Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಜಿಬಿಎ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೆ...

ಜಿಬಿಎ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೆ ಕೋಟ್ಯಂತರ ರೂ. ದುರ್ಬಳಕೆ : ಆರೋಪ

ಆರೋಗ್ಯಾಧಿಕಾರಿ ಡಾ.ಎಸ್.ಕೆ.ಸವಿತಾ ಅಮಾನತಿಗೆ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ9 Sept 2026 11:42 PM IST
share
ಜಿಬಿಎ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸದೆ ಕೋಟ್ಯಂತರ ರೂ. ದುರ್ಬಳಕೆ : ಆರೋಪ

ಬೆಂಗಳೂರು : ಜಿಬಿಎ ವ್ಯಾಪ್ತಿಯಲ್ಲಿ ಯಾವುದೇ ಕಾಮಗಾರಿ ನಡೆಸದೆ ತಮ್ಮ ಮಗನ ಹೆಸರಿನಲ್ಲಿ 1 ಕೋಟಿ ರೂ.ಗೂ ಹೆಚ್ಚು ಹಣ ದುರುಪಯೋಗ ಪಡಿಸಿಕೊಂಡು, ನಂಬಿಕೆ ದ್ರೋಹ ಎಸಗಿರುವ ಆರೋಗ್ಯಾಧಿಕಾರಿ ಡಾ.ಎಸ್.ಕೆ. ಸವಿತಾ ಅವರನ್ನು ತಕ್ಷಣ ಅಮಾನತುಗೊಳಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ-ಪಾಲಿಕೆಗಳ ಅಧಿಕಾರಿ ಮತ್ತು ನೌಕರರ ಕ್ಷೇಮಾಭಿವೃದ್ಧಿ ಸಂಘ ಒತ್ತಾಯಿಸಿದೆ.

ಈ ಕುರಿತಂತೆ ಬುಧವಾರ ಸಂಘದ ಅಧ್ಯಕ್ಷ ಎ.ಅಮೃತ್‌ರಾಜ್, ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ.

ಆರೋಗ್ಯಾಧಿಕಾರಿ ಡಾ.ಎಸ್.ಕೆ.ಸವಿತಾ ಹಾಗೂ ನಗರದ ಖಾಸಗಿ ಕಾಲೇಜಿನಲ್ಲಿ ಪ್ರಾಧ್ಯಾಪಕ ಆಗಿರುವ ಆಕೆಯ ಪುತ್ರ ಚಿರಾಗ್, ಪಾಲಿಕೆಯಲ್ಲಿ ಕಾಮಗಾರಿ ನಡೆಸದೆ ಕೋಟ್ಯಂತರ ರೂಪಾಯಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪವು ಪ್ರಾಥಮಿಕ ತನಿಖೆಯಲ್ಲಿ ಸಾಬೀತಾಗಿದೆ. ಈ ಸಂಬಂಧ ನಗರಾಭಿವೃದ್ಧಿ ಸಚಿವ ಹಾಗೂ ಇಲಾಖೆಯ ಅಪರ ಕಾರ್ಯದರ್ಶಿಗಳು ವಿಚಾರಣೆಗೆ ಆದೇಶಿಸಿದ್ದಾರೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಡಾ.ಸವಿತಾ ಅವರು ಬೊಮ್ಮನಹಳ್ಳಿ ಮತ್ತು ಆರ್.ಆರ್.ನಗರವಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ‘ಮೆ॥ ಎ.ವಿ.ಎಸ್ ಎಂಟರ್ ಪ್ರೈಸಸ್’ ಸಂಸ್ಥೆ ಹೆಸರಿನಲ್ಲಿ ತಮ್ಮ ಪುತ್ರ ಚಿರಾಗ್ ಖಾತೆಗೆ ಲಕ್ಷಾಂತರ ರೂಪಾಯಿ ವರ್ಗಾಯಿಸಿ ವಂಚಿಸಿರುವುದು ಕಂಡುಬಂದಿದೆ. ಈ ಕುರಿತು ತನಿಖೆ ನಡೆಸಲು ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ನಿಯಾಜ್ ಅಹ್ಮದ್ ಎಸ್.ದಫೇದಾರ್ ಅವರನ್ನು ವಿಚಾರಣಾಧಿಕಾರಿಯಾಗಿ ನೇಮಿಸಲಾಗಿದೆ.

ಸದ್ಯ, ಭಾರೀ ಮೊತ್ತ ಹಣದ ಅವ್ಯವಹಾರದಲ್ಲಿ ಭಾಗಿಯಾಗಿರುವ ಡಾ.ಎಸ್.ಕೆ. ಸವಿತಾ ಅವರನ್ನು ತಕ್ಷಣ ಅಮಾನತುಗೊಳಿಸಿ, ಕ್ರಿಮಿನಲ್ ಮೊಕದ್ದಮೆ ದಾಖಲಿಸಿ ತನಿಖೆ ನಡೆಸುವಂತೆ ಸಂಘವು ಪತ್ರದಲ್ಲಿ ಮನವಿ ಮಾಡಿದೆ.

Tags

GBA
share
ವಾರ್ತಾಭಾರತಿ
ವಾರ್ತಾಭಾರತಿ
Next Story
X