Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಬಿಸಿಯೂಟ ನಿರ್ವಹಣೆಯಿಂದ...

Ballari | ಬಿಸಿಯೂಟ ನಿರ್ವಹಣೆಯಿಂದ ಮುಖ್ಯಗುರುಗಳಿಗೆ ಮುಕ್ತಿ ನೀಡಲು ಆಗ್ರಹ

ವಾರ್ತಾಭಾರತಿವಾರ್ತಾಭಾರತಿ18 July 2026 10:44 PM IST
share
Ballari | ಬಿಸಿಯೂಟ ನಿರ್ವಹಣೆಯಿಂದ ಮುಖ್ಯಗುರುಗಳಿಗೆ ಮುಕ್ತಿ ನೀಡಲು ಆಗ್ರಹ
ಪಿಎಂ ಪೋಷಣ್ ಯೋಜನೆಯ ಸಮಸ್ಯೆಗಳ ಪರಿಹಾರಕ್ಕೆ ತಾಪಂ ಇಒಗೆ ಮನವಿ

ಸಂಡೂರು/ಬಳ್ಳಾರಿ: ಪಿಎಂ ಪೋಷಣ್ (ಮಧ್ಯಾಹ್ನ ಬಿಸಿಯೂಟ) ಯೋಜನೆಯಡಿ ಶಾಲೆಗಳಲ್ಲಿ ಎದುರಾಗಿರುವ ಆಡಳಿತಾತ್ಮಕ ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ, ಮುಖ್ಯಗುರುಗಳನ್ನು ಬಿಸಿಯೂಟ ಯೋಜನೆ ನಿರ್ವಹಣೆಯ ಜವಾಬ್ದಾರಿಯಿಂದ ಮುಕ್ತಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಪದವೀಧರೇತರ ಮುಖ್ಯಗುರುಗಳ ಸಂಘದ ಸಂಡೂರು ತಾಲೂಕು ಘಟಕವು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಿತು.

ಸಂಘದ ಗೌರವಾಧ್ಯಕ್ಷ ಪಿ. ಪಾಂಡುರಂಗಪ್ಪ, ಅಧ್ಯಕ್ಷ ಕೆ.ಬಿ. ಪ್ರಕಾಶ, ಪ್ರಧಾನ ಕಾರ್ಯದರ್ಶಿ ಎ. ಎರಿಸ್ವಾಮಿ ಹಾಗೂ ಖಜಾಂಚಿ ಎಸ್. ಮಲ್ಲಿಕಾರ್ಜುನ ನೇತೃತ್ವದಲ್ಲಿ ಸಲ್ಲಿಸಿದ ಮನವಿಯಲ್ಲಿ, ಕ್ಷೀರಭಾಗ್ಯ, ಬಿಸಿಯೂಟ, ಪೂರಕ ಪೌಷ್ಟಿಕ ಆಹಾರ, ಮೊಟ್ಟೆ/ಬಾಳೆಹಣ್ಣು ಹಾಗೂ ಸಂಜೆ ತಿಂಡಿ ವಿತರಣೆಯ ಸಂಪೂರ್ಣ ಹೊಣೆ ಮುಖ್ಯಗುರುಗಳ ಮೇಲಿದೆ. ಇದರಿಂದ ಶೈಕ್ಷಣಿಕ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದ್ದು, ಗುಣಮಟ್ಟದ ಶಿಕ್ಷಣದ ಮೇಲೂ ಪರಿಣಾಮ ಬೀರುತ್ತಿದೆ ಎಂದು ತಿಳಿಸಲಾಗಿದೆ.

ಮುಖ್ಯಗುರುಗಳನ್ನು ಈ ಆಡಳಿತಾತ್ಮಕ ಜವಾಬ್ದಾರಿಯಿಂದ ಮುಕ್ತಗೊಳಿಸಿ, ಬಿಸಿಯೂಟ ಯೋಜನೆಯ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ರೂಪಿಸಬೇಕು ಎಂದು ಸಂಘ ಆಗ್ರಹಿಸಿದೆ.

ಪ್ರತಿ 15 ದಿನಗಳಿಗೊಮ್ಮೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆ, ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಮೊಟ್ಟೆಯ ದರ ಪರಿಷ್ಕರಣೆ ಅಥವಾ ಕನಿಷ್ಠ 8 ರೂ. ನಿಗದಿ, ಆಹಾರ ಧಾನ್ಯಗಳನ್ನು ತಿಂಗಳ ಆರಂಭದಲ್ಲೇ ಶಾಲೆಗಳಿಗೆ ತಲುಪಿಸುವುದು ಹಾಗೂ ಮೊಟ್ಟೆ, ಬಾಳೆಹಣ್ಣು, ತರಕಾರಿ, ಸಕ್ಕರೆ ಮತ್ತು ಉಸುಳಿಕಾಳಿನ ವೆಚ್ಚವನ್ನು ಮುಂಗಡವಾಗಿ ಶಾಲೆಗಳ ಖಾತೆಗೆ ಜಮಾ ಮಾಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಇದೇ ವೇಳೆ ಬಿಸಿಯೂಟ ಯೋಜನೆಯ ಹಣಕಾಸು ಮತ್ತು ಆಡಳಿತಾತ್ಮಕ ನಿರ್ವಹಣೆಯನ್ನು ಖಾಸಗಿ ಸಂಸ್ಥೆಗಳಿಗೆ ವಹಿಸುವುದು, ಹಿಂದಿನಂತೆ ಗೌರವಧನ ಆಧಾರದ ಮೇಲೆ ಶೌಚಮಿತ್ರ ಸಿಬ್ಬಂದಿ ಹಾಗೂ ಡೇಟಾ ಆಪರೇಟರ್‌ಗಳನ್ನು ನೇಮಕ ಮಾಡುವುದು ಮತ್ತು ವಿದ್ಯಾರ್ಥಿಗಳ ಎಐ ಆಧಾರಿತ ಹಾಜರಾತಿ ವ್ಯವಸ್ಥೆಯ ತಾಂತ್ರಿಕ ಸಮಸ್ಯೆಗಳು ಬಗೆಹರಿಯುವವರೆಗೆ ಹಿಂದಿನ ಹಾಜರಾತಿ ಪದ್ಧತಿಯನ್ನು ಮುಂದುವರಿಸಬೇಕು ಎಂದು ಸಂಘ ಮನವಿ ಮಾಡಿದೆ.

ಮುಖ್ಯಗುರುಗಳ ಮೇಲಿರುವ ಹೆಚ್ಚುವರಿ ಆಡಳಿತಾತ್ಮಕ ಒತ್ತಡ ಕಡಿಮೆ ಮಾಡಿ, ಅವರು ಸಂಪೂರ್ಣವಾಗಿ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳತ್ತ ಗಮನಹರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಪದಾಧಿಕಾರಿಗಳು ಒತ್ತಾಯಿಸಿದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X