Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. Ballari | ವಿಶ್ವಕರ್ಮ ಜಯಂತಿ ಆಚರಣೆ

Ballari | ವಿಶ್ವಕರ್ಮ ಜಯಂತಿ ಆಚರಣೆ

ವಿಶ್ವಕರ್ಮ ಸಮಾಜದ ಪ್ರತಿಯೊಬ್ಬರೂ ಹುಟ್ಟಿನಿಂದಲೇ ಇಂಜಿನಿಯರ್‌ಗಳು: ತಹಶೀಲ್ದಾರ್ ಅನಿಲ್ ಕುಮಾರ್

ವಾರ್ತಾಭಾರತಿವಾರ್ತಾಭಾರತಿ17 Sept 2026 8:34 PM IST
share
Ballari | ವಿಶ್ವಕರ್ಮ ಜಯಂತಿ ಆಚರಣೆ

ಸಂಡೂರು/ಬಳ್ಳಾರಿ: ಪಟ್ಟಣದ ವಿಶ್ವಕರ್ಮ ಸಮಾಜದ ವತಿಯಿಂದ ಶ್ರೀ ವಿಶ್ವಕರ್ಮ ಜಯಂತಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಪಾರಂಪರಿಕ ಕಲೆ, ಕುಲಕಸುಬು ಹಾಗೂ ಸಮಾಜದ ಕೊಡುಗೆಗಳ ಕುರಿತು ಗಣ್ಯರು ಮಾತನಾಡಿದರು.

ಮುಖ್ಯ ಉಪನ್ಯಾಸ ನೀಡಿದ ವೀರೇಶ್ ಶರ್ಮ ಅವರು, ವಿಶ್ವಕರ್ಮ ಜಯಂತಿಯ ಮಹತ್ವ ಹಾಗೂ ವಿಶ್ವಕರ್ಮ ಸಮಾಜದ ಪಾರಂಪರಿಕ ಹಿನ್ನೆಲೆಯನ್ನು ವಿವರಿಸಿ, ಶತಮಾನಗಳಿಂದ ವಿವಿಧ ಕಲೆ ಮತ್ತು ವೃತ್ತಿಗಳ ಮೂಲಕ ಸಮಾಜಕ್ಕೆ ಸಮುದಾಯ ನೀಡಿರುವ ಕೊಡುಗೆಯನ್ನು ಸ್ಮರಿಸಿದರು.

ತಹಶೀಲ್ದಾರ್ ಜಿ. ಅನಿಲ್ ಕುಮಾರ್ ಮಾತನಾಡಿ, ವಿಶ್ವಕರ್ಮ ಸಮಾಜದವರು ಹುಟ್ಟಿನಿಂದಲೇ ವಿವಿಧ ಕಲೆಗಳನ್ನು ಮೈಗೂಡಿಸಿಕೊಂಡಿರುವ ಕುಶಲಕರ್ಮಿಗಳಾಗಿದ್ದು, ಪ್ರತಿಯೊಬ್ಬರೂ ಒಬ್ಬೊಬ್ಬ ಇಂಜಿನಿಯರ್‌ಗೆ ಸಮಾನರು ಎಂದು ಶ್ಲಾಘಿಸಿದರು.

ಕಾರ್ಮಿಕ ಇಲಾಖೆಯ ನಿರೀಕ್ಷಕ ಮಂಜುನಾಥ ತೊಂಡಿಹಾಳ್ ಮಾತನಾಡಿ, ವಿಶ್ವಕರ್ಮ ಸಮುದಾಯದವರು ಕಾರ್ಮಿಕ ಇಲಾಖೆಯಿಂದ ದೊರೆಯುವ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆದು ಸರ್ಕಾರದ ವಿವಿಧ ಯೋಜನೆಗಳು ಮತ್ತು ಸೌಲಭ್ಯಗಳನ್ನು ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಜೊತೆಗೆ ಸ್ಮಾರ್ಟ್ ಕಾರ್ಡ್‌ಗಳನ್ನು ಪ್ರತಿವರ್ಷ ಕಡ್ಡಾಯವಾಗಿ ನವೀಕರಿಸಿಕೊಳ್ಳುವಂತೆ ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ವಿಶ್ವಕರ್ಮ ಸಮಾಜದ ಅಧ್ಯಕ್ಷ ಎ.ರವೀಂದ್ರಚಾರ್, ಉಪಾಧ್ಯಕ್ಷ ಕಾರ್ತಿಕೇಶ್ ಆಚಾರ್, ಗೌರವಾಧ್ಯಕ್ಷ ಷಣ್ಮುಖಪ್ಪ ಪತ್ತಾರ್, ವಿಶ್ವಕರ್ಮ ಯುವಕ ಮಂಡಳಿ ಅಧ್ಯಕ್ಷ ವಿವೇಕಾನಂದ ಆಚಾರ್ ಹಾಗೂ ಕಾರ್ಯದರ್ಶಿ ವಿಜಯ್ ಕುಮಾರ್ ಪತ್ತಾರ್ ಸೇರಿದಂತೆ ಸಮಾಜದ ಮುಖಂಡರು, ಯುವಕರು ಮತ್ತು ಸದಸ್ಯರು ಉಪಸ್ಥಿತರಿದ್ದರು.

Tags

Vishwakarma JayantiBallari
share
ವಾರ್ತಾಭಾರತಿ
ವಾರ್ತಾಭಾರತಿ
Next Story
X