Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ನೆಮ್ಮದಿಯ ಜೀವನಕ್ಕೆ ಶರಣರ...

ಬಳ್ಳಾರಿ | ನೆಮ್ಮದಿಯ ಜೀವನಕ್ಕೆ ಶರಣರ ಚಿಂತನೆ ಅಗತ್ಯ : ಜೀರು ಬಸವರಾಜ

ವಾರ್ತಾಭಾರತಿವಾರ್ತಾಭಾರತಿ31 Oct 2025 8:04 PM IST
share
ಬಳ್ಳಾರಿ | ನೆಮ್ಮದಿಯ ಜೀವನಕ್ಕೆ ಶರಣರ ಚಿಂತನೆ ಅಗತ್ಯ : ಜೀರು ಬಸವರಾಜ

ಬಳ್ಳಾರಿ / ಕಂಪ್ಲಿ : ನೆಮ್ಮದಿಯ ಜೀವನಕ್ಕೆ ಶರಣರ ಚಿಂತನೆ ಅಗತ್ಯ. ಈ ಬಗ್ಗೆ ಪ್ರತಿಯೊಬ್ಬರಲ್ಲಿ ಅರಿವು ಬೇಕು. ಒಳ್ಳೆಯ ವಿಚಾರ ಹಾಗೂ ಮೌಲ್ಯವನ್ನುತಿಳಿದುಕೊಳ್ಳಬೇಕು ಎಂದು ಓರುವಾಯಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಜೀರು ಬಸವರಾಜ ಹೇಳಿದರು.

ಗುರುವಾರ ಪಟ್ಟಣದ ಅಕ್ಕಮಹಾದೇವಿ ಮಹಿಳಾ ಮಂಡಳಿ ಅನುಭವ ಮಂಟಪದಲ್ಲಿ 183ನೇ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ತಾಲ್ಲೂಕು ಘಟಕ ಹಮ್ಮಿಕೊಂಡಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಮಾಜದಲ್ಲಿನ ಅಂಧಾನುಕರಣೆ ಹಾಗೂ ಮೌಢ್ಯಗಳ ವಿರುದ್ಧ ಜ್ಞಾನದ ಅರಿವನ್ನು ಮಾನವರಿಗೆ ಮೂಡಿಸುವಲ್ಲಿ ಶರಣರ ಆಧ್ಯಾತ್ಮಿಕ ಅನುಭಾವಿಕ ಚಿಂತನೆಗಳು ಅತ್ಯಗತ್ಯ. ಅಜ್ಞಾನದ ಅಂಧಕಾರ ದೂರ ಮಾಡಿ ಸುಜ್ಞಾನದ ಚಿಂತನೆಯನ್ನು ಮಾನವರಲ್ಲಿ ಮೂಡಿಸುವ ಕಾಯಕಕ್ಕೆ ಶರಣರ ಚಿಂತನೆಗಳು ದಾರಿದೀಪ ಎಂದು ತಿಳಿಸಿದರು.

ನಿವೃತ್ತ ಶಿಕ್ಷಕ ಚಂದ್ರಶೇಖರ ಅಧ್ಯಕ್ಷತೆ ವಹಿಸಿದ್ದರು. ಗೌಳೇರು ಶೇಖರಪ್ಪ, ಅರವಿ ಅನುಪಮ ಮಾತನಾಡಿದರು.

ಪ್ರಮುಖರಾದ ಎಲಿಗಾರ್ ವೆಂಕಟರೆಡ್ಡಿ, ಎಸ್.ಡಿ.ಬಸವರಾಜ, ಎಸ್.ರಾಮು, ಮಲ್ಲೇಶ, ಬಿ.ಎಂ.ರುದ್ರಯ್ಯ, ಅಶೋಕ್ ಕುಕನೂರು, ಚಂದ್ರಯ್ಯ ಸೊಪ್ಪಿಮಠ, ಮುದುಕಪ್ಪ, ಎಚ್.ನಾಗರಾಜ, ಸಜ್ಜೇದ್ ವೀರಭದ್ರಪ್ಪ, ಅಂಬಿಗರ ಮಂಜುನಾಥ, ಎಸ್.ಶ್ಯಾಮ್ ಸುಂದರ, ಎ.ಹುಲುಗಪ್ಪ, ಬಿ.ಜಿಲಾನಸಾಬ್, ಅಕ್ಕಮಹಾದೇವಿ ಮಹಿಳಾ ಮಂಡಲದ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X