Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ಆರು ದಿನಗಳ ವಿಶೇಷ...

Ballari | ಆರು ದಿನಗಳ ವಿಶೇಷ ಕೌಶಲ್ಯಾಧಾರಿತ ಕಾರ್ಯಾಗಾರಗಳಿಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ15 Jun 2026 7:57 PM IST
share
Ballari | ಆರು ದಿನಗಳ ವಿಶೇಷ ಕೌಶಲ್ಯಾಧಾರಿತ ಕಾರ್ಯಾಗಾರಗಳಿಗೆ ಚಾಲನೆ

ಸಂಡೂರು/ಬಳ್ಳಾರಿ: ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತ್ತರ ಕೇಂದ್ರ, ನಂದಿಹಳ್ಳಿಯ ಸಮಾಜ ಕಾರ್ಯ ಅಧ್ಯಯನ ವಿಭಾಗದ ವತಿಯಿಂದ ವಿದ್ಯಾರ್ಥಿಗಳ ಕೌಶಲ್ಯಾಭಿವೃದ್ಧಿಗೆ ಒತ್ತು ನೀಡುವ ಉದ್ದೇಶದಿಂದ ಆಯೋಜಿಸಲಾದ ಆರು ದಿನಗಳ ವಿಶೇಷ ಕೌಶಲ್ಯಾಧಾರಿತ ಸರಣಿ ಕಾರ್ಯಾಗಾರಗಳಿಗೆ ಸೋಮವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಸ್ನಾತಕೋತ್ತರ ಕೇಂದ್ರದ ಪ್ರಭಾರ ನಿರ್ದೇಶಕರಾದ ಡಾ. ಚೌಡಪ್ಪ ವಿ. ಉದ್ಘಾಟಿಸಿದರು. ಸಮಾಜ ಕಾರ್ಯ ಅಧ್ಯಯನ ವಿಭಾಗದ ಮುಖ್ಯಸ್ಥರಾದ ಡಾ. ಸುಮ ಕೆ.ಜಿ. ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಸಂಯೋಜಕರಾದ ಶ್ರೀ ಲಕ್ಷ್ಮಣ ತೋಳಿ, ಉಪನ್ಯಾಸಕರಾದ ಡಾ. ಹನುಮಂತಪ್ಪ ಜಿ. ಹಾಗೂ ಡಾ. ಹೊನ್ನೂರಪ್ಪ ಎಸ್. ಉಪಸ್ಥಿತರಿದ್ದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಸಂಯೋಜಕ ಲಕ್ಷ್ಮಣ ತೋಳಿ, ಜೂನ್ 15ರಿಂದ 20ರವರೆಗೆ ನಡೆಯುವ ಕಾರ್ಯಾಗಾರಗಳಲ್ಲಿ ಸಂದರ್ಶನ ಕೌಶಲ್ಯ, ರೆಸ್ಯೂಮ್ ತಯಾರಿಕೆ, ಸಂವಹನ ಕೌಶಲ್ಯ, ತಂಡ ಕಾರ್ಯನಿರ್ವಹಣೆ, AI ಬಳಕೆ, ಡಿಜಿಟಲ್ ಕೌಶಲ್ಯಗಳು, ಗುಂಪು ಚರ್ಚೆ, ಸಮಯ ನಿರ್ವಹಣೆ, ಮೈಂಡ್ ಮ್ಯಾಪಿಂಗ್, ಅಡ್ವಾನ್ಸ್ಡ್ ಎಕ್ಸೆಲ್, ಪವರ್ ಬಿಐ ಹಾಗೂ NGO ನಿರ್ವಹಣೆ ಸೇರಿದಂತೆ 25ಕ್ಕೂ ಹೆಚ್ಚು ವಿಷಯಗಳ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಗುವುದು ಎಂದು ತಿಳಿಸಿದರು.

ಉದ್ಘಾಟನಾ ಭಾಷಣದಲ್ಲಿ ಡಾ. ಚೌಡಪ್ಪ ವಿ. ಅವರು ಸೈದ್ಧಾಂತಿಕ ಶಿಕ್ಷಣದ ಜೊತೆಗೆ ಪ್ರಾಯೋಗಿಕ ಕೌಶಲ್ಯಗಳ ಅಗತ್ಯವನ್ನು ಒತ್ತಿಹೇಳಿದರು. ಇಂತಹ ಕಾರ್ಯಾಗಾರಗಳು ವಿದ್ಯಾರ್ಥಿಗಳನ್ನು ಉದ್ಯೋಗ ಕ್ಷೇತ್ರಕ್ಕೆ ಸಜ್ಜುಗೊಳಿಸಲು ಸಹಕಾರಿಯಾಗುತ್ತವೆ ಎಂದು ಹೇಳಿದರು.

ಅಧ್ಯಕ್ಷೀಯ ಭಾಷಣದಲ್ಲಿ ಡಾ. ಸುಮ ಕೆ.ಜಿ. ಅವರು ಸಮಾಜ ಕಾರ್ಯ ಪದವೀಧರರಿಗೆ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಕ ಉದ್ಯೋಗಾವಕಾಶಗಳಿವೆ ಎಂದು ವಿವರಿಸಿದರು. ವಿದ್ಯಾರ್ಥಿಗಳ ವೃತ್ತಿ ಬೆಳವಣಿಗೆಗೆ ಪೂರಕವಾಗಿ ನಿರಂತರವಾಗಿ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ಸ್ನಾತಕೋತ್ತರ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Tags

Ballari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X