Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ನಗರ
  4. ಜಲಮಂಡಳಿ ಬ್ಲೂ ಫೋರ್ಸ್ ಕಾರ್ಯಾಚರಣೆ: 55...

ಜಲಮಂಡಳಿ ಬ್ಲೂ ಫೋರ್ಸ್ ಕಾರ್ಯಾಚರಣೆ: 55 ಕೋಟಿ ರೂ.ಸಂಗ್ರಹ

ವಾರ್ತಾಭಾರತಿವಾರ್ತಾಭಾರತಿ8 May 2026 10:28 PM IST
share
ಜಲಮಂಡಳಿ ಬ್ಲೂ ಫೋರ್ಸ್ ಕಾರ್ಯಾಚರಣೆ: 55 ಕೋಟಿ ರೂ.ಸಂಗ್ರಹ

ಬೆಂಗಳೂರು, ಮೇ 8: ವಿಶೇಷ ಕಾರ್ಯಾಚರಣೆ ಪಡೆಯಾದ ‘ಬ್ಲೂ ಫೋರ್ಸ್’ ಮೂಲಕ ಐದು ತಿಂಗಳಲ್ಲಿ 1,000 ಮಿಲಿಯನ್ ಲೀಟರ್ ಕುಡಿಯುವ ನೀರು ಉಳಿತಾಯವಾಗಿದ್ದು, ಶುಲ್ಕ, ನೀರಿನ ಮೌಲ್ಯ ಸೇರಿ ಒಟ್ಟಾರೆ 55 ಕೋಟಿ ರೂ.ಗಳ ಹೆಚ್ಚುವರಿ ಆದಾಯ ಹರಿದುಬಂದಿದೆ ಎಂದು ಬೆಂಗಳೂರು ಜಲಮಂಡಳಿ ತಿಳಿಸಿದೆ.

ನಗರದ ನಾಲ್ಕೂ ವಲಯಗಳಲ್ಲಿ ಒಟ್ಟು 54,625 ಕಟ್ಟಡಗಳ ಭೌತಿಕ ತಪಾಸಣೆ ನಡೆಸಲಾಗಿದೆ. ಒಟ್ಟು 11,217 ಸಂಪರ್ಕಗಳ ಕಡಿತ ಮಾಡಲಾಗಿದ್ದು, ಇದರಲ್ಲಿ 9,751 ಕುಡಿಯುವ ನೀರಿನ ಸಂಪರ್ಕಗಳು ಹಾಗೂ 1,466 ಒಳಚರಂಡಿ ಸಂಪರ್ಕಗಳು ಸೇರಿವೆ ಎಂದು ತಿಳಿಸಿದೆ.

ಜಲಮಂಡಳಿಯ ನಿರಂತರ ಹಾಗೂ ಕಟ್ಟುನಿಟ್ಟಿನ ಕಾರ್ಯಾಚರಣೆಯಿಂದಾಗಿ ಬೃಹತ್ ಪ್ರಮಾಣದ ಆದಾಯ ಸೋರಿಕೆ ನಿಂತಿದೆ. ಅಕ್ರಮ ಸಂಪರ್ಕ ಹೊಂದಿದ್ದ ಕಟ್ಟಡಗಳ ವಿರುದ್ಧ ಕೈಗೊಂಡ ನಿರ್ದಾಕ್ಷಿಣ್ಯ ಕ್ರಮಗಳಿಂದಾಗಿ, ಆ ಸಂಪರ್ಕಗಳನ್ನು ಕಡಿತಗೊಳಿಸುವ ಹಾಗೂ ನಂತರ ಅವುಗಳನ್ನು ಅಧಿಕೃತವಾಗಿ ಸಕ್ರಮಗೊಳಿಸುವ ಪ್ರಕ್ರಿಯೆ ಚುರುಕುಗೊಂಡಿದೆ. ಪರಿಣಾಮವಾಗಿ, ಜಲಮಂಡಳಿಯ ಬೊಕ್ಕಸಕ್ಕೆ ಶುಲ್ಕದ ರೂಪದಲ್ಲಿ ಬರೋಬ್ಬರಿ 50 ಕೋಟಿ ರೂ.ಗಳ ಬೃಹತ್ ಆದಾಯ ಸಂಗ್ರಹವಾಗಿದೆ ಎಂದು ಹೇಳಿದೆ.

ಅಕ್ರಮವಾಗಿ ಉಪಯೋಗಿಸಲಾಗುತ್ತಿದ್ದ 1,000 ಮಿಲಿಯನ್ ಲೀಟರ್ ಪ್ರಮಾಣದ ನೀರನ್ನು ಇದೀಗ ಜಲಮಂಡಳಿಯ ಅಧಿಕೃತ ಬಿಲ್ಲಿಂಗ್ ವ್ಯಾಪ್ತಿಗೆ ಸೇರ್ಪಡಿಸಲಾಗಿದ್ದು, ಇದರಿಂದ ಪ್ರತಿ ತಿಂಗಳು ಸುಮಾರು 5 ಕೋಟಿ ರೂ.ಗಳ ಹೆಚ್ಚುವರಿ ಆದಾಯ ಸಂಗ್ರಹವಾಗುತ್ತಿದೆ ಎಂದು ಬೆಂಗಳೂರು ಜಲಮಂಡಳಿಯ ಅಧ್ಯಕ್ಷ ಡಾ. ರಾಮ್ ಪ್ರಸಾತ್ ಮನೋಹರ್ ಪ್ರಕಟನೆಯಲ್ಲಿ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X