Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಪ್ರಜಾಪ್ರಭುತ್ವ ಬಲಪಡಿಸಲು...

Ballari | ಪ್ರಜಾಪ್ರಭುತ್ವ ಬಲಪಡಿಸಲು ಜವಾಬ್ದಾರಿಯುತ ಮತದಾನ ಅಗತ್ಯ: ಶಾಸಕಿ ಅನ್ನಪೂರ್ಣ ತುಕಾರಾಂ

ಸಂಡೂರು ಗುರುಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ15 Sept 2026 9:30 PM IST
share
Ballari | ಪ್ರಜಾಪ್ರಭುತ್ವ ಬಲಪಡಿಸಲು ಜವಾಬ್ದಾರಿಯುತ ಮತದಾನ ಅಗತ್ಯ: ಶಾಸಕಿ ಅನ್ನಪೂರ್ಣ ತುಕಾರಾಂ

ಸಂಡೂರು/ಬಳ್ಳಾರಿ: ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಪ್ರಜೆಗಳ ಹಕ್ಕುಗಳ ಕುರಿತು ಜಾಗೃತಿ ಮೂಡಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ಜವಾಬ್ದಾರಿಯುತ ಮತದಾನವೇ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವ ಪ್ರಮುಖ ಸಾಧನವಾಗಿದೆ ಎಂದು ಸಂಡೂರು ಶಾಸಕಿ ಅನ್ನಪೂರ್ಣ ಈ. ತುಕಾರಾಂ ಹೇಳಿದರು.

ಪಟ್ಟಣದ ಗುರುಭವನದಲ್ಲಿ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಜನರಿಂದ, ಜನರಿಗೋಸ್ಕರ, ಜನರಿಗಾಗಿ ಇರುವ ಸರ್ಕಾರವೇ ಪ್ರಜಾಪ್ರಭುತ್ವ” ಎಂಬ ಅಬ್ರಹಾಂ ಲಿಂಕನ್ ಅವರ ಮಾತು ಪ್ರಜಾಪ್ರಭುತ್ವದ ಮೂಲ ಆಶಯವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.

ಪ್ರಜೆಗಳು ತಮ್ಮ ಪ್ರತಿನಿಧಿಗಳನ್ನು ಆಯ್ಕೆ ಮಾಡುವ ಮೂಲಕ ಆಡಳಿತದಲ್ಲಿ ಭಾಗಿಯಾಗುವುದು ಪ್ರತಿನಿಧಿ ಪ್ರಜಾಪ್ರಭುತ್ವದ ಪ್ರಮುಖ ಅಂಶವಾಗಿದೆ. ಆದ್ದರಿಂದ ಪ್ರತಿಯೊಬ್ಬ ಅರ್ಹ ನಾಗರಿಕರೂ ತಮ್ಮ ಮತದಾನದ ಹಕ್ಕನ್ನು ಜವಾಬ್ದಾರಿಯಿಂದ ಚಲಾಯಿಸಬೇಕು ಎಂದು ಕರೆ ನೀಡಿದರು.

ಭಾರತೀಯ ಸಂವಿಧಾನದ 61ನೇ ತಿದ್ದುಪಡಿಯ ಮೂಲಕ ಮತದಾನದ ವಯೋಮಿತಿಯನ್ನು 21ರಿಂದ 18 ವರ್ಷಕ್ಕೆ ಇಳಿಸಿರುವುದು ಯುವಜನತೆಗೆ ಪ್ರಜಾಸತ್ತಾತ್ಮಕ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸಿದೆ. ಯಾವುದೇ ಆಸೆ-ಆಮಿಷಗಳಿಗೆ ಒಳಗಾಗದೆ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಮೂಲಕ ಮತದಾನದ ಹಕ್ಕನ್ನು ಬಳಸಬೇಕು ಎಂದು ತಿಳಿಸಿದರು.

ಜವಾಬ್ದಾರಿಯುತ ಮತದಾನವು ಉತ್ತಮ ಆಡಳಿತಕ್ಕೆ ದಾರಿ ಮಾಡಿಕೊಡಲಿದ್ದು, ಭ್ರಷ್ಟಾಚಾರ ರಹಿತ, ಸುಭದ್ರ ಹಾಗೂ ಜನಪರ ಆಡಳಿತ ನಿರ್ಮಾಣಕ್ಕೆ ಪ್ರತಿಯೊಬ್ಬ ನಾಗರಿಕರ ಪಾಲ್ಗೊಳ್ಳುವಿಕೆ ಅಗತ್ಯವಾಗಿದೆ ಎಂಬ ಸಂದೇಶವನ್ನು ಕಾರ್ಯಕ್ರಮದಲ್ಲಿ ಸಾರಲಾಯಿತು.

ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್‌ ಇಒ ಮಡಗಿನ ಬಸಪ್ಪ, ತಹಶೀಲ್ದಾರ್ ಅನಿಲ್ ಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಐ.ಆರ್.ಅಕ್ಕಿ, ಸಮಾಜ ಕಲ್ಯಾಣ ಇಲಾಖೆಯ ವೆಂಕಟೇಶ್, ಸಿಡಿಪಿಒ ನಾಗರಾಜ್, ಪುರಸಭೆ ಮುಖ್ಯಾಧಿಕಾರಿ ವಿನಯ್ ಕುಮಾರ್ ಗೌಡ ಸೇರಿದಂತೆ ವಿವಿಧ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಬಿಕೆಜಿ ಶಾಲೆಯ ಮಕ್ಕಳು ಉಪಸ್ಥಿತರಿದ್ದರು.

Tags

Annapurna TukaramDemocracyBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X