Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಬಳ್ಳಾರಿ
  4. ಮನುಷ್ಯ ಸಂಸ್ಕೃತನಾದರೆ ಮನುಕುಲದಲ್ಲಿ...

ಮನುಷ್ಯ ಸಂಸ್ಕೃತನಾದರೆ ಮನುಕುಲದಲ್ಲಿ ಗೌರವ, ಪರಿಸರ ಇದ್ದರೆ ಆರೋಗ್ಯಕ್ಕೆ ಅನುಕೂಲ: ಸಿದ್ದರಾಮನಂದ ಮಹಾಸ್ವಾಮಿಗಳು

ವಾರ್ತಾಭಾರತಿವಾರ್ತಾಭಾರತಿ12 Aug 2025 9:26 PM IST
share
ಮನುಷ್ಯ ಸಂಸ್ಕೃತನಾದರೆ ಮನುಕುಲದಲ್ಲಿ ಗೌರವ, ಪರಿಸರ ಇದ್ದರೆ ಆರೋಗ್ಯಕ್ಕೆ ಅನುಕೂಲ: ಸಿದ್ದರಾಮನಂದ ಮಹಾಸ್ವಾಮಿಗಳು
ಸಿರಿವಾರ ಗ್ರಾಮದಲ್ಲಿ ಹಾಲುಮತ ಧರ್ಮ ಮತ್ತು ಪರಿಸರ ಜಾಗೃತಿಗಾಗಿ ಶ್ರಾವಣ ಯಾತ್ರೆಯ ಕಾರ್ಯಕ್ರಮ

ಬಳ್ಳಾರಿ: ತಾಲೂಕಿನ ಸಿರಿವಾರ ಗ್ರಾಮದಲ್ಲಿ ಹಾಲುಮತ ಸಮುದಾಯದ ಮುಖಂಡರು ಹಾಗೂ ಬಂದುಗಳ ವತಿಯಿಂದ ಬಳ್ಳಾರಿ ಜಿಲ್ಲೆಯ ಹಾಲುಮತ ಸಮುದಾಯದ ಮುಖಂಡರ ಸಮ್ಮುಖದಲ್ಲಿ ಹಾಲುಮತ ಧರ್ಮ ಮತ್ತು ಪರಿಸರ ಜಾಗೃತಿಗಾಗಿ ಶ್ರಾವಣ ಯಾತ್ರೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಗುಲ್ಬರ್ಗ ವಿಭಾಗದ ತಿಂತಿಣಿಬ್ರಿಡ್ಜ್ ನ ಕನಕ ಗುರಪೀಠದ ಪೀಠಾಧ್ಯಕ್ಷರಾದ ಶ್ರೀ ಸಿದ್ಧರಾಮನಂದ ಮಹಾಸ್ವಾಮಿಜಿ ಕಾರ್ಯಕ್ರಮ ಉದ್ಘಾಟಸಿದರು.

ಈ ಸಂದರ್ಭದಲ್ಲಿ ಶ್ರೀ ಲಿಂಗದೇವರು ಸ್ವಾಮಿ, ಶ್ರೀ ಗೋವರ್ಧನಂದ ಸ್ವಾಮಿ, ಶರಣ ಬಸಯ್ಯ ಸ್ವಾಮಿ, ಬಳ್ಳಾರಿ ಜಿಲ್ಲಾ ಕುರುಬ ಸಂಘ ಅಧ್ಯಕ್ಷರಾದ ಪಿ.ಎಲ್.ಗಾದಿಲಿಂಗನ ಗೌಡ, ಸಂಘಟನಾ ಕಾರ್ಯದರ್ಶಿ ಕೊಳಗಲ್ ಅಂಜಿನಿ, ಹಾಲುಮತ ಸಮಾಜದ ಹಿರಿಯ ಮುಖಂಡರಾದ ರಾಮಲಿಂಗಪ್ಪ, ಕೆರೆಕೂಡಪ್ಪ, ಪಾಲಿಕೆ ಸದಸ್ಯ ಈರಮ್ಮ ಸುರೇಂದ್ರ, ಜನತಾ ಬಜಾರ್ ಅಧ್ಯಕ್ಷರಾದ ವೇಮಣ್ಣ, ಬಾಣಾಪುರ ಪಂಪನಗೌಡ, ಭಟ್ಟಿ ಇರಿ ಸ್ವಾಮಿ, ಜಾನೆಕುಂಟೆ ದೊಡ್ಡ ಬಸವ, ಶಿವುಕುಮಾರ, ಅಸುಂಡಿ ಪರಮೇಶಿ, ಎಸ್ ಜೆ ಕೋಟೆ ದೇವರಾಜ್, ರವಿ ಕಾರಮೆಂಚಿ, ಬೆಳ್ಳಿ ಕಟ್ಟಪ್ಪ, ಮಾರೆಣ್ಣ, ಅಹಿಂದ ಜಿಲ್ಲಾಧ್ಯಕ್ಷ ಜೋಗಿನ ಚಂದ್ರಪ್ಪ, ಸಿರಿವಾರ ಹಾಲುಮತ ಸಮುದಾದ ಮುಖಂಡರಾದ ಪಿ.ಶೇಖಲಿಂಗ, ಪಂಪಣ್ಣ, ಜಿನಗಪ್ಪ, ಚಂದ್ರಪ್ಪ, ಕೋಳಿ ಶಂಕ್ರಪ್ಪ, ಕೋಳಿ ಚನ್ನಬಸಪ್ಪ, ಓಂಕಾರಿ, ಮರಿಲಿಂಗ, ಕೃಷ್ಣಪ್ಪ, ಹೆಚ್. ಶೇಖಲಿಂಗ, ಡಿ.ಗಾದಿಲಿಂಗಪ್ಪ, ಭೀಮ ಲಿಂಗ, ಡಿ.ಶಿವಣ್ಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಹಾಲುಮತ ಸಮುದಾಯದ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X