Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ...

ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ, ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? : ಡಿ.ಕೆ.ಶಿವಕುಮಾರ್

ವಾರ್ತಾಭಾರತಿವಾರ್ತಾಭಾರತಿ27 Aug 2025 3:49 PM IST
share
ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ, ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? : ಡಿ.ಕೆ.ಶಿವಕುಮಾರ್
"ಬಾನು ಮುಷ್ತಾಕ್ ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ?"

ಬೆಂಗಳೂರು : ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ.

ಬುಧವಾರ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಹೇಳಿದರು.

ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು.‌ ರಾಜ ವಂಶಸ್ಥರು ಹಾಗೂ ನಂತರ ಬಂದ ಸರಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ‌ ಮಾಡುವ ಅಗತ್ಯವಿಲ್ಲ ಎಂದರು.

ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದೂಗಳು‌ ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ,‌‌ ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ ಎಂದರು.

ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್,‌ ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ ಮಾಡಿದರು. ಆದರೆ ಈಗ ಬಾನು ಮುಷ್ತಾಕ್ ಅವರು ಬೆಟ್ಟ ಹತ್ತಬಾರದು,‌ ಉದ್ಘಾಟನೆ ಮಾಡಬಾರದು ಎನ್ನುವುದು ಎಷ್ಟು ಸರಿ? ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X