Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಬಳ್ಳಾರಿ | ʼತೋರಣಗಲ್ಲು ಚಾರಿತ್ರಿಕ...

ಬಳ್ಳಾರಿ | ʼತೋರಣಗಲ್ಲು ಚಾರಿತ್ರಿಕ ಅಧ್ಯಯನʼ ಪುಸ್ತಕ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ15 Dec 2024 9:31 PM IST
share
Photo of book release

ಬಳ್ಳಾರಿ : ತೋರಣಗಲ್ಲು ಚಾರಿತ್ರಿಕ ಅಧ್ಯಯನ ಪುಸ್ತಕದಲ್ಲಿ ಬಹುತ್ವ ಸಂಸ್ಕೃತಿ, ಸಂಡೂರಿನ ಹಸಿರೀಕರಣ, ತೋರಣಗಲ್ಲು ಗ್ರಾಮದ ಸಂಸ್ಕೃತೀಕರಣವನ್ನು ಬಿಂಬಿಸಲಾಗಿದೆ. ಈ ಪುಸ್ತಕವು ಸೌಹಾರ್ದತೆಯ ಸಂಕೇತವಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ವಸುಂಧರಾ ಭೂಪತಿ ಹೇಳಿದ್ದಾರೆ.

ಅವರು ತೋರಣಗಲ್ಲು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಹಮ್ಮಿಕೊಂಡಿದ್ದ ಲೇಖಕ ಅಬ್ದುಲ್ ಹೈ ಅವರ ʼತೋರಣಗಲ್ಲು ಚಾರಿತ್ರಿಕ ಅಧ್ಯಯನʼ ಪುಸ್ತಕ ಜನಾರ್ಪಣೆಯ ಸಮಾರಂಭಕ್ಕೆ ಚಾಲನೆ ನೀಡಿ ಮಾತನಾಡಿದರು.

ನಾಡಿನ ಕವಿ, ಸಾಹಿತಿ, ಲೇಖಕ ಹಾಗೂ ವಿವಿಧ ಕಲೆಗಳ ಕಲಾವಿದರ ಬೆಳವಣಿಗೆಗೆ ಸ್ಥಳೀಯರ ಪ್ರೋತ್ಸಾಹ, ಸಹಕಾರ ಅಗತ್ಯ ಎಂದರು. ಈ ಪುಸ್ತಕವು ಸೌಹಾರ್ದತೆಯ ಸಂಕೇತವಾಗಿದ್ದು, ಮುಖ್ಯವಾಗಿ ಗ್ರಾಮದ ಸುತ್ತಲಿನ ಪರಿಸರ ಸಂರಕ್ಷಣೆ ಬಗ್ಗೆ ಅಬ್ದುಲ್ ಹೈ ಉಲ್ಲೇಖಿಸಿದ್ದಾರೆ ಎಂದರು.

ಸಂಸ್ಕೃತಿಯ ಚಿಂತಕ ತೋರಣಗಲ್ಲು ಶಂಕ್ರಪ್ಪ ಪುಸ್ತಕದ ಕುರಿತು ಟೀಕೆ, ವಿಮರ್ಶೆಯ ಬಗ್ಗೆ ಮಾತನಾಡಿದರು.

ಪುಸ್ತಕದ ಜನಾರ್ಪಣೆಯ ಅಂಗವಾಗಿ ನಡೆದ ಕವಿಗೋಷ್ಠಿಯಲ್ಲಿ ಚಾಂದ್, ಬಸಯ್ಯ ಸ್ವಾಮಿ, ಸಿದ್ದಾರ್ಥ ಎಂ.ಎಸ್., ಸಿಕಂದರ್ ಅಲಿ, ಇಬ್ರಾಹಿಂ ಖಲೀಲ್, ನೂರ್ ಅಹ್ಮದ್, ನೀಲಮ್ಮ, ಮನೀಷಾ ಪಾಟೀಲ, ಸ್ನೇಹಲತಾ ಗೌನಳ್ಳಿ, ರಂಜಾನ್ ಹೆಬಸೂರ್ ಕವನ ವಾಚಿಸಿದರು.

ಲೇಖಕ ಅಬ್ದುಲ್ ಹೈ, ಅಂಗಡಿ ಮಲ್ಲಿಕಾರ್ಜುನ, ಜಿ.ಬಸವರಾಜ್, ಬಂಡ್ರಿಲಿಂಗಪ್ಪ, ಕೆ.ದಮ್ಮೂರಪ್ಪ, ಶೇಕಮ್ಮ, ಯಾಸ್ಮಿನ್, ಗ್ರಾಮಸ್ಥರು, ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ತೋರಣಗಲ್ಲು ಕುರಿತಾಗಿ ಅಚ್ಚುಕಟ್ಟಾದ ಪಸ್ತಕವನ್ನು ಬರೆದಿರುವ ಲೇಖಕ ಅಬ್ದುಲ್ ಹೈ ಅವರಿಗೆ ವಿವಿಧ ಸಂಘ ಸಂಸ್ಥೆಗಳು ಹಾಗೂ ಗ್ರಾಮಸ್ಥರು ಅಭಿನಂದಿಸಿದರು.

Tags

Bellary
share
ವಾರ್ತಾಭಾರತಿ
ವಾರ್ತಾಭಾರತಿ
Next Story
X