Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಧುಕರ್ ಶೆಟ್ಟಿಯವರಂತಹ ಆದರ್ಶ...

ಮಧುಕರ್ ಶೆಟ್ಟಿಯವರಂತಹ ಆದರ್ಶ ವ್ಯಕ್ತಿಗಳು ಸಮಾಜಕ್ಕೆ ಬೇಕು : ಅಬ್ದುಲ್ ಅಹದ್

ವಾರ್ತಾಭಾರತಿವಾರ್ತಾಭಾರತಿ24 July 2026 12:25 AM IST
share
ಮಧುಕರ್ ಶೆಟ್ಟಿಯವರಂತಹ ಆದರ್ಶ ವ್ಯಕ್ತಿಗಳು ಸಮಾಜಕ್ಕೆ ಬೇಕು : ಅಬ್ದುಲ್ ಅಹದ್
‘ಖಾಕಿಯೊಳಗಿನ ಸಂತ’ ನಾಟಕ ಪ್ರದರ್ಶನ ಕಾರ್ಯಕ್ರಮ

ಬೆಂಗಳೂರು : ಅಧಿಕಾರಿಗಳು ಮತ್ತು ರಾಜಕಾರಣಿಗಳು ಅವರ ಕೆಲಸವನ್ನು ಸರಿಯಾಗಿ ಮಾಡಿದರೆ, ಜನರು ಬೀದಿಗಿಳಿಯುವುದಿಲ್ಲ ಎಂದು ಡೆಪ್ಯೂಟಿ ಇನ್‍ಸ್ಪೆಕ್ಟರ್ ಜನರಲ್ ಆಫ್ ಪೊಲೀಸ್, ಬಿಎಂಟಿಸಿಯ ಭದ್ರತಾ-ಜಾಗೃತದ ನಿರ್ದೇಶಕ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಗುರುವಾರ ನಗರದ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಬೆಂಗಳೂರು ನಗರ ಮಹಾ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಸಾಂಸ್ಕೃತಿಕ ಕಲಾ ಕುಟೀರದ ವತಿಯಿಂದ ಆಯೋಜಿಸಿದ್ದ ಸಂಸ್ಥೆಯ ನಿರ್ವಾಹಕ ಸಿದ್ದರಾಮ ಕೊಪ್ಪರ್ ನಿರ್ದೇಶನದ ‘ಖಾಕಿಯೊಳಗಿನ ಸಂತ’ ನಾಟಕ ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಧುಕರ್ ಶೆಟ್ಟಿ ಅವರಂತಹ ಅಧಿಕಾರಿಗಳಿದ್ದರೆ, ಯಾವ ಜನರೂ ಬೀದಿಗಿಳಿಯುವುದಿಲ್ಲ. ಅಂತಹ ಮಹೋನ್ನತ ಆದರ್ಶವನ್ನು ಮಧುಕರ್ ಶೆಟ್ಟಿ ಅವರು ಹೊಂದಿದ್ದರು ಎಂದು ಅಬ್ದುಲ್ ಅಹದ್ ಅವರು ನುಡಿದರು.

ಮಧುಕರ್ ಶೆಟ್ಟಿ ಅವರ ಜೀವನಾಧಾರಿತ ನಾಟಕವನ್ನು ಏಕೆ ನೋಡಬೇಕೆಂದರೆ, ಭಾರತದಲ್ಲಿ ವರ್ಷಕ್ಕೆ ಸಾವಿರಾರು ಜನರು ಅಧಿಕಾರಿಗಳಾಗಿ ನೇಮಕವಾಗುತ್ತಾರೆ. ಸುಮಾರು 300 ಜನರು ಐಎಎಸ್, ಐಪಿಎಸ್ ಅಧಿಕಾರಿಗಳಾಗುತ್ತಾರೆ. ಆದರೆ ಒಬ್ಬ ವ್ಯಕ್ತಿ ಮಧುಕರ್ ಶೆಟ್ಟಿ ಅವರ ಜೊತೆಗೆ ಕೆಲಸ ಮಾಡಲು ಸೈದ್ಧಾಂತಿಕವಾಗಿ ಬದ್ಧರಾಗಿರಬೇಕು ಎಂದು ಅಬ್ದುಲ್ ಅಹದ್ ತಿಳಿಸಿದರು.

ಯಾವುದೇ ವಿಷಯದಲ್ಲಿ ರಾಜೀ ಆಗುವುದಿಲ್ಲ. ಲಂಚ ತೆಗೆದುಕೊಳ್ಳುವುದಿಲ್ಲ. ಎಲ್ಲರನ್ನು ಸಮಾನವಾಗಿ ನೋಡುತ್ತೇನೆ ಎಂದಾಗ ಮಾತ್ರ ಆ ವ್ಯಕ್ತಿ ಕಲೆಗೆ ವಸ್ತುವಾಗುತ್ತಾನೆ. ಮಧುಕರ್ ಶೆಟ್ಟಿಯವರಂತಹ ಆದರ್ಶ ವ್ಯಕ್ತಿಗಳು ಸಮಾಜಕ್ಕೆ ಬೇಕು. ಮಧುಕರ್ ಶೆಟ್ಟಿ ಅವರ ಹಾಗೆ ಆದರ್ಶಗಳನ್ನಿಟ್ಟುಕೊಂಡು ಜೀವನ ನಡೆಸುವುದು ಸಮಾಜಕ್ಕೆ ಅಗತ್ಯವಿದೆ ಎಂದು ಅಬ್ದುಲ್ ಅಹದ್ ಅಭಿಪ್ರಾಯಪಟ್ಟರು.

ಇದೇ ವೇಳೆ ಸಿದ್ದರಾಮ ಕೊಪ್ಪರ್ ನಿರ್ದೇಶನದ ‘ಖಾಕಿಯೊಳಗಿನ ಸಂತ’ ನಾಟಕ ಪ್ರದರ್ಶನ ನಡೆಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮುಖ್ಯ ಕಾರ್ಮಿಕ ಕಲ್ಯಾಣಾಧಿಕಾರಿ ಪಿ.ವೈ. ನಾಯಕ್, ದಯಾನಂದ್ ಮತ್ತಿತರರು ಹಾಜರಿದ್ದರು.


Delete Edit


Tags

Abdul Ahad
share
ವಾರ್ತಾಭಾರತಿ
ವಾರ್ತಾಭಾರತಿ
Next Story
X