Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬಿಎಂಆರ್‌ಸಿಎಲ್‍ನ ಗುಲಾಬಿ-ನೀಲಿ ಮಾರ್ಗಗಳ...

ಬಿಎಂಆರ್‌ಸಿಎಲ್‍ನ ಗುಲಾಬಿ-ನೀಲಿ ಮಾರ್ಗಗಳ ಸಿಬಿಟಿಸಿ ಸಿಗ್ನಲಿಂಗ್ ವ್ಯವಸ್ಥೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ

ವಾರ್ತಾಭಾರತಿವಾರ್ತಾಭಾರತಿ8 Aug 2026 11:01 PM IST
share
ಬಿಎಂಆರ್‌ಸಿಎಲ್‍ನ ಗುಲಾಬಿ-ನೀಲಿ ಮಾರ್ಗಗಳ ಸಿಬಿಟಿಸಿ ಸಿಗ್ನಲಿಂಗ್ ವ್ಯವಸ್ಥೆಗೆ ರೈಲ್ವೆ ಮಂಡಳಿಯಿಂದ ಅನುಮೋದನೆ

ಬೆಂಗಳೂರು : ಬಿಎಂಆರ್‍ಸಿಎಲ್‍ನ ಗುಲಾಬಿ ಮಾರ್ಗ (ರೀಚ್-6) ಹಾಗೂ ಕೆಂಪೇಗೌಡ ಅಂತರ್‍ರಾಷ್ಟ್ರೀಯ ವಿಮಾನ ನಿಲ್ದಾಣದವರೆಗೆ ವಿಸ್ತರಿಸಿರುವ ಹಂತ-2A ಮತ್ತು ಹಂತ-2B ಒಳಗೊಂಡ ಸಂಪೂರ್ಣ ನೀಲಿ ಮಾರ್ಗದ ಕಮ್ಯುನಿಕೇಷನ್ ಬೇಸ್ಟ್ ಟ್ರೈನ್ ಕಂಟ್ರೋಲ್ (ಸಿಬಿಟಿಸಿ) ಸಿಗ್ನಲಿಂಗ್ ಮತ್ತು ರೈಲು ನಿಯಂತ್ರಣ ವ್ಯವಸ್ಥೆಗೆ ರೈಲ್ವೆ ಮಂಡಳಿ ತಾತ್ವಿಕ ಅನುಮೋದನೆ ನೀಡಿದೆ.

ಈ ಅನುಮೋದನೆಯು ಕಾಳೇನ ಅಗ್ರಹಾರದಿಂದ ತಾವರೆಕೆರೆವರೆಗಿನ ಗುಲಾಬಿ ಮಾರ್ಗದ ಕಾರ್ಯಾರಂಭದ ನಿಟ್ಟಿನಲ್ಲಿ ಪ್ರಮುಖ ಮೈಲಿಗಲ್ಲಾಗಿದೆ. ಅನುಮೋದನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಬಿಎಂಆರ್‍ಸಿಎಲ್ ಕಳೆದ ಒಂದು ತಿಂಗಳಿನಿಂದ ರೈಲ್ವೆ ಮಂಡಳಿ ಹಾಗೂ ಆರ್‍ಡಿಎಸ್‍ಒ ಜೊತೆ ನಿರಂತರವಾಗಿ ಸಮನ್ವಯ ಸಾಧಿಸಿ ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ವಿಶೇಷವಾಗಿ ಇದು ಸೆಂಟ್ರಲ್ ಸಿಲ್ಕ್ ಬೋರ್ಡ್‍ನಿಂದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದವರೆಗಿನ ನೀಲಿ ಮಾರ್ಗಕ್ಕೂ ಅನ್ವಯಿಸುತ್ತದೆ. ಗುಲಾಬಿ ಮಾರ್ಗಕ್ಕೆ ಸಿಗ್ನಲಿಂಗ್ ಅನುಮೋದನೆಯು ಬಾಕಿ ಇದ್ದ ಪ್ರಮುಖ ಹಂತವಾಗಿದ್ದರೆ, ನೀಲಿ ಮಾರ್ಗದ ಉದ್ದೇಶಿತ ಕಾರ್ಯಾರಂಭಕ್ಕೂ ಸಾಕಷ್ಟು ಮುಂಚಿತವಾಗಿಯೇ ಈ ಅನುಮೋದನೆ ದೊರೆತಿದ್ದು, ಅಗತ್ಯ ಪರೀಕ್ಷೆ ಹಾಗೂ ಸುರಕ್ಷತಾ ಪ್ರಮಾಣೀಕರಣ ಪ್ರಕ್ರಿಯೆಗಳನ್ನು ಸಕಾಲದಲ್ಲಿ ಕೈಗೊಳ್ಳಲು ಅನುಕೂಲವಾಗಲಿದೆ.

ಗುಲಾಬಿ ಮಾರ್ಗಕ್ಕೆ ಸಂಬಂಧಿಸಿದಂತೆ, ಬಿಎಂಆರ್‍ಸಿಎಲ್ ಇನ್ನುಳಿದ ತಾಂತ್ರಿಕ ಮತ್ತು ಶಾಸನಬದ್ಧ ಪ್ರಕ್ರಿಯೆಗಳಾದ ಆರ್‍ಡಿಎಸ್‍ಒದಿಂದ ಮಧ್ಯಂತರ ವೇಗ ಪ್ರಮಾಣೀಕರಣ, ಸಿಸಿಆರ್‍ಎಸ್ ಮೂಲಕ ರೈಲುಗಳ ಶಾಸನಬದ್ಧ ಪರಿಶೀಲನೆ, ಪ್ರಾಯೋಗಿಕ ಸಂಚಾರದ ನಂತರ ಅಂತಿಮ ಶಾಸನಬದ್ಧ ಪರಿಶೀಲನೆ ಹಾಗೂ ಪ್ರಯಾಣಿಕರ ಸೇವೆ ಆರಂಭಿಸಲು ಅಗತ್ಯವಿರುವ ಅನುಮತಿ ಪಡೆಯುವ ಪ್ರಕ್ರಿಯೆಯನ್ನು ಮುಂದುವರಿಸಲಿದೆ.

ಉಳಿದ ಪ್ರಕ್ರಿಯೆಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಿ, ಗುಲಾಬಿ ಮಾರ್ಗದಲ್ಲಿ ಪ್ರಯಾಣಿಕರ ಸೇವೆಯನ್ನು ಆರಂಭಿಸಲು ಬಿಎಂಆರ್‍ಸಿಎಲ್ ರೈಲ್ವೆ ಮಂಡಳಿ, ಆರ್‍ಡಿಎಸ್‍ಒ, ಸಿಸಿಆರ್‍ಎಸ್ ಹಾಗೂ ಸಂಬಂಧಪಟ್ಟ ಇತರ ಸಂಸ್ಥೆಗಳೊಂದಿಗೆ ನಿಕಟ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲಿದೆ ಎಂದು ಪ್ರಕಟನೆ ತಿಳಿಸಿದೆ.

Tags

BMRCL
share
ವಾರ್ತಾಭಾರತಿ
ವಾರ್ತಾಭಾರತಿ
Next Story
X