Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ...

ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ವರ್ಗಾಹಿಸುವ ನಿರ್ಧಾರಕ್ಕೆ ಭೋಜೇಗೌಡ ವಿರೋಧ

ವಾರ್ತಾಭಾರತಿವಾರ್ತಾಭಾರತಿ31 Dec 2025 7:47 PM IST
share
ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ವಿದ್ಯಾರ್ಥಿಗಳನ್ನು ವರ್ಗಾಹಿಸುವ ನಿರ್ಧಾರಕ್ಕೆ ಭೋಜೇಗೌಡ ವಿರೋಧ

ಬೆಂಗಳೂರು: 2025-26ನೇ ಸಾಲಿಗೆ ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಇತರ ಪ್ರೌಢಶಾಲೆಗಳಿಗೆ ವರ್ಗಾಹಿಸುವ ಸರಕಾರದ ನಿರ್ಧಾರವನ್ನು ವಿಧಾನ ಪರಿಷತ್ತಿನ ಸದಸ್ಯ ಎಸ್.ಎಲ್. ಭೋಜೇಗೌಡ ವಿರೋಧಿಸಿದ್ದಾರೆ.

ಬುಧವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್ ಮನವಿ ಪತ್ರವನ್ನು ಸಲ್ಲಿಸಿದ ಅವರು, ಪರೀಕ್ಷಾ ಮಂಡಳಿಯು ಮಾನ್ಯತೆ ನವೀಕರಣವಾಗದ ಪ್ರೌಢಶಾಲೆಗಳ ಎಸೆಸೆಲ್ಸಿ ವಿದ್ಯಾರ್ಥಿಗಳನ್ನು ಇತರ ಸರಕಾರಿ ಹಾಗೂ ಮಾನ್ಯತೆಗೊಂಡ ಅನುದಾನಿತ ಪ್ರೌಢ ಶಾಲೆಗಳಿಗೆ ಹಾಜರಾಗುವಂತೆ ಕ್ರಮವಹಿಸಲು ಸುತ್ತೋಲೆ ಹೊರಡಿಸಿದೆ. ಇದನ್ನು ಹಿಂಪಡೆದು, ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ವಹಿಸಬೇಕು ಎಂದು ಒತ್ತಾಯಿಸಿದ್ದಾರೆ.

ರಾಜ್ಯ ಸರಕಾರವು 2025-26ನೇ ಸಾಲಿಗೆ ಸಂಬಂಧಿಸಿದಂತೆ ಅನುದಾನಿತ ಮತ್ತು ಖಾಸಗಿ ಪ್ರೌಢಶಾಲೆಗಳ ಮಾನ್ಯತೆ ನವೀಕರಣಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆದರೆ ಹಲವಾರು ಷರತ್ತು-ನಿಬಂಧನೆಗಳನ್ನು ವಿಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯ ಸರಕಾರವು ಮಾನ್ಯತೆ ನವೀಕರಣಕ್ಕಾಗಿ ಇರುವ ಕಠಿಣ ನಿಯಮಗಳನ್ನು ಸಡಿಲಿಸಲು ಒಂದು ಉಪಸಮಿತಿಯನ್ನು ರಚಿಸಿದೆ. ಈ ಸಮಿತಿಯು ಈಗಾಗಲೇ ಸಭೆಯನ್ನು ನಡೆಸಿದ್ದು, ಅದರ ವರದಿಯನ್ನು ಶೀಘ್ರವಾಗಿ ಸರಕಾರಕ್ಕೆ ಸಲ್ಲಿಸಲಿದೆ. ಇದರ ನಡುವೆ ಪರೀಕ್ಷಾ ಮಂಡಳಿಯು ಸುತ್ತೋಲೆ ಹೊರಡಿಸಿದೆ. ಹೀಗಾಗಿ ಉಪಸಮಿತಿ ವರದಿ ನೀಡುವವರೆಗೆ ಮಾನ್ಯತೆ ನವೀಕರಣದ ಪ್ರತಿಯನ್ನು ಕಡ್ಡಾಯಗೊಳಿಸದೆ ಎಲ್ಲ ವಿದ್ಯಾರ್ಥಿಗಳಿಗೆ ಅದೇ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾಗುವಂತೆ ಕ್ರಮ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X