Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‍ಐಆರ್ |...

ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‍ಐಆರ್ | ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದ ಸ್ಥಿತಿ : ವಿಜಯೇಂದ್ರ

ವಾರ್ತಾಭಾರತಿವಾರ್ತಾಭಾರತಿ5 May 2025 6:34 PM IST
share
ಶಾಸಕ ಹರೀಶ್ ಪೂಂಜ ವಿರುದ್ಧ ಎಫ್‍ಐಆರ್ | ಜನಪ್ರತಿನಿಧಿಗಳಿಗೆ ರಕ್ಷಣೆ ಇಲ್ಲದ ಸ್ಥಿತಿ : ವಿಜಯೇಂದ್ರ

ಬೆಂಗಳೂರು: ‘ಪೊಲೀಸರ ನಡೆ, ರಾಜ್ಯ ಸರಕಾರದ ಧೋರಣೆ ಇದೇ ರೀತಿ ಮುಂದುವರೆದರೆ ಬಿಜೆಪಿಯ ಜನಪರವಾದ ಹೋರಾಟ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಎಕ್ಸ್‌ ನಲ್ಲಿ ಪೋಸ್ಟ್ ಹಾಕಿರುವ ಅವರು, ನಾಡಿನ ಕರಾವಳಿ ಪ್ರದೇಶದಲ್ಲಿ ಹಿಂದೂಗಳಿಗೆ ಆತಂಕ, ದುಗುಡ ತಪ್ಪುತ್ತಿಲ್ಲ. ಮಂಗಳೂರಿನ ಸುಹಾಸ್ ಶೆಟ್ಟಿ ಕಗ್ಗೊಲೆಯ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ದಿಗ್ಭ್ರಮೆಗೊಳಿಸಿದೆ, ರಾಜ್ಯದ ಜನರು ಮತೀಯ ಶಕ್ತಿಗಳ ಅಟ್ಟಹಾಸದಿಂದ ಆತಂಕದಲ್ಲಿದ್ದಾರೆ. ಇದರ ನಡುವೆಯೇ ಮತ್ತೊಬ್ಬ ಕಾರ್ಯಕರ್ತ ಭರತ್ ಕುಮ್ಡೇಲು ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮೂಲಕ ಜೀವ ಬೆದರಿಕೆ ಹಾಕಿದ್ದಾರೆ’ ಎಂದು ಉಲ್ಲೇಖಿಸಿದ್ದಾರೆ.

‘ಕಾಂಗ್ರೆಸ್ ಸರಕಾರ ಮಾತ್ರ ತನ್ನ ನೈತಿಕ ಜವಾಬ್ದಾರಿಯನ್ನು ಮರೆತು ವರ್ತಿಸುತ್ತಿದೆ. ಕಾನೂನು ಸುವ್ಯವಸ್ಥೆಯನ್ನು ಹತೋಟಿಗೆ ತೆಗೆದುಕೊಳ್ಳಲು ಯಾವುದೇ ಕಾನೂನು ಕ್ರಮಕ್ಕೆ ಮುಂದಾಗುತ್ತಿಲ್ಲ, ಗೃಹ ಇಲಾಖೆ ಸಂಪೂರ್ಣ ನಿಷ್ಕ್ರಿಯವಾಗುವಂತೆ ಕಾಣದ ಪ್ರಭಾವಿ ‘ಕೈ'ಗಳು ಕೆಲಸ ಮಾಡುತ್ತಿರುವುದು ಸುಹಾಸ್ ಕೊಲೆ ಹಾಗೂ ನಂತರದ ಬೆದರಿಕೆಗಳ ಪ್ರಕರಣಗಳಿಂದ ಸ್ಪಷ್ಟವಾಗುತ್ತಿದೆ’ ಎಂದು ಬಿಜಯೇಂದ್ರ ದೂರಿದ್ದಾರೆ.

‘ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ತೆಕ್ಕಾರು ಗೋಪಾಲಕೃಷ್ಣ ದೇವಸ್ಥಾನ ಹಾಗೂ ಬ್ರಹ್ಮ ಕಲಶೋತ್ಸವದ ಕುರಿತು ಭಾವುಕವಾಗಿ ಮಾತನಾಡಿರುವುದನ್ನೇ ಆಧರಿಸಿ ನೀಡಲಾಗಿರುವ ದೂರಿಗೆ ಎಫ್‍ಐಆರ್ ದಾಖಲಿಸಲಾಗಿದೆ, ಈ ಮೂಲಕ ಸರಕಾರ ಯಾರ ಪರ ಇದೆ ಎನ್ನುವುದು ಸ್ಪಷ್ಟವಾಗುತ್ತಿದೆ. ಕರಾವಳಿ ಪ್ರದೇಶದಲ್ಲಿ ಜನಪ್ರತಿನಿಧಿಗಳಿಗೇ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ವಿಜಯೇಂದ್ರ ವಾಗ್ದಾಳಿ ನಡೆಸಿದ್ದಾರೆ.

"ನಾಡಿನ ಕರಾವಳಿ ಪ್ರದೇಶದಲ್ಲಿ ಹಿಂದೂಗಳಿಗೆ ಆತಂಕ, ದುಗುಡ ತಪ್ಪುತ್ತಿಲ್ಲ"

ಮಂಗಳೂರಿನ ನಮ್ಮ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕಗ್ಗೊಲೆಯ ಪ್ರಕರಣ ದಕ್ಷಿಣ ಕನ್ನಡ ಜಿಲ್ಲೆಯ ಜನತೆಯನ್ನು ದಿಗ್ಭ್ರಮೆಗೊಳಿಸಿದೆ, ರಾಜ್ಯದ ಜನರು ಮತೀಯ ಶಕ್ತಿಗಳ ಅಟ್ಟಹಾಸದಿಂದ ಆತಂಕದಲ್ಲಿದ್ದಾರೆ. ಇದರ ನಡುವೆಯೇ ಮತ್ತೊಬ್ಬ ಹಿಂದೂ ಕಾರ್ಯಕರ್ತ ಭರತ್ ಕುಮ್ಡೇಲು… pic.twitter.com/nXBozWUQiN

— Vijayendra Yediyurappa (@BYVijayendra) May 5, 2025


share
ವಾರ್ತಾಭಾರತಿ
ವಾರ್ತಾಭಾರತಿ
Next Story
X