Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ಮೂಲ ಸೌಕರ್ಯಕ್ಕಾಗಿ...

Bengaluru | ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ವಕೀಲರ ಧರಣಿ

ವಾರ್ತಾಭಾರತಿವಾರ್ತಾಭಾರತಿ23 July 2026 12:40 AM IST
share
Bengaluru | ಮೂಲ ಸೌಕರ್ಯಕ್ಕಾಗಿ ಆಗ್ರಹಿಸಿ ವಕೀಲರ ಧರಣಿ

ಬೆಂಗಳೂರು : ಬೆಂಗಳೂರು ಮಹಾನಗರದ ವ್ಯಾಪ್ತಿಯ ನ್ಯಾಯಾಲಯಗಳಲ್ಲಿ ಮೂಲಸೌಕರ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ವಕೀಲರು ಧರಣಿ ನಡೆಸಿದರು.

ಬುಧವಾರ ಹೈಕೋರ್ಟ್ ಮುಂಭಾಗ ಬೆಂಗಳೂರು ವಕೀಲರ ಸಂಘದ ನೇತೃತ್ವದಲ್ಲಿ ಜಮಾಯಿಸಿದ ವಕೀಲರು, ನ್ಯಾಯಾಲಯಗಳಿಗೆ ಮೂಲಸೌಕರ್ಯಗಳನ್ನು ಒದಗಿಸುವ ಹಾಗೂ ಗಂಭೀರ ಸ್ವರೂಪದ ಆಡಳಿತಾತ್ಮಕ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೈಕೋರ್ಟ್ ರಿಜಿಸ್ಟ್ರಿ ಯಾವುದೇ ಕ್ರಮ ಕೈಗೊಂಡಿಲ್ಲ. ಹೈಕೋರ್ಟ್‌ನಲ್ಲಿ ಹೊಸ ಪ್ರಕರಣಗಳ ವಿಚಾರಣೆಗೆ ದಿನಾಂಕಗಳು ಸಿಗುತ್ತಿಲ್ಲವಾದ ಕಾರಣ ವಿಚಾರಣೆ ವಿಳಂಬವಾಗುತ್ತಿದೆ. ಇದರಿಂದ ದಾವೆದಾರರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ ಮಾತನಾಡಿ, ಬೆಂಗಳೂರು ನಗರ ಸಿವಿಲ್ ಕೋರ್ಟ್‌ನಲ್ಲಿ ಬರೋಬ್ಬರಿ 25 ನ್ಯಾಯಾಲಯಗಳಲ್ಲಿ ನ್ಯಾಯಾಧೀಶರ ಹುದ್ದೆಗಳು ಖಾಲಿ ಇವೆ. ಈ ನ್ಯಾಯಾಲಯಗಳಿಗೆ ಮತ್ತೊಬ್ಬ ನ್ಯಾಯಾಧೀಶರನ್ನು ಉಸ್ತುವಾರಿಯಾಗಿ ನೇಮಿಸುತ್ತಿದ್ದು, ಎರಡೂ ನ್ಯಾಯಾಲಯಗಳ ಕಲಾಪಕ್ಕೆ ತೀವ್ರ ಅಡ್ಡಿಯಾಗುತ್ತಿದೆ. ಹೈಕೋರ್ಟ್ ಸೇರಿದಂತೆ ಸಿಟಿ ಸಿವಿಲ್ ಕೋರ್ಟ್, ಮ್ಯಾಜಿಸ್ಟ್ರೇಟ್ ಮತ್ತು ಮೇಯೊ ಹಾಲ್ ಕೋರ್ಟ್ ಸೇರಿದಂತೆ ಎಲ್ಲ ನ್ಯಾಯಾಲಯಗಳಿಗೆ ಸಂಬಂಧಿಸಿದ ಸಮಸ್ಯೆಗಳ ಬಗ್ಗೆ ಈಗಾಗಲೇ ಪತ್ರ ಬರೆದಿದೆ. ಆದರೂ, ಈ ವಿಷಯಗಳ ಕುರಿತಂತೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ತಿಳಿಸಿದರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹೊಸದಾಗಿ ನಿರ್ಮಿಸಿರುವ ಕಟ್ಟಡದಲ್ಲಿ ಕೇವಲ ಒಂದೇ ಒಂದು ಲಿಫ್ಟ್ ಇರುವುದರಿಂದ, ವಕೀಲರು ಮತ್ತು ವಯಸ್ಸಾದ ಕಕ್ಷಿದಾರರು 7ನೇ 'ಮಹಡಿಯವರೆಗೆ ಮೆಟ್ಟಿಲು ಹತ್ತಿಯೇ ಹೋಗಬೇಕಾದ ಅನಿವಾರ್ಯತೆ ಇದೆ. ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ ಎಂದು ಅವರು ಉಲ್ಲೇಖಿಸಿದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X