Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬೆಳಗಾವಿ
  4. ನೂರಕ್ಕೆ ನೂರರಷ್ಟು ಯತ್ನಾಳ್ ಉಚ್ಚಾಟನೆ...

ನೂರಕ್ಕೆ ನೂರರಷ್ಟು ಯತ್ನಾಳ್ ಉಚ್ಚಾಟನೆ ರದ್ದಾಗುತ್ತದೆ‌ : ರಮೇಶ್ ಜಾರಕಿಹೊಳಿ

"ಹೈಕಮಾಂಡ್‌ ನಿರ್ಧಾರದ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಸಭೆ ಸೇರಿ ಚರ್ಚಿಸುತ್ತೇವೆ"

ವಾರ್ತಾಭಾರತಿವಾರ್ತಾಭಾರತಿ27 March 2025 7:26 PM IST
share
ನೂರಕ್ಕೆ ನೂರರಷ್ಟು ಯತ್ನಾಳ್ ಉಚ್ಚಾಟನೆ ರದ್ದಾಗುತ್ತದೆ‌ : ರಮೇಶ್ ಜಾರಕಿಹೊಳಿ

ಬೆಳಗಾವಿ : ‌ಬಸನಗೌಡ ಪಾಟೀಲ್‌ ಯತ್ನಾಳ್‌ ಉಚ್ಚಾಟನೆ ನೂರಕ್ಕೆ ನೂರರಷ್ಟು ರದ್ದಾಗುತ್ತದೆ. ಯತ್ನಾಳ್​ ಬಿಜೆಪಿಯಲ್ಲೇ ಗಟ್ಟಿಯಾಗಿ ಮುಂದುವರಿಯುತ್ತಾರೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಸನಗೌಡ ಪಾಟೀಲ್‌ ಯತ್ನಾಳ್​ ‌ಬಿಜೆಪಿ ಪಕ್ಷ ಮತ್ತು ಸಮುದಾಯದ ದೊಡ್ಡ ನಾಯಕ. ಇವತ್ತಿಗೂ ಅವರು ಯತ್ನಾಳ್​ ನಾಯಕ. ಅದೇ ರೀತಿ ಪಕ್ಷದ‌ ನಿರ್ಣಯ ಪ್ರಶ್ನಿಸುವ ದೊಡ್ಡ ಮನುಷ್ಯನೂ ನಾನಲ್ಲ.‌ ಅಲ್ಲದೆ, ಯತ್ನಾಳ್​ ಉಚ್ಚಾಟನೆ ವಿಚಾರ ಒಂದು ತಿಂಗಳು‌ ಮೊದಲೇ ನನಗೆ ಗೊತ್ತಿತ್ತು. ಉಚ್ಚಾಟನೆ ತಡೆಹಿಡಿಯುತ್ತಾರೆ ಅಂದುಕೊಂಡಿದ್ದೆವು ಎಂದು ಹೇಳಿದರು.

ಯತ್ನಾಳ್​ ಅವರಿಂದ ಕೇಂದ್ರದ ಶಿಸ್ತುಸಮಿತಿಗೆ ಪತ್ರ ಬರೆಸಿ, ಪುನರ್‌ ಪರಿಶೀಲನೆ ‌ಮಾಡುವಂತೆ ಬಿಜೆಪಿ ವರಿಷ್ಠರ ಬಳಿ ಮನವಿ ಮಾಡಿಕೊಳ್ಳುತ್ತೇವೆ. ನಮ್ಮಿಂದಲೂ ತಪ್ಪು ಆಗಿರಬಹುದು. ನಮ್ಮಲ್ಲಿನ ತಪ್ಪುಗಳನ್ನು ಸರಿಪಡಿಸಿಕೊಂಡು ಪಕ್ಷದಲ್ಲಿ ಮುಂದುವರಿಯುತ್ತೇವೆ. ಈ ರೀತಿ ಹೈಕಮಾಂಡ್ ಯಾಕೆ ನಿರ್ಣಯ ತೆಗೆದುಕೊಂಡಿದೆ ಎಂಬ ಬಗ್ಗೆ ನಾಳೆ ಬೆಂಗಳೂರಿನಲ್ಲಿ ಸಭೆ ಸೇರುತ್ತೇವೆ. ಯತ್ನಾಳ್​​ ಕೂಡ ‌ಬೆಂಗಳೂರಿಗೆ ಬರುತ್ತಾರೆ. ನಾವೆಲ್ಲರೂ ಸೇರಿ ಈ ಬಗ್ಗೆ ಚರ್ಚಿಸುತ್ತೇವೆ ಎಂದು ಮಾಹಿತಿ ನೀಡಿದರು.

ನಮ್ಮ ಪಕ್ಷದ ನಾಯಕರು ಯತ್ನಾಳ್‌ ಅವರ‌ನ್ನು ಬಳಸಿಕೊಳ್ಳಬೇಕಿತ್ತು. ಯಾರ ಕಡೆಯಿಂದ ತಪ್ಪಾಗಿದೆ ಎಂಬುದನ್ನು ನೋಡಿಕೊಂಡು, ತಿಳಿಹೇಳುತ್ತೇವೆ. ಆದಷ್ಟು ಬೇಗನೇ ಉಚ್ಚಾಟನೆ ಆದೇಶ ಹಿಂಪಡೆಯುತ್ತಾರೆ ಎಂದು ನೂರಕ್ಕೆ ನೂರು ವಿಶ್ವಾಸವಿದೆ ಎಂದು ರಮೇಶ್​ ಜಾರಕಿಹೊಳಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X