Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನಿಯಮಬಾಹಿರ ‘ಅರ್ಹತಾ ಪ್ರಮಾಣಪತ್ರ’ ನೀಡಿದ...

ನಿಯಮಬಾಹಿರ ‘ಅರ್ಹತಾ ಪ್ರಮಾಣಪತ್ರ’ ನೀಡಿದ ಆರೋಪ: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್ ಅಮಾನತು

ವಾರ್ತಾಭಾರತಿವಾರ್ತಾಭಾರತಿ22 Jan 2026 12:36 AM IST
share
ನಿಯಮಬಾಹಿರ ‘ಅರ್ಹತಾ ಪ್ರಮಾಣಪತ್ರ’ ನೀಡಿದ ಆರೋಪ: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್ ಅಮಾನತು

ಬೆಂಗಳೂರು: ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಆಹಮ್ಮದ್ ಅವರು ಗುಜರಾತ್ ರಾಜ್ಯದ ವಾಹನಗಳಿಗೆ ನಿಯಮಬಾಹಿರವಾಗಿ ಅರ್ಹತಾ ಪ್ರಮಾಣಪತ್ರ(ಫಿಟ್ನೆಸ್ ಸರ್ಟಿಫಿಕೇಟ್) ನೀಡಿ ಕರ್ತವ್ಯ ಲೋಪ ಎಸಗಿರುವ ಆರೋಪದಲ್ಲಿ ಅವರನ್ನು ಅಮಾನತು ಮಾಡಿ, ಸಾರಿಗೆ ಇಲಾಖೆಯ ಆಯುಕ್ತರು ಆದೇಶ ಹೊರಡಿಸಿದ್ದಾರೆ.

ಗುಜರಾತ್ ರಾಜ್ಯದ ಸಾರಿಗೆ ಕಚೇರಿಯ ಇ-ಡಿಟೆಕ್ಷನ್ ತಂಡವು ವಾಹನ ಇ-ಡಿಟೆಕ್ಷನ್ ಪೋರ್ಟಲ್‍ನಲ್ಲ್ಲಿ ಲಭ್ಯವಿರುವ ಡೇಟಾವನ್ನು ಪರಿಶೀಲಿಸಿ 41 ವಾಹನಗಳನ್ನು ಕರ್ನಾಟಕ ರಾಜ್ಯದ ಆರ್‍ಟಿಒ ಕಚೇರಿಗಳಲ್ಲಿ ತಪಾಸಣೆ ಮಾಡಿ ನಮೂನೆ-38(ಎ) ಅರ್ಹತಾ ಪ್ರಮಾಣಪತ್ರ ನೀಡಿದ ನಂತರ, ಅದೇ ದಿನ ಗುಜರಾತ್ ರಾಜ್ಯದಲ್ಲಿರುವ ಟೋಲ್ ಪ್ಲಾಜಾಗಳ ಮೂಲಕ ಸದರಿ ವಾಹನಗಳು ಹಾದುಹೋಗಿವೆ ಎಂದು ಹಾಗೂ ಅವುಗಳನ್ನು ನಿಸಾರ್ ಅಹಮದ್ ಇವರು ಅನುಮೋದಿಸಿರುವುದಾಗಿ ಗುಜರಾತ್‍ನ ಗಾಂಧಿನಗರ ಸಾರಿಗೆ ಆಯುಕ್ತರ ಕಚೇರಿಯ ಉಪ ನಿರ್ದೇಶಕರು ತಿಳಿಸಿದ್ದಾರೆ.

ಈ ವಿಷಯ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರ ಗಮನಕ್ಕೆ ಬಂದ ಕೂಡಲೇ ಈ ಬಗ್ಗೆ ಸಾರಿಗೆ ಆಯುಕ್ತರಿಗೆ ಕ್ರಮಕೈಗೊಳ್ಳಲು ಸೂಚಿಸಿದ್ದರು. ಅದರಂತೆ ಸಾರಿಗೆ ಆಯುಕ್ತರು ಬೆಂಗಳೂರು ನಗರ ವಿಭಾಗದ ಜಂಟಿ ಸಾರಿಗೆ ಆಯುಕ್ತರಿಗೆ ವರದಿ ನೀಡಲು ಸೂಚಿಸಿದ್ದು, ಸದರಿ ವರದಿಯಲ್ಲಿ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿಯ ಹಿರಿಯ ಮೋಟಾರು ವಾಹನ ನಿರೀಕ್ಷಕ ನಿಸಾರ್ ಅಹಮದ್ ಅವರು ವಾಹನಗಳಿಗೆ ನಮೂನೆ-38(ಎ)ರಲ್ಲಿ ಅರ್ಹತಾ ಪತ್ರ ನವೀಕರಣ ಮಾಡಿರುವುದಾಗಿ ಇಲಾಖೆ ವಾಹನ್ 4.0 ತಂತ್ರಾಂಶದನ್ವಯ ದೃಢಪಟ್ಟಿರುತ್ತದೆ. ಹಾಗೂ ಸದರಿ 41 ವಾಹನಗಳು ಅದೇ ದಿನ ಅಂದರೆ ತಪಾಸಣೆ ನಡೆಸಿದ ದಿನಾಂಕದಂದು ಗುಜರಾತ್ ರಾಜ್ಯದಲ್ಲಿರುವ ಟೋಲ್ ಪ್ಲಾಜಾಗಳ ಮೂಲಕ ಹಾದುಹೋಗಿರುವುದು ಸಹ ಕಂಡುಬಂದಿದೆ.

ವಾಹನಗಳನ್ನು ಭೌತಿಕವಾಗಿ ಪರಿಶೀಲನೆ ಮಾಡದೇ ನಮೂನೆ-38(ಎ)ನ್ನು ನಿಯಮ ಬಾಹಿರವಾಗಿ ಅನುಮೋದಿಸಿರುವುದು ಕಂಡುಬಂದಿದೆ. ಇದರಿಂದಾಗಿ ಮೋಟಾರು ವಾಹನಗಳ ಕಾಯ್ದೆ ಮತ್ತು ನಿಯಮಗಳನ್ನು ಉಲಂಘಿಸಿದ್ದು, ವಾಹನಗಳನ್ನು ಭೌತಿಕವಾಗಿ ಪರಿಶೀಲನೆ ಮಾಡದೇ ಅನುಮೋದಿಸುವ ಮೂಲಕ ಕರ್ತವ್ಯ ಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಆದ್ದರಿಂದ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದೆ ಎಂದು ಆಯುಕ್ತರು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Tags

Motor Vehicle InspectorNisar Ahmedsuspended
share
ವಾರ್ತಾಭಾರತಿ
ವಾರ್ತಾಭಾರತಿ
Next Story
X