Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಸಂಡೂರಿನ ಎಸ್‌ಆರ್‌ಎಸ್‌...

Ballari | ಸಂಡೂರಿನ ಎಸ್‌ಆರ್‌ಎಸ್‌ ಶಾಲೆಯಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ

ವಾರ್ತಾಭಾರತಿವಾರ್ತಾಭಾರತಿ15 Aug 2026 6:29 PM IST
share
Ballari | ಸಂಡೂರಿನ ಎಸ್‌ಆರ್‌ಎಸ್‌ ಶಾಲೆಯಲ್ಲಿ ಅದ್ದೂರಿ ಸ್ವಾತಂತ್ರ್ಯೋತ್ಸವ

ಸಂಡೂರು/ಬಳ್ಳಾರಿ: ಪಟ್ಟಣದ ಎಸ್‌ಆರ್‌ಎಸ್‌ ಶಾಲೆಯ ಮೈದಾನದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ದೇಶಭಕ್ತಿ ಹಾಗೂ ಸಂಭ್ರಮದ ವಾತಾವರಣದಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿ ಶ್ರೀಮತಿ ಸೂರ್ಯಪ್ರಭಾ ಅಜಯ್ ಘೋರ್ಪಡೆ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ವಿದ್ಯಾರ್ಥಿಗಳ ಆಕರ್ಷಕ ಪಥಸಂಚಲನ ಹಾಗೂ ಪೈಪ್‌ಬ್ಯಾಂಡ್‌ ಪ್ರದರ್ಶನ ಗಮನ ಸೆಳೆಯಿತು.

ವಿದ್ಯಾರ್ಥಿಗಳು ಪ್ರದರ್ಶಿಸಿದ ವಿವಿಧ ನೃತ್ಯಗಳು, ದೇಶಭಕ್ತಿ ಗೀತೆಗಳು ಹಾಗೂ ಭಾಷಣಗಳು ಸ್ವಾತಂತ್ರ್ಯದ ಮಹತ್ವ ಮತ್ತು ದೇಶಾಭಿಮಾನವನ್ನು ಬಿಂಬಿಸಿದವು. ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನಕ್ಕೆ ಗಣ್ಯರು ಹಾಗೂ ಪೋಷಕರು ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಕರಾಟೆ ಮಾಸ್ಟರ್ ಮಹಮ್ಮದ್ ನಬಿ ಸಾಬ್ ಅವರ ನೇತೃತ್ವದಲ್ಲಿ ತುಮಕೂರು ಜಿಲ್ಲೆಯ ಶಿರಾದಲ್ಲಿ ನಡೆದ ಐಸಿಎಸ್‌ಸಿ ಪ್ರಾದೇಶಿಕ ಕರಾಟೆ ಸ್ಪರ್ಧೆಯಲ್ಲಿ ವಿಜೇತರಾದ ಕುಮಾರ್ ಬಿ. ವಿಷ್ಣು, ಕುಮಾರಿ ಉಮಲ್‌ ಹುದಾ, ಆರಾಧ್ಯ ಕೋರಿ ಹಾಗೂ ಶಿವರಾಜ್ ಅವರಿಗೆ ಮುಖ್ಯ ಅತಿಥಿ ಸೂರ್ಯಪ್ರಭಾ ಘೋರ್ಪಡೆ ಅವರು ಪ್ರಶಸ್ತಿ ವಿತರಿಸಿ ಅಭಿನಂದಿಸಿದರು.

ಶಾಲೆಯ ನಾಯಕಿ ಕುಮಾರಿ ಆಲಿಯಾ ಫಿರ್ದೋಸ್ ಸ್ವಾಗತ ಭಾಷಣ ಮಾಡಿದರು. ಶಾಲೆಯ ನಾಯಕ ಕುಮಾರ್ ಸಂಭ್ರಮ್ ನಡುಮನೆ ವಂದನಾರ್ಪಣೆ ಸಲ್ಲಿಸಿದರು. ಕುಮಾರಿ ಹುಜೇಫ ಹಾಗೂ ಕುಮಾರ್ ಮಹಮ್ಮದ್ ಝೈದ್ ಕಾರ್ಯಕ್ರಮ ನಿರೂಪಿಸಿದರು.

ಶಾಲೆಯ ಕಾರ್ಯದರ್ಶಿ ಶ್ರೀಮತಿ ಆಶಿಯ ಬಾನು, ಪ್ರಾಚಾರ್ಯ ಮುರಳಿ ಕೃಷ್ಣ ಸಮುದ್ರಾಲ, ಆಡಳಿತಾಧಿಕಾರಿ ಸಂಜಾಯ್ ಸೇರಿದಂತೆ ಶಿಕ್ಷಕರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Tags

SandurIndependence DayBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X