Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಂಗಳೂರು ಗ್ರಾಮಾಂತರ
  4. ದೇವನಹಳ್ಳಿ ಚಲೋ | ಜೈಲಿಗೆ ಹಾಕುವುದಾದರೆ...

ದೇವನಹಳ್ಳಿ ಚಲೋ | ಜೈಲಿಗೆ ಹಾಕುವುದಾದರೆ ಹಾಕಿ, ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ : ಪ್ರಕಾಶ್‌ ರಾಜ್‌

ವಾರ್ತಾಭಾರತಿವಾರ್ತಾಭಾರತಿ25 Jun 2025 7:12 PM IST
share
ದೇವನಹಳ್ಳಿ ಚಲೋ | ಜೈಲಿಗೆ ಹಾಕುವುದಾದರೆ ಹಾಕಿ, ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ : ಪ್ರಕಾಶ್‌ ರಾಜ್‌

ಬೆಂಗಳೂರು : ನಾವು ಸೇರಿರುವುದು ಒಬ್ಬರನೊಬ್ಬರು ಉದ್ದೇಶಿಸಿ ಮಾತನಾಡುವುದಕ್ಕಲ್ಲ. ನಮ್ಮ ಮಾತುಗಳು ಕಾಂಗ್ರೆಸ್‌ ಸರಕಾರಕ್ಕೆ. ಸಿಎಂ, ಎಂ.ಬಿ.ಪಾಟೀಲರೇ ಏನು ಮಾಡುತ್ತಿದ್ದೀರಿ?, ಒಬ್ಬ ಮನುಷ್ಯನಿಗೆ ಒಂದು ಸರಿ, ಎರಡು ಸರಿ ಹೇಳಬಹುದು. ನಾವು ನಿಮ್ಮ ವಿರುದ್ಧ ಮೂರು ವರ್ಷ ಬಾಯಿ ಬಡ್ಕೊಬೇಕಾ? ಎಂದು ನಟ ಪ್ರಕಾಶ್‌ ರಾಜ್‌ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ʼಸಂಯುಕ್ತ ಹೋರಾಟ ಕರ್ನಾಟಕ'ದ ನೇತೃತ್ವದಲ್ಲಿ ಇಂದು ನಡೆಯುತ್ತಿರುವ 'ದೇವನಹಳ್ಳಿ ಚಲೋ'ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಭಾರತದ ರಾಜಕಾರಣದಲ್ಲಿ ನೀವು, ಪಕ್ಷದ ನಾಯಕರು ಗೆದ್ದಿಲ್ಲ. ನಿಮ್ಮನ್ನು ಜನ ಗೆಲ್ಲಿಸುತ್ತಾರೆ. ನೀವು ಆಳ್ವಿಕೆ ಮಾಡಲು ಬಂದಿಲ್ಲ. ಬದಲಾಗಿ ಪ್ರತಿನಿಧಿಸುವುದಕ್ಕೆ ಬಂದಿದ್ದೀರಿ. 13 ಹಳ್ಳಿಯ ಹೆಣ್ಣು ಮಕ್ಕಳು ಅಲ್ಲಿನ ಮಣ್ಣನ್ನು ತಂದು ಗಿಡಕ್ಕೆ ಹಾಕಿ, ನಾವು ಮಣ್ಣನ್ನು ಮಾರುವುದಿಲ್ಲ ಎಂದು ಹೇಳುತ್ತಿದ್ದಾರೆ. ತುಂಬಾ ಸೂಕ್ಷ್ಮವಾಗಿ ನಿಮಗೆ ಧಿಕ್ಕಾರ ಹಾಕುವ ಸಮಯ ತುಂಬಾ ದೂರಿ ಇಲ್ಲ ಎಂದು ಎಚ್ಚರಿಕೆ ನೀಡಿದರು.

ನಿಮಗೆ ಕಿವಿ, ಹೃದಯ, ಮನಸ್ಸಾಕ್ಷಿ ಇಲ್ಲವೇ?. ಅಹಿಂದ, ಜನಪರ, ರೈತರ ಪರ ಅಂತೀರಿ, ಇದೇ ಹೋರಾಟದ ಮಧ್ಯ ವಿರೋಧ ಪಕ್ಷದ ನಾಯಕರಾಗಿದ್ದಾಗ ಬೆಂಬಲ ಸೂಚಿಸಿದ್ದೀರಿ. ಮಾತು ಕೊಟ್ಟಿದ್ದೀರಿ? ಮಾತಿಗೆ ನಿಲ್ಲುತ್ತೀರಾ? ಮಾತು ತಪ್ಪುತ್ತೀರಾ? ಎಂದು ಪ್ರಶ್ನಿಸಿದರು.

ದಯವಿಟ್ಟು ಸಿದ್ದರಾಮಯ್ಯನವರೇ, ಇನ್ನೊಂದು ಹೋರಾಟ ಆಗುವುದು, ನಿಮ್ಮನ್ನು ಇಳಿಸುವುದಕ್ಕೆ ಕಾರಣ ಆಗುವುದು ಬೇಡ. ಮನಸ್ಸಾಕ್ಷಿಯಿಂದ ಜನರ ಆವೇದನೆಯನ್ನು ಅರ್ಥ ಮಾಡಿಕೊಳ್ಳಿ, ರೈತರನ್ನು ಅರ್ಥ ಮಾಡಿಕೊಳ್ಳಿ. ನಾವು ಮಾರುವುದಿಲ್ಲ ಎಂದರೆ ಮಾರುವುದಿಲ್ಲ. ನಮ್ಮ ಬದುಕನ್ನು ಬಿಡುವುದಿಲ್ಲ. ಹಾಗೇನಾದರೂ ಆದರೆ, ಈ ರೈತರ ಜೊತೆಗೆ ಇಲ್ಲೇ ಮಲಗುತ್ತೇನೆ. ಜೈಲಿಗೆ ಹಾಕುವುದಾದರೆ ಹಾಕಿ, ಜಾಮೀನು ಕೂಡ ತೆಗೆದುಕೊಳ್ಳುವುದಿಲ್ಲ. ಯಾವ ರಾಜಕಾರಣ ನಡೀತಿದೆ. ಜನರನ್ನು ನಿಲ್ಲಿಸ್ತೀರಾ? ಪೊಲೀಸರನ್ನು ಉಪಯೋಗಿಸುತ್ತೀರಾ? ಯಾವ ಸರ್ವಾಧಿಕಾರ ನಡೆಯುತ್ತಿದೆ. ನಿಮ್ಮ ಮೇಲೆ ತುಂಬಾ ಗೌರವ ಇದೆ. ಜನರಿಗೆ ಸ್ಪಂಧಿಸುವ ನೀವು, ದಯವಿಟ್ಟು ಸ್ಪಂದಿಸಿ ಎಂದು ಒತ್ತಾಯಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X