀತ ಹೆಚ್ಚಾಗಿದ್ದರಿಂದ ತಕ್ಷಣ ತೀರ್ಮಾನ ತೆಗೆದುಕೊಂಡು ಹೆಚ್ಚುವರಿ ಕೌಂಟರ್ ತೆರೆಯಲಾಗಿದೆ. ಕಂದಾಯ ಇಲಾಖೆ ಅರ್ಜಿದಾರರು ಕೌಂಟರ್ 1ರಲ್ಲಿ ಅರ್ಜಿ ಸಲ್ಲಿಸಿ ಕೌಂಟರ್ ನಂಬರ್ 29ರಲ್ಲಿ ಕೂರಲು ವ್ಯವಸ್ಥೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಇಲ್ಲಿಗೇ ಬರ್ತಾರೆ ಎಂದು ಪ್ರಕಟನೆ ತಿಳಿಸಿದೆ.

'ಜನತಾ ದರ್ಶನ'ಕ್ಕೆ ಆಗಮಿಸುವವರಿಗೆ ಸೌಲಭ್ಯಗಳು

* ವೃದ್ಧರು ಹಿರಿಯ ನಾಗರಿಕರು ಅಂಗವಿಕಲರು ಮತ್ತು ಗರ್ಭಿಣಿಯರಿಗಾಗಿ ಬ್ಯಾಟರಿ ಚಾಲಿತ ಬಗ್ಗಿ ಹಾಗೂ ಗಾಲಿ ಕುರ್ಚಿಗಳು

ಊಟ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಇದೆ.

* ಜನಸ್ಪಂದನಕ್ಕೆ ಬರುವ ಸಾರ್ವಜನಿಕರು ಮತ್ತು ಅಂಗವಿಕಲರಿಗಾಗಿ ಶೌಚಾಲಯ ವ್ಯವಸ್ಥೆ

* ಬಿಎಂಟಿಸಿ ವತಿಯಿಂದ ಉಚಿತ ಬಸ್ ಪ್ರಯಾಣದ ವ್ಯವಸ್ಥೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X