Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. Bengaluru | ಹಲವು ಬೇಡಿಕೆಗಳಿಗೆ...

Bengaluru | ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಜೈಲ್ ಭರೋ ಚಳುವಳಿ: ಧರಣಿನಿರತರ ಬಂಧನ, ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ10 Aug 2026 10:08 PM IST
share
Bengaluru | ಹಲವು ಬೇಡಿಕೆಗಳಿಗೆ ಒತ್ತಾಯಿಸಿ ಜೈಲ್ ಭರೋ ಚಳುವಳಿ: ಧರಣಿನಿರತರ ಬಂಧನ, ಬಿಡುಗಡೆ

ಬೆಂಗಳೂರು : ವಿಬಿ ಜಿ ಗ್ರಾಮ್ ಜಿ ಕಾಯ್ದೆ, ವಿದ್ಯುತ್ ತಿದ್ದುಪಡಿ ಕಾಯ್ದೆ ರದ್ಧತಿ ಮತ್ತು ಎಲ್ಲ ಅಗತ್ಯ ವಸ್ತುಗಳ ಬೆಲೆ ಏರಿಕೆ ನಿಯಂತ್ರಣ ಸೇರಿ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಕ್ವಿಟ್ ಇಂಡಿಯಾ ಚಳುವಳಿ ಸ್ಮರಣಾರ್ಥವಾಗಿ ಸಂಯುಕ್ತ ಹೋರಾಟ-ಕರ್ನಾಟಕ ಹಾಗೂ ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ವತಿಯಿಂದ ಸೋಮವಾರ ನಗರದ ಫ್ರೀಡಂ ಪಾರ್ಕ್‍ನಲ್ಲಿ ಜೈಲ್ ಭರೋ ಚಳುವಳಿಯನ್ನು ನಡೆಸಲಾಯಿತು.

1942ರಂದು ಬ್ರಿಟಿಷರೇ ಭಾರತ ಬಿಟ್ಟು ತೊಲಗಿ ಎಂಬ ನಿರ್ಣಾಯಕ ಹೋರಾಟವನ್ನು ನಡೆಸಲಾಗಿತ್ತು. ಆದರೆ, ಪ್ರಸಕ್ತ ಸಂದರ್ಭದಲ್ಲಿ ಸುಲಿಗೆ ಕೋರ ಬಹುರಾಷ್ಟ್ರೀಯ ಕಂಪೆನಿಗಳೇ ದೇಶ ಬಿಟ್ಟು ತೊಲಗಿ ಎನ್ನಬೇಕಾಗಿದೆ. ಡಾ.ಸ್ವಾಮಿನಾಥನ್ ವರದಿಯ ಶಿಫಾರಸಿನಂತೆ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಶಾಸನವನ್ನು ಕೇಂದ್ರ ಸರಕಾರ ಇನ್ನು ರೂಪಿಸಿಲ್ಲ. ಜೊತೆಗೆ ವಿವಿಧ ದೇಶಗಳೊಡನೆ ಮುಕ್ತ ವಾಣಿಜ್ಯ ಒಪ್ಪಂದವನ್ನು ಎಫ್‍ಟಿಎ ಮಾಡಿಕೊಳ್ಳಲಾಗಿದೆ ಇದು ಕೃಷಿ ಹಾಗೂ ರೈತ ವಿರೋಧಿ ನೀತಿಗಳಾಗಿದೆ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

ಅದೇ ರೀತಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಾದ ಮನ್ರೇಗಾ ಯೋಜನೆಯನ್ನು ಬದಲಾಯಿಸಲಾಗಿದೆ. ಇದರಿಂದ ಗ್ರಾಮೀಣ ಉದ್ಯೋಗಗಳು ದೊರಕದಂತಾಗಿದೆ. ವಿದ್ಯುತ್ ಬಿಲ್-2026 ಹಾಗೂ ಬೀಜ ಮಸೂದೆಗಳು ರೈತ ಹಾಗೂ ಕಾರ್ಮಿಕ ವಿರೋಧಿಯಾಗಿದ್ದು, ಕೂಡಲೇ ಅವುಗಳನ್ನು ರದ್ಧು ಮಾಡಬೇಕು ಎಂದು ಧರಣಿನಿರತರು ಒತ್ತಾಯಿಸಿದರು.

ರಾಜ್ಯ ಸರಕಾರ ಕೂಡ ನಾಲ್ಕು ಲೇಬರ್ ಕೋಡ್‍ಗಳಿಗೆ ಕಾನೂನನ್ನು ರಚಿಸುವಾಗ ಕಾರ್ಮಿಕರ ಪರವಾಗಿ ರೂಪಿಸಬೇಕು ಮತ್ತು ಜಾರಿಗೊಂಡ ಕನಿಷ್ಠ ವೇತನವನ್ನು ಈ ಕೂಡಲೇ ಜಾರಿಗೊಳಿಸಬೇಕು. ರಾಜ್ಯದ ವಿವಿಧಡೆ ನಡೆಯುತ್ತಿರುವ ಕೃಷಿ ಜಮೀನಿನ ಸ್ವಾಧೀನವನ್ನು ಕೈಬಿಡಬೇಕು ಎಂದು ಧರಣಿನಿರತರು ಆಗ್ರಹಿಸಿದರು.

ಈ ಧರಣಿ ಸಭೆಯಲ್ಲಿ ಪ್ರತಿಭಟನೆಯಲ್ಲಿ ಜೆಸಿಟಿಯು ಮುಖಂಡ ಕೆ.ವಿ.ಭಟ್, ಕೆಪಿಆರ್‌ ಎಸ್ ಮುಖಂಡ ಯಶವಂತ್, ಸಿಐಟಿಯು ಮುಖಂಡ ಉಮೇಶ್, ಎಐಟಿಯುಸಿ ಮುಖಂಡ ಹನುಮಂತಪ್ಪ ಸೇರಿದಂತೆ ವಿವಿಧ ರೈತ ಹಾಗೂ ಕಾರ್ಮಿಕ ಮುಖಂಡರು ಮಾತನಾಡಿದರು. ಕೊನೆಗೆ ಧರಣಿನಿರತರು ಫ್ರೀಡಂ ಪಾರ್ಕ್‍ನ ಬಳಿ ರಸ್ತೆ ತಡೆಯಲು ಮುಂದಾದಾಗ ಪೊಲೀಸರು ಬಂಧಿಸಿ ತದನಂತರ ಬಿಡುಗಡೆಗೊಳಿಸಿದರು.

Tags

Bengaluru
share
ವಾರ್ತಾಭಾರತಿ
ವಾರ್ತಾಭಾರತಿ
Next Story
X