Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಮೈಸೂರು
  4. ದಸರಾ ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ದಸರಾ ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ10 Sept 2025 11:22 PM IST
share
ದಸರಾ ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ

ಮೈಸೂರು, ಸೆ.10: ನಾಡಹಬ್ಬ ದಸರಾ ಸಂಭ್ರಮಕ್ಕೆ ದಿನಗಣನೆ ಶುರುವಾದ ಬೆನ್ನಲ್ಲೇ ಬುಧವಾರ ಗಂಗೋತ್ರಿ ಆವರಣದಲ್ಲಿ ಯುವ ಸಂಭ್ರಮಕ್ಕೆ ಅದ್ದೂರಿ ಚಾಲನೆ ದೊರೆಯಿತು.

ಮಾನಸ ಗಂಗೋತ್ರಿಯ ಬಯಲು ರಂಗಮಂದಿರದಲ್ಲಿ 7 ದಿನಗಳ ಕಾಲ ನಡೆಯುವ ಮೈಸೂರು ದಸರಾ ಮಹೋತ್ಸವ -2025ರ ಯುವ ಸಂಭ್ರಮಕ್ಕೆ ನಟ ಯುವರಾಜ್‌ಕುಮಾರ್, ನಟಿ ಅಮೃತ್ ಅಯ್ಯಂಗಾರ್, ಸಚಿವ ಕೆ.ವೆಂಕಟೇಶ್ ಸಹಿತ ಅನೇಕ ಗಣ್ಯರು ಚಾಲನೆ ನೀಡಿದರು.

ನಟ ಯುವರಾಜ್ ಮಾತನಾಡಿ, ಈ ವೇದಿಕೆ ನಿಮ್ಮದಾಗಿದ್ದು ದಸರಾ ಆರಂಭ ಆಗುತ್ತಿರುವುದೇ ನಿಮ್ಮಿಂದ, ನಿಮ್ಮಲ್ಲಿರುವ ಪ್ರತಿಭೆಗಳಿಂದ ಎಂದು ಸಂತಸ ಹಂಚಿಕೊಂಡರು. ಜತೆಗೆ ನರ್ತಿಸಿ ಯುವ ಮನಸ್ಸುಗಳು ಸಂಭ್ರಮಿಸುವಂತೆ ಮಾಡಿದರು.

ನಟಿ ಅಮೃತ ಅಯ್ಯರ್ ಮಾತನಾಡಿ, ನಮ್ಮೂರಲ್ಲಿ ನಮ್ಮ ವೇದಿಕೆಯಲ್ಲಿ ಭಾಗವಹಿಸಿರುವುದು ಸಂತೋಷವಾಗುತ್ತಿದೆ. ನಾನು ಕೂಡ ಕಾಲೇಜಿನ ದಿನಗಳಲ್ಲಿ ಯುವ ಸಂಭ್ರಮ ನೋಡಲು ಬರುತ್ತಿದ್ದುದು ನೆನಪಾಗುತ್ತಿದೆ ಎಂದು ಹೇಳಿದರು.

ಸಚಿವ ಕೆ.ವೆಂಕಟೇಶ್ ಮಾತನಾಡಿ, ಯುವ ದಸರಾವನ್ನು ಎಲ್ಲ ಸರಕಾರವೂ ನಡೆಸಿಕೊಂಡು ಬಂದಿದ್ದು, ಅದರಂತೆ ಕಾಂಗ್ರೆಸ್ ಸರಕಾರ ಅದ್ದೂರಿಯಾಗಿ ಚಾಲನೆ ನೀಡಿದೆ ಎಂದರು.

ಶಾಸಕ ಜಿ.ಟಿ.ದೇವೆಗೌಡ ಮಾತನಾಡಿ, ಕಾರ್ಯಕ್ರಮಕ್ಕೆ ಹೊರ ರಾಜ್ಯದಿಂದ ಬಂದವರಿಗೆ ಯಾವುದೇ ಸಮಸ್ಯೆ ಆಗಬಾರದು. ಎಲ್ಲರೂ ಸೌಜನ್ಯದಿಂದ ವರ್ತಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು. ಬಳಿಕ ಮೊದಲ ದಿನ ಕಾಲೇಜು ವಿದ್ಯಾರ್ಥಿಗಳಿಂದ ವಿವಿಧ ನೃತ್ಯಗಳು ನಡೆದವು.

ಈ ಸಂದರ್ಭದಲ್ಲಿ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಸಿ.ಎನ್.ಮಂಜೇಗೌಡ ದಸರಾ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯ್ಯೂಬ್ ಖಾನ್, ಜಿಲ್ಲಾಧಿಕಾರಿ ಡಾ.ಲಕ್ಷ್ಮೀಕಾಂತ ರೆಡ್ಡಿ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X